ದೇವಸ್ಥಾನದ ಪುನಶ್ಚೇತನಕ್ಕೆ ಕೈ ಜೋಡಿಸಿದ ಮುಸ್ಲಿಂ ಸಮುದಾಯ…ಶನೇಶ್ವರ ಆದಿಶಕ್ತಿ ದೇವಾಲಯ ಅಭಿವೃದ್ದಿಗಾಗಿ ಹಿಂದು ಮುಸ್ಲಿಂ ಭಾಯಿ..ಭಾಯಿ…
ಮೈಸೂರು,ಫೆ26,Tv10 ಕನ್ನಡ ಒಂದೆಡೆ ಧಾರ್ಮಿಕ ಭಾವನೆಗಳಿಗೆ ಕೆಡುಕು ಮಾಡುವಂತೆ ಕಿಡಿಗೇಡಿಗಳು ಪ್ರಚೋದಿಸುತ್ತಿದ್ದರೆ ಮೈಸೂರಿನ ರಾಘವೇಂದ್ರ ಬಡಾವಣೆಯಲ್ಲಿ ದೇವಸ್ಥಾನದ ಅಭಿವೃದ್ದಿಗಾಗಿ ಮುಸ್ಲಿಂ ಸಮುದಾಯದ ಮುಖಂಡರು ಕೈಜೋಡಿಸಿ ಭಾವೈಕ್ಯತೆ ಮೆರೆದಿದ್ದಾರೆ.ಶಿಥಿಲಗೊಂಡಿದ್ದ ದೇವಸ್ಥಾನಕ್ಕೆ ಪುನಶ್ವೇತನ ನೀಡಲು ಹಿಂದು ಮುಸ್ಲಿಂ ಸಮುದಾಯದ ಮುಖಂಡರು ಒಂದಾಗಿ ವಿಶೇಷ ರೂಪ ನೀಡಿದ್ದಾರೆ.ಎರಡು ಸಮುದಾಯದ ಒಗ್ಗಟ್ಟಿನಿಂದ ಅಭಿವೃದ್ದಿಯಾದ ಶನೇಶ್ವರ ಆದಿಶಕ್ತಿ ದೇವಾಲಯ ಇಂದು ಬಣ್ಣ ಬಣ್ಣಗಳಿಂದ ಕಂಗೊಳಿಸುತ್ತಾ ಭಕ್ತರನ್ನ ಆಕರ್ಷಿಸುತ್ತಿದೆ. ರಾಘವೇಂದ್ರ ಬಡಾವಣೆ 10 ನೇ ಕ್ರಾಸ್ ನಲ್ಲಿ ಸುಮಾರು
Read More