ಬಾರ್ ಅಂಡ್ ರೆಸ್ಟೋರೆಂಟ್ ಗೆ ವಂಚಿಸಿದ ಕ್ಯಾಷಿಯರ್…6.70 ಲಕ್ಷಕ್ಕೆ ಉಂಡೆನಾಮ…ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…
ನಂಜನಗೂಡು,ಫೆ26,Tv10 ಕನ್ನಡ ಬ್ಯಾಂಕ್ ಗೆ ಕಟ್ಟಬೇಕಿದ್ದ ಹಣವನ್ನ ಕ್ಯಾಶಿಯರ್ ಲಪಟಾಯಿಸಿದ ಪ್ರಕರಣ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.6.7 ಲಕ್ಷ ಹೊತ್ತೊಯ್ದ ಕ್ಯಾಷಿಯರ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಗಾಜನೂರು ಗ್ರಾಮದ ಮಹದೇವ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಹಲವು ತಿಂಗಳಿಂದ ಮಹದೇವ್ ನಂಜನಗೂಡು ಗುಂಡ್ಲುಪೇಟ್ ಮುಖ್ಯ ರಸ್ತೆಯಲ್ಲಿರುವ ಎಸ್.ಎಲ್.ವಿ.ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ.ಅಲ್ಲಿ ವ್ಯವಸ್ಥಾಪಕರಾಗಿದ್ದ ಆನಂದ್ ಎಂಬುವರು ಕಳೆದ ವರ್ಷ ಜುಲೈ ನಲ್ಲಿ ಕಾರ್ಯನಿಮಿತ್ತ ರಜೆ
Read More