TV10 Kannada Exclusive

ನಿಮ್ಮ ಜಾತಿ ಇರೋದು ಒಂದೇ ಕುಟುಂಬ…ಗ್ರಾಮ ಬಿಟ್ಟು ತೊಲಗಿ…ಕುಟುಂಬವೊಂದಕ್ಕೆ ಟಾರ್ಚರ್…ಜಾಗದ ವಿಚಾರದಲ್ಲಿ ಬೆದರಿಕೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ3,Tv10 ಕನ್ನಡ ಜಾಗವೊಂದರ ವಿವಾದ ವಿಚಾರ ನ್ಯಾಯಾಲಯದಲ್ಲಿ ದಾವೆ ಇದ್ದರೂ ಜಾತಿ ಹಸರು ಪ್ರಸ್ತಾಪಿಸಿ ಗ್ರಾಮ ಖಾಲಿ ಮಾಡುವಂತೆ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆ ವರುಣಾ ಹೋಬಳಿಯ ಆಶ್ರಮ ಹಂಚೆ ಗುಡುಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಂಗಳಗೌರಿ(49) ಎಂಬುವರ ಕುಟುಂಬಕ್ಕೆ ಇಂತಹ ಬೆದರಿಕೆ ಬಂದಿದೆ.ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗಮ್ಮ,ಕೋಮಲ ಹಾಗೂ ರಾಘವೇಂದ್ರ ಎಂಬುವರ ವಿರುದ್ದ FIR ದಾಖಲಾಗಿದೆ. ಜಾಗದ ವಿಚಾರದಲ್ಲಿ ಇಬ್ಬರ ನಡುವೆ ವ್ಯಾಜ್ಯವಿದ್ದು
Read More

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ನಂಜನಗೂಡು,ಜ3,Tv10 ಕನ್ನಡ ಪತಿಯನ್ನ ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.ಸಿಕ್ಕಿಬಿದ್ದ ಯುವಕನನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ. ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ
Read More

ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…

ನಂಜನಗೂಡು,ಜ2,Tv10 ಕನ್ನಡ ಹೊಸವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ನಡೆದಿದೆ.ಮಹದೇವನಗರದ ನಿವಾಸಿ ರಫೀಕ್(40) ಮೃತ ದುರ್ದೈವಿ.ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿದ ಸಲೀಂ ಹಾಗೂ ಈತನ ಸ್ನೇಹಿತ ಪರಾರಿಯಾಗಿದ್ದಾರೆ. ಹೊಸವರ್ಷದ ಮೊದಲ ದಿನ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ.ನೀಲಕಂಠನಗರದ ನಿವಾಸಿ
Read More

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?

ಚಾಮರಾಜನಗರ,ಜ2,Tv10 ಕನ್ನಡ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿಧ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಮೃತ ವಿಧ್ಯಾರ್ಥಿ.ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಮಣಿತ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಮಧ್ಯೆ ರಾತ್ರಿ 2
Read More

ಆಕ್ಸಲ್ ಕಟ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡದ ಬಸ್…ತಪ್ಪಿದ ಅನಾಹುತ…

ಮೈಸೂರು,ಜ2,Tv10 ಕನ್ನಡ ಆಕ್ಸಲ್ ತುಂಡಾಗಿ ರಸ್ತೆ ವಿಭಜಕಕ್ಕೆ ಬಸ್ ಡಿಕ್ಕಿ ಹೊಡದ ಘಟನೆಮೈಸೂರು ಬೆಂಗಳೂರು ರಸ್ತೆಯಲ್ಲಿ ನಡೆದಿದೆ.ವಿಜಯಪುರದಿಂದ ಪ್ರವಾಸ ಬಂದಿದ್ದ ಶಾಲಾ ಮಕ್ಕಳ ಬಸ್ ಢಿಕ್ಕಿ ಹೊಡೆದಿದೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವೇಳೆ ಅಪಘಾತ ನಡೆದಿದೆ.ನರಸಿಂಹರಾಜ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…
Read More

ಬಿಎಂಡಬ್ಲೂ ಕಂಪನಿ ಉದ್ಯೋಗಿ ಎಂದು ನಂಬಿಸಿ ಮದುವೆಯಾದ ಐನಾತಿ ಚಿನ್ನಾಭರಣ ಕದ್ದು ಸಿಕ್ಕಿಬಿದ್ದ…ವಂಚಕನ ವಿರುದ್ದ FIR ದಾಖಲು…

ಮೈಸೂರು,ಜ1,Tv10 ಕನ್ನಡ ಬಿಎಂಡಬ್ಲೂ ಕಂಪನಿ ಉದ್ಯೋಗಿ ಎಂದು ನಂಬಿಸಿ ಮದುವೆಯಾದ ಭೂಪ ಅತ್ತೆ ಮನೆಯಲ್ಲಿ ಚಿನ್ನಾಭರಣ ಕದ್ದು ಸಿಕ್ಕಿಬಿದ್ದು ವಂಚನೆ ಪ್ರಕರಣ ಮೈಮೇಲೆ ಎಳೆದುಕೊಂಡ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವಂಚಕನ ವಿರುದ್ದ ನ್ಯಾಯಾಲಯ ಆದೇಶದ ಅನ್ವಯದಂತೆ FIR ದಾಖಲಾಗಿದೆ.ಬೆಳಗಾವಿ ಮೂಲದ ವಿಜಯಕುಮಾರ್ ಲಟ್ಟಿ(39) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಶ್ರೀನಿವಾಸ್ ಎಂಬುವರು ತಮ್ಮ ಮಗಳನ್ನ ನಂಬಿಸಿ ಮದುವೆ ಆಗಿ ವಂಚಿಸಿದ್ದಾನೆಂದು ಪ್ರಕರಣ ದಾಖಲಿಸಿದ್ದಾರೆ. 2021 ರಲ್ಲಿ ಮೆಟ್ರಿಮೋನಿಯಲ್
Read More

ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸವರ್ಷದ ಸಂಭ್ರಮ…ವಿಶೇಷ ಪೂಜೆ…2 ಲಕ್ಷ ಲಡ್ಡು ವಿತರಣೆ…

ಮೈಸೂರು,ಜ1,Tv10 ಕನ್ನಡ ನೂತನ ಕ್ರೈಸ್ತ ವರ್ಷಾರಂಭವನ್ನ ಮೈಸೂರಿನ ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಗಿದೆ.2025 ನೇ ವರ್ಷದ ಮೊದಲ ದಿನವನ್ನ ಯೋಗನರಸಿಂಹ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಗಿದೆ.ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಳ್ಳಲಾದ ಪೂಜಾ ಕೈಂಕರ್ಯಗಳು ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನೆರವೇರಿದೆ. ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲಾಗುತ್ತಿದೆ.ಭಾಷ್ಯಂ
Read More

ಬಂಡೀಪುರ ಮುಖ್ಯ ರಸ್ತೆ ಬಳಿ ಕರಡಿ ದರುಶನ…ಮುಡಾ ಮಾಜಿ ಅಧ್ಯಕ್ಷ ರಾಜೀವ್ ರವರ ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು,ಡಿ31,Tv10 ಕನ್ನಡ ಬಂಡಿಪುರ ಅರಣ್ಯ ವಲಯದ ಮುಖ್ಯರಸ್ತೆಯಲ್ಲಿ ಕರಡಿ ದರುಶನ ನೀಡಿದೆ.ರಸ್ತೆ ಬಳಿಯಲ್ಲೇ ಕುಳಿತಿದ್ದ ಕರಡಿಯ ದೃಶ್ಯ ಮುಡಾ ಮಾಜಿ ಅಧ್ಯಕ್ಷ ರಾಜೀವ್ ರವರ ಮೊಬೈಲ್ ನಲ್ಲಿ ಸೆರೆಯಾಗಿದೆ.ನಿನ್ನೆ ಕುಟುಂ ಸಮೇತ ಮದುಮಲೈ ಗೆ ತೆರಳಿದ್ದ ರಾಜೀವ್ ರವರು ಹಿಂದಿರುಗಿ ಬರುವಾಗ ಅಪರೂಪದ ದೃಶ್ಯ ಕಂಡು ಬಂದಿದೆ.ಸಹಜವಾಗಿ ಕರಡಿಗಳು ರಸ್ತೆ ಬಳಿ ಕಾಣಿಸಿಕೊಳ್ಳುವುದಿಲ್ಲ.ಆದ್ರೆ ನಿನ್ನೆ ರಸ್ತೆ ಬಳಿ ಕಾಣಿಸಿಕೊಂಡ ಕರಡಿ ಸುಮಾರು 30 ಸೆಕೆಂಡುಗಳ ಕಾಲ ಒಂದೇ ಸ್ಥಳದಲ್ಲಿ ವಿರಮಿಸುತ್ತಾ
Read More

ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ ಠಾಣೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ದಲಿತ ಸಂಘಟನೆ ಮುಖಂಡ ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭೂಮಿ ವಿವಾದ ಹಿನ್ನಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಜಮೀನು ಮಾಲೀಕ ಹಾಗೂ ಕುಟುಂಬದ ಮೇಲೆ ಹಲ್ಲೆ ನಡೆದಿತ್ತು.ದಲಿತ ಸಂಘಟನೆ ಮುಖಂಡ ಸಣ್ಣಕುಮಾರ ಹಾಗೂ ಇತರರ ಮೇಲೆ
Read More

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ
Read More