ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…
ನಂಜನಗೂಡು,ಮೇ18,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಸಿದ್ದರಾಮಯ್ಯ ತವರು ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರಾ ಕಾಯಿಲೆ ಕಂಡುಬಂದಿದ್ದು ಗ್ರಾಮಸ್ಥರು ತತ್ತರಿಸಿದ್ದಾರೆ. ಗ್ರಾಮದ 19 ಮಕ್ಕಳು ಸೇರಿದಂತೆ ಒಟ್ಟು 76 ಮಂದಿಗೆ ಕಾಲರಾ ಕಾಣಿಸಿಕೊಂಡಿರುವುದಯ ಬೆಳಕಿಗೆ ಬಂದಿದೆ. ತಗಡೂರು ಗ್ರಾಮ ಪಂಚಾಯಿತಿಯ 1,2,3,
Read More