ಕಾಗಿನೆಲೆ ಶಿವಾನಂದಪುರಿ ಶ್ರೀಗಳ ಆಶೀರ್ವಾದ ಪಡೆದ ಯದುವೀರ್,ಬಾಲರಾಜ್…ಮೈಸೂರು,ಮಾ20,Tv10 ಕನ್ನಡ
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಅಧ್ಯಕ್ಷರಾದ ಶ್ರೀ ಶಿವಾನಂದ ಪುರಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.ಸಿದ್ದರ್ಥನಗರದ ಶಾಖಾ ಮಠಕ್ಕೆ ಭೇಟಿ ನೀಡಿದ ಇಬ್ಬರು ಅಭ್ಯರ್ಥಿಗಳು ಶ್ರೀಗಳಿಗೆ ಫಲ ತಾಂಬೂಲ ನೀಡಿ ಆಶೀರ್ವಾದ ಪಡೆದರು.ಇದೆ ವೇಳೆ ಮಾತನಾಡಿದ ಶ್ರೀಗಳು ಅಭ್ಯರ್ಥಿಗಳು ಮಠಕ್ಕೆ ಬಂದು
Read More