ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…
ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ… ಮೈಸೂರು,ಆಗಸ್ಟ್ 23,Tv10 ಕನ್ನಡದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಮಾಜಿ ಸಿಎಂ ಬಿ.ಎಸ್.ಯೆಡಿಯೂರಪ್ಪ ರವರು ಕಬ್ಬು ಬೆಲ್ಲ ನೀಡಿ ಜಂಬೂಸವಾರಿಯ ಯಶಸ್ಸಿಗೆ ಶುಭಕೋರಿದರು.ವೀರ್ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡುವ ಮುನ್ನ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳಿಗೆ ಉಪಚರಿಸಿದರು.ಈ ಸಂಧರ್ಭದಲ್ಲಿ ಸಚಿವ ಎಸ್ .ಟಿ. ಸೋಮಶೇಖರ್ ರವರು,ಸಂಸದ ಪ್ರತಾಪ್ ಸಿಂಹ,ಶಾಸಕರುಗಳಾದ ನಾಗೇಂದ್ರ, ನಿರಂಜನ ಕುಮಾರ್ ರವರುಗಳು
Read More