ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…
ಮೈಸೂರು,ಮಾ1,Tv10 ಕನ್ನಡ ಮೈಸೂರಿನ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪೊಲೀಸರನ್ನು ಒತ್ತಾಯಿಸಿದ್ದಾರೆ.ಹಿಂದಿನಿಂದಲೂ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ಸಾಲು ಸಾಲು ಅರೋಪಗಳು ಬಂದಿತ್ತು ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಆಗಲೆ ಅವರ ವಿರುದ್ಧ ಸೂಕ್ತ ಕ್ರಮ ಕೈ ಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು
Read More