TV10 Kannada Exclusive

ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ ಕಳ್ಳ…ಆರೋಪಿ ಪೊಲೀಸರ ವಶಕ್ಕೆ…

ಹುಣಸೂರು,ಫೆ5,Tv10 ಕನ್ನಡ ಜಮೀನು ಕೆಲಸ ಮಾಡಲು ತೆರಳುತ್ತಿದ್ದ ಮಹಿಳೆಯನ್ನ ಐಸ್ ಮಾರಾಟ ಮಾಡುವ ನೆಪದಲ್ಲಿ ಹಿಂಬಾಲಿಸಿ ನಂತರ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾದ ಖದೀಮ ಪೊಲೀಸರ ಅತಿಥಿಯಾದ ಘಟನೆ ಹುಣಸೂರಿನಲ್ಲಿ ನಡೆದಿದೆ.ಕೆಂಪರಾಜು ಸಿಕ್ಕಿಬಿದ್ದ ಆರೋಪಿ.ಹುಣಸೂರು ತಾಲೂಕು ಹೊಸವಾರಂಚಿ ಗ್ರಾಮದಲ್ಲಿ ಘಟನೆ ನಡೆದಿದೆ.ಗ್ರಾಮದ ಜ್ಯೋತಿ ಎಂಬುವರು ಅವರೆಕಾಯಿ ಕೊಯ್ಯಲು ಜಮೀನಿಗೆ ತೆರಳುತ್ತಿದ್ದರು.ಈ ವೇಳೆ ಕೆಂಪರಾಜು ಐಸ್ ಕ್ರೀಂ ಮಾರಾಟ ಮಾಡುತ್ತಿರುವಂತೆ ಹಿಂಬಾಲಿಸಿದ್ದಾನೆ.ಜ್ಯೋತಿ ರವರು ಜಮೀನಿಗೆ ಪ್ರವೇಶಿಸಿ ಕೆಲಸ ಮಾಡುತ್ತಿದ್ದ
Read More

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ನಂಜನಗೂಡು,ಫೆ5,Tv10 ಕನ್ನಡ ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು ತುಟಿ ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.ಮಗುವಿನ ಆಕಾರ ಮತ್ತು
Read More

Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

ನಂಜನಗೂಡು,ಫೆ5,Tv10 ಕನ್ನಡ ಕೊನೆಗೂ ನಂಜನಗೂಡು ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ತ್ಯಾಜ್ಯ ಹಾಗೂ ಮಧ್ಯದ ಪ್ಯಾಕೆಟ್ ಗಳಿಂದ ತುಂಬಿತುಳುಕುತ್ತಿದ್ದ ನುಗು ನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.Tv10 ಕನ್ನಡ ಮಾಡಿದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ನುಗುನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ. ನಂಜನಗೂಡಿನ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ನುಗುನಾಲೆಗೆ ಕಸದ ರಾಶಿ ಸೇರುತ್ತಿದೆ.ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳ ಖಾಲಿ ಮಧ್ಯದ ಪ್ಯಾಕೆಟ್ ಗಳು ಸೇರಿ ನುಗುನಾಲೆಯನ್ನ ಮಲಿನ ಮಾಡುತ್ತಿವೆ.ಇದೇ ನಾಲೆ ನೀರು ಗುಂಡ್ಲಾನದಿ ಮೂಲಕ ಕಪಿಲೆಗೆ
Read More

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ

… ನಂಜನಗೂಡು,ಫೆ4,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರವೆಂದೇ ಪ್ರಖ್ಯಾತಿ ಹೊಂದಿದೆ.ಇಲ್ಲಿಗೆ ಬರುವ ಭಕ್ತರು ಕಪಿಲೆಯಲ್ಲಿ ಮಿಂದು ಪಾಪ ಕಳೆಯಲು ಬರುತ್ತಾರೆ.ಆದ್ರೆ ಕಪಿಲೆಯ ಒಡಲಲ್ಲಿ ಸೇರುತ್ತಿರುವ ತ್ಯಾಜ್ಯ ಭಕ್ತರನ್ನ ಮಲಿನಗೊಳಿಸುತ್ತಿದೆ.ತ್ಯಾಜ್ಯದ ಜೊತೆಗೆ ಮಧ್ಯದ ಖಾಲಿ ಪ್ಯಾಕೆಟ್ ಗಳು ಸಹ ಭಕ್ತರನ್ನ ಪಾವನಗೊಳಿಸುತ್ತಿದೆ…! ಹೌದು…ಇದು ನಂಜನಗೂಡಿನ ನಗರಸಭೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳ ದಿವ್ಯನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆ.ನಂಜನಗೂಡು ಸರ್ಕಾರಿ ಬಸ್ ನಿಲ್ದಾಣದ ಕೆನರಾ ಬ್ಯಾಂಕ್ ಸಮೀಪದಲ್ಲಿ ನುಗುನಾಲೆ ಹರಿಯುತ್ತಿದೆ.ಈ ನಾಲೆ ನೀರು
Read More

ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

… ಮೈಸೂರು,ಫೆ4,Tv10 ಕನ್ನಡ ಉತ್ತರ ಭಾರತಕ್ಕೆ ಬೆಣ್ಣೆ ದಕ್ಷಿಣ ಭಾರತದ ಬಿಜೆಪಿ ಹೆಚ್ಚಾಗಿರುವ ಕರ್ನಾಟಕಕ್ಕೆ ಸುಣ್ಣ ಕೈಗೆ ಚಿಪ್ಪು ನೀಡಿರುವ ಕೇಂದ್ರ ಬಜೆಟಿನ ವಿರುದ್ಧ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಬಿಜೆಪಿ ಆಗಲಿ ಕಾಂಗ್ರೆಸ್ ಆಗಲಿ ನಿರಂತರವಾಗಿ ಸಾಕಷ್ಟು ಸಂಸದರು ಗೆಲ್ಲಿಸಿ, ಕೇಂದ್ರ ಸರ್ಕಾರದ ರಚನೆಗೆ ಸಹಕಾರ ನೀಡುತ್ತಿರುವ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವುದು ದುರಂತ ಎಂದು ಆಕ್ರೋಷ ವ್ಯಕ್ತಪಡಿಸಿದರು. ಆಂಧ್ರಪ್ರದೇಶದ ವಿಶಾಖಪಟ್ಟಣ ಉಪ್ಪು
Read More

ಶಾಲಾ ವಾಹನ ಬೈಕ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಹುಣಸೂರು,ಫೆ3,Tv10 ಕನ್ನಡ ಶಾಲಾ ವಾಹನ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಉಯೇ ಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬಿಜಿಎಸ್ ಶಾಲೆಗೆ ಸೇರಿದ ವಾಹನ ಬೈಕ್ ಗೆ ಢಿಕ್ಕಿ ಹೊಡೆದಿದೆ.ಶಾಲಾ ವಾಹನದಲ್ಲಿದ್ದ ಮಕ್ಕಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
Read More

ಸ್ನೇಹಿತನಿಗೆ ಕೊಡಿಸಿದ ಸಾಲ ತಂದ ಆಪತ್ತು…ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ…

ನಂಜನಗೂಡು,ಫೆ2,Tv10 ಕನ್ನಡ ಸ್ನೇಹಿತನಿಗೆ ಖಾಸಗಿ ಬ್ಯಾಂಕ್ ನಲ್ಲಿ ಕೊಡಿಸಿದ ಸಾಲ ವ್ಯಕ್ತಿಗೆ ಮುಳುವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ತಾಲೂಕು ದಂಡೀಕೆರೆ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲೂಕು ಮಲ್ಲೂಪುರ ಗ್ರಾಮದ ಸಿದ್ದೇಶ್(40) ಮೃತ ದುರ್ದೈವಿ. ಸೆಲ್ಫಿ ವಿಡಿಯೋ ಮಾಡಿರುವ ಸಿದ್ದೇಶ್ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿಪತ್ನಿ‌ ಮಕ್ಕಳು ತಂದೆ ತಾಯಿ ಸಹೋದರನಿಗೆ ಕ್ಷಮೆಯಾಚಿಸಿದ್ದಾರೆ. ಸಿದ್ದೇಶ್ ತನ್ನ ಹೆಸರಲ್ಲಿ ಸ್ನೇಹಿತನಿಗೆ ಖಾಸಗಿ ಬ್ಯಾಂಕ್ ನಲ್ಲಿ ಕಾರು ಖರೀದಿಸಲು ಸಾಲ ಕೊಡಿಸಿದ್ದಾರೆ.ಜೊತೆಗೆ ಪರಿಚಯದವರಿಂದ
Read More

ಶೇರ್ ಟ್ರೇಡಿಂಗ್ ನಲ್ಲಿ 25% ಲಾಭದ ಆಮಿಷ…37.53 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಫೆ1,Tv10 ಕನ್ನಡ ಶೇರ್ ಟ್ರೇಡಿಂಗ್ ನಲ್ಲಿ 5 ರಿಂದ 25 % ಲಾಭ ಬರುತ್ತದೆಂದು ನಂಬಿಸಿದ ವಂಚಕರು ಮೈಸೂರಿನ ವೃದ್ದರೊಬ್ಬರಿಗೆ 37.53 ಲಕ್ಷಕ್ಕೆ ಉಂಡೆನಾಮ ಹಾಕಿದ್ದಾರೆ.ಕುವೆಂಪುನಗರದ ನಿವಾಸಿ ಶ್ರೀಕಾಂತ ಸ್ವಾಮಿ (63) ಹಣ ಕಳೆದುಕೊಂಡವರು.ಆಪ್ ಡೌನ್ ಲೋಡ್ ಮಾಡಿಕೊಂಡು ಶೇರು ವ್ಯವಹಾರ ನಡೆಸಿದರೆ 25 % ವರೆಗೆ ಲಾಭ ಸಿಗುವುದಾಗಿ ಆಮಿಷವೊಡ್ಡಿದ್ದಾರೆ.ವಂಚಕರ ಮಾತು ನಂಬಿ ಶ್ರೀಕಾಂತಸ್ವಾಮಿ ಹಂತಹಂತವಾಗಿ 37.53 ಲಕ್ಷ ಹಣ ಹೂಡಿದ್ದಾರೆ.ನಂತರ ತಾವು ಮೋಸ ಹೋಗಿರುವುದು ಖಚಿತವಾಗಿ ಸೆನ್
Read More

ನಕಲಿ ದಾಖಲೆ ಸೃಷ್ಟಿಸಿ ಐಸಿಐಸಿಐ ಬ್ಯಾಂಕ್ ಗೆ ಧೋಖಾ…ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಇತರರ ಮೇಲೆ FIR ದಾಖಲು…1.09 ಕೋಟಿ ವಂಚನೆ…

ಮೈಸೂರು,ಫೆ1,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ 1.09 ಕೋಟಿ ಗೆ ವಂಚನೆ ಎಸಗಿದ ಆರೋಪದ ಮೇಲೆ ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಹಲವರ ಮೇಲೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಧ್ಯವರ್ತಿಗಳಾದ ಸುಶೀಲ್ ಕುಮಾರ್,ವರದರಾಜನ್,ಪುಟ್ಟಸ್ವಾಮಿ ಬ್ಯಾಂಕ್ ನ ಹೊರಗುತ್ತಿಗೆ ನೌಕರ ನಿಮಿಷ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.ಬ್ಯಾಂಕ್ ವ್ಯವಸ್ಥಾಪಕರಾದ ಏಕಾಂತ್ ಪ್ರಕರಣ ದಾಖಲಿಸಿದ್ದಾರೆ. ಗೀತಾ ಎಂಬುವರು ಜಯಲಕ್ಷ್ಮಿಪುರಂ ಸ್ವತ್ತು ನಂ 23
Read More

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ. ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ
Read More