TV10 Kannada Exclusive

ಬರ್ಥ್ ಡೇ ದಿನವೇ ಉಪನ್ಯಾಸಕಿ ಡೆತ್ ನೋಟ್ ಬರೆದು ಸೂಸೈಡ್…

ಬರ್ಥ್ ಡೇ ದಿನವೇ ಉಪನ್ಯಾಸಕಿ ಡೆತ್ ನೋಟ್ ಬರೆದು ಸೂಸೈಡ್… ಚಾಮರಾಜನಗರ,ಆಗಸ್ಟ್9,Tv10 ಕನ್ನಡಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (26) ಮೃತ ದುರ್ದೈವಿ. ಚಾಮರಾಜನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಇವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಾಸ್ಟೆಲ್ ವಾರ್ಡನ್ ಜೊತೆಯೇ ರೂಂನಲ್ಲಿದ್ದ ಚಂದನಾ,ಬೆಳಗ್ಗೆ ತಿಂಡಿ ತಿನ್ನಲು ನಿರಾಕರಿಸಿದ್ದರೆಂದು ಹೇಳಲಾಗಿದೆ. ನಂತರ ಸ್ವಲ್ಪ ಹೊತ್ತಿನಲ್ಲೇ ನೇಣಿಗೆ ಶರಣಾಗಿದ್ದಾರೆ.ಮಾನಸಿಕ ಒತ್ತಡದಿಂದ
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಂಪುರ ಕಪಿಲಾ ನದಿ ಸೇತುವೆ…ಅಧಿಕಾರಿಗಳು,ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಂಪುರ ಕಪಿಲಾ ನದಿ ಸೇತುವೆ…ಅಧಿಕಾರಿಗಳು,ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಷ… ನಂಜನಗೂಡು,ಆಗಸ್ಟ್9,Tv10 ಕನ್ನಡಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಂಜನಗೂಡು ತಾಲೂಕು ಹುಲ್ಲಹಳ್ಳಿ ಬಳಿಯ ರಾಂಪುರ ಕಪಿಲಾ ನದಿ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕಳೆದ 2 ವರ್ಷಗಳು ಪ್ರವಾಹದ ರಭಸಕ್ಕೆ ಸಿಲುಕಿದ ಸೇತುವೆ ಶಿಥಿಲಗೊಂಡಿದೆ.ಕೆಲವೆಡೆ ಬಿರುಕು ಬಿಟ್ಟಿದೆ. ಸೇತುವೆ ಮೇಲಿನ ರಸ್ತೆ ಹಳ್ಳಕೊಳ್ಳಗಳಿಂದ ತುಂಬಿದ್ದು ವಾಹನ ಸವಾರರು ಹರಸಾಹಸ ಪಡುವಂತಾಗಿದೆ.ಭಾರಿ ವಾಹನಗಳು ಸಂಚರಿಸಿದರೆ ಸೇತುವೆ ಅಲುಗಾಡುತ್ತಿದೆ ಎಂದು ಆರೋಪಿಸುವ
Read More

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ… ಮೈಸೂರು,ಆಗಸ್ಟ್9,Tv10 ಕನ್ನಡಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಟ್ವಿಸ್ಟ್ ದೊರೆತಿದೆ.ಸ್ವಂತ ಮಗನೇ ಹಂತಕನಾಗಿರುವ ಶಾಕಿಂಗ್ ನ್ಯೂಸ್ ಬೆಳಕಿಗೆ ಬಂದಿದೆ.16 ವರ್ಷದ ಅಪ್ರಾಪ್ತ ತಂದೆಯನ್ನ ಕೊಂದು ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ್ದಾನೆ.ಸಧ್ಯ ಪೊಲೀಸರು ನಡೆಸಿದ ತೀವ್ರ ವಿಚಾರಣೆಯಲ್ಲಿ ಅಪ್ರಾಪ್ತ ಪುತ್ರನೇ ಹಂತಕ ಎಂಬ ವಿಚಾರ ಬೆಳಕಿಗೆ ಬಂದಿದೆ. ನಿನ್ನೆ ಸೋಮವಾರ ಹಾಡುಹಗಲೇ ಮನೆಯಲ್ಲಿದ್ದ ರಿಯಲ್ ಎಸ್ಟೇಟ್
Read More

*ಮೈಸೂರು ವಿವಿ ಯಲ್ಲಿ ಸಿದ್ದರಾಮಯ್ಯ ಹೆಸರಿನಲ್ಲಿ ದತ್ತಿ ಚಿನ್ನದ ಪದಕ… *

*ಮೈಸೂರು ವಿವಿ ಯಲ್ಲಿ ಸಿದ್ದರಾಮಯ್ಯ ಹೆಸರಿನಲ್ಲಿ ದತ್ತಿ ಚಿನ್ನದ ಪದಕ… * ಮೈಸೂರು,ಆಗಸ್ಟ್9,Tv10 ಕನ್ನಡಮೈಸೂರು ವಿವಿಯಲ್ಲಿ ಸಿದ್ದರಾಮಯ್ಯ ಹೆಸರಿನಲ್ಲಿ ದತ್ತಿ ಚಿನ್ನದ ಪದಕ ನೀಡಲಾಗುತ್ತದೆ.ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಅಂಗವಾಗಿ ದತ್ತಿ‌ ಚಿನ್ನದ ಪದಕ ವಿತರಿಸಲಾಗುತ್ತದೆ.ಮೈಸೂರು ವಿವಿಯಲ್ಲಿ ಎಲ್‌ಎಲ್‌ಬಿ ರಾಂಕ್ ಪಡೆದವರಿಗೆ ಪದಕ ನೀಡಲಾಗುತ್ತದೆ.ಮೈಸೂರು ಗ್ರಾಮಾಂತರ ಅಧ್ಯಕ್ಷರ ಹೆಸರಿನಲ್ಲಿ ವಿವಿಗೆ 1 ಲಕ್ಷದ 5 ಸಾವಿರ ದತ್ತಿ ನೀಡಲಾಗಿದೆ.2022 – 23ನೇ ಸಾಲಿನಿಂದ ಚಿನ್ನದ ಪದಕ ನೀಡಲಾಗುತ್ತದೆ. ಮೈಸೂರು ವಿವಿದತ್ತಿಯನ್ನ
Read More

ತೋಟದ ಮನೆಗೆ ಬಂದ ಹೆಬ್ಬಾವು ರಕ್ಷಣೆ…*

ತೋಟದ ಮನೆಗೆ ಬಂದ ಹೆಬ್ಬಾವು ರಕ್ಷಣೆ…* ಚಾಮರಾಜನಗರ,ಆಗಸ್ಟ್9,Tv10 ಕನ್ನಡ ತೋಟದ ಮನೆಯಲ್ಲಿ ಡುಬಂದ ಅಪರೂಪದ ಅತಿಥಿಯನ್ನ ಉರಗ ತಜ್ಞ ಮಹೇಶ್ ರಕ್ಷಿಸಿದ್ದಾರೆ.ಬಿಳಿಗಿರಿರಂಗನ ಬೆಟ್ಟದ ಅರಣ್ಯ ಪ್ರದೇಶದಿಂದ ಯಳಂದೂರು ತಾಲ್ಲೂಕಿನ ಮುರಟಿ ಪಾಳ್ಯ ಗ್ರಾಮದ ಹೊರ ವಲಯದ ಶ್ರೀನಿವಾಸ್ ಬಾಬು ಎಂಬುವರ ತೋಟದ ಮನೆಯಲ್ಲಿ ಕಂಡುಬಂದ ಭಾರಿ ಗಾತ್ರದ ಹೆಬ್ಬಾವನ್ನ ಸ್ನೇಕ್ ಮಹೇಶ್ ರಕ್ಷಿಸಿದ್ದಾರೆ.ಹೆಬ್ಬಾವು ರಕ್ಷಿಸಲು ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟಿದ್ದಾರೆ.ಬಿಳಿಗಿರಿರಂಗನ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹೆಬ್ಬಾವನ್ನ
Read More

ಹಾಡುಹಗಲೇ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ…

ಹಾಡುಹಗಲೇ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ… ಮೈಸೂರು,ಆಗಸ್ಟ್8,Tv10 ಕನ್ನಡಹಾಡುಹಗಲೇ ಮನೆಯಲ್ಲಿದ್ದ ವ್ಯಕ್ತಿಯನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಕಬ್ಬಿಣದ ರಾಡ್ ನಿಂದ ಹೊಡೆದು ಕೃತ್ಯವೆಸಗಲಾಗಿದೆ.ಸಂಪತ್ ಕುಮಾರ್(63) ಮೃತ ದುರ್ದೈವಿ.ಮನೆಗೆ ನುಗ್ಗಿ ಕೃತ್ಯವೆಸಗಿದ ಹಂತಕ ಪರಾರಿಯಾಗಿದ್ದಾನೆ.ಮೈಸೂರಿನ ಬೃಂದಾವನ ಬಡಾವಣೆಯ 1ನೇ ಹಂತದ ನಿವಾಸದಲ್ಲಿ ಘಟನೆ ನಡೆದಿದೆ.ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿದನೆಂದು ಮೃತನ ಪುತ್ರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾನೆ.ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವಹಿವಾಟು ನಡೆಸುತ್ತಿದ್ದ
Read More

ರಾವಲ್ಪಿಂಡಿ ಎಕ್ಸ್ ಪ್ರೆಸ್ ಆಸ್ಪತ್ರೆಗೆ ದಾಖಲು…ಮೊಣಕಾಲು ಚಿಕಿತ್ಸೆಗೆ ಒಳಗಾದ ಶೋಯೆಬ್ ಅಕ್ತರ್…

ರಾವಲ್ಪಿಂಡಿ ಎಕ್ಸ್ ಪ್ರೆಸ್ ಆಸ್ಪತ್ರೆಗೆ ದಾಖಲು…ಮೊಣಕಾಲು ಚಿಕಿತ್ಸೆಗೆ ಒಳಗಾದ ಶೋಯೆಬ್ ಅಕ್ತರ್… Tv10 ಕನ್ನಡಕ್ರಿಕೆಟ್ ಜಗತ್ತಿನಲ್ಲಿ ತಮ್ಮದ ಆದ ಛಾಪು ಮೂಡಿಸಿರುವ ರಾವಲ್ಪಿಂಡಿ ಎಕ್ಸ್ ಪ್ರೆಸ್ ಎಂದೇ ಖ್ಯಾತಿಯಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಕ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೊಣಕಾಲು ಚಿಕಿತ್ಸೆಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಿರುಗಾಳಿಯಂತ ವೇಗದ ಬೌಲಿಂಗ್ ಗೆ ಹೆಸರಾಗಿ ಬ್ಯಾಟ್ಸ್ ಮನ್ ಗಳನ್ನ ಕಾಡಿದ್ದ ಶೋಯೆಬ್ ಅಕ್ತರ್ ಗೆ ಮೊಣಕಾಲು ಚಿಕಿತ್ಸೆ ನಡೆಸಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ
Read More

ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು…

ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು… ನಾಗಮಂಗಲ,ಆಗಸ್ಟ್7,Tv10 ಕನ್ನಡಜಮೀನು ರಕ್ಷಣೆ ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯಾಧಿಕಾರಿಗಳಿಗೆ ಧಂಕಿ ಹಾಕಿದ ವಿಚಾರಕ್ಕೆ ಸಂಭಂಧಿಸಿದಂತೆ ನಾಗಮಂಗಲ ಶಾಸಕ ಸುರೇಶ್ ಗೌಡ ಸೇರಿದಂತೆ ಹತ್ತು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅರಣ್ಯಾಧಿಕಾರಿ ಸತೀಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.ಸರ್ಕಾರಿ ಜಾಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಟ್ರೆಂಚ್ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕೆಲವು
Read More

ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…

ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ… ಹುಣಸೂರು,ಆಗಸ್ಟ್7,Tv10 ಕನ್ನಡಗಜಪಡೆ ಪೂಜೆ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿದ್ದಾರೆ.ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು.ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ.ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ
Read More

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು… ಮೈಸೂರು,ಆಗಸ್ಟ್7,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ.ಎರಡು ವರ್ಷಗಳ ನಂತರ ವಿಜೃಂಬಣೆ ದಸರಾ ನೋಡುವ ಅವಕಾಶ ನಾಡಿನ ಜನರಿಗೆ ಬಂದಿದೆ.ಕೊರೊನಾ ಹಿನ್ನಲೆ ಕಳೆದ ಎರಡು ವರ್ಷ ಸರಳ ಸಂಪ್ರದಾಯಕ ದಸರಾ ಗೆ ಒತ್ತು ನೀಡಲಾಗಿತ್ತು.ಈ ಬಾರಿ ಅದ್ದೂರಿ ದಸರಾ ಆಚರಣೆ ನಡೆಯಲಿದೆ. ದಸರಾ ಮಹೋತ್ಸವದ ಮೊದಲ ಹಂತದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಭಿಮನ್ಯು ನೇತೃತ್ವದ 14 ಆನೆಗಳ ತಂಡ ದಸರಾ
Read More