TV10 Kannada Exclusive

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ ಮೈಸೂರು,ಏ17,Tv10 ಕನ್ನಡ2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ ಸಹಕಾರ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಯಾದ ಡಾ. ಕೆ ವಿ
Read More

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ಬೆಂಗಳೂರು,ಏ.15  – ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್ ರವಿ  ಶನಿವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು. ಬಿಜೆಪಿ
Read More

ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ…ಅಧಿಕಾರಿಗಳಿಗೆ ಜಿ.ಪಂ.ಸಿಇಓ ಗಾಯಿತ್ರಿ ಕಿವಿಮಾತು…

ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ…ಅಧಿಕಾರಿಗಳಿಗೆ ಜಿ.ಪಂ.ಸಿಇಓ ಗಾಯಿತ್ರಿ ಕಿವಿಮಾತು… ಮೈಸೂರು,ಏ13,Tv10 ಕನ್ನಡ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಚುನಾವಣೆ ನಿಯಮಗಳನ್ನು ಅರಿತುಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚನೆ ನೀಡಿದ್ದಾರೆ.ತಿ ನರಸೀಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಚುನಾವಣೆ ಸಂಬಂಧಿಸಿದಂತೆ ಸ್ಥಿರ ಕಣ್ಗಾವಲು ತಂಡ(ಎಸ್‌ಎಸ್‌ಟಿ), ಕ್ಷಿಪ್ರ ಕ್ರಿಯಾ ತಂಡ(ಎಫ್‌ಎಸ್‌ಟಿ) ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ನಡೆದ
Read More

ಏ.13 ರಂದು ವಿವಿಧೆಡೆ ಮತದಾರರ ಜಾಗೃತಿ ಕಾರ್ಯಕ್ರಮ

ಮಂಡ್ಯ ಜಿಲ್ಲೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರಂದು ತಪ್ಪದೇ ಮತದಾನ ಮಾಡುವ ಬಗ್ಗೆ ಹಾಗೂ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ಏಪ್ರಿಲ್ 13 ರಂದು ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ
Read More

ಹೆಜ್ಜೇನು ದಾಳಿ…ಓರ್ವ ಸಾವು ಇಬ್ಬರಿಗೆ ಗಾಯ…

ಹೆಚ್.ಡಿ.ಕೋಟೆ,ಏ10,Tv10 ಕನ್ನಡಹೆಜ್ಜೇನು ದಾಳಿಗೆ ಓರ್ವ ದನಗಾಹಿ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕು ಹೊಸತೊರವಳ್ಳಿ ಬಳಿ ನಡೆದಿದೆ.ಚಿಕ್ಕಮಾಲೇಗೌಡ (65)ಹೆಜ್ಜೇನು ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಬೀರೇಗೌಡ ಮತ್ತು ಶಂಕರನಾಯ್ಕ ಗಾಯಗೊಂಡುಖಾಸಗಿ ಆಸ್ಪತ್ರೆಗೆ ದಾಖಲಾದ ದನಗಾಹಿಗಳು.ದನ ಮೇಯಿಸುತ್ತಿದ್ದಾಗ ಜೇನು ಹುಳುಗಳು ಹಠಾತ್ ದಾಳಿ ನಡೆಸಿದೆ.ಜೇನುದಾಳಿಯಿಂದ ನಿತ್ರಾಣಗೊಂಡಿದ್ದ ಚಿಕ್ಕಮಾಲೇಗೌಡರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.ಬೆಳೆಗೆ ನೀರಾಯಿಸಲು ಜಮೀನಿಗೆ ತೆರಳಿದ್ದ ಬೀರೇಗೌಡ ಮತ್ತು ಶಂಕರನಾಯ್ಕನ ಮೇಲೂ ದಾಳಿ ನಡೆಸಿದೆ…
Read More

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ… ಮೈಸೂರು,ಏ7,Tv10 ಕನ್ನಡಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.ಶಾಂತಿಯುತ ಮತದಾನ ನಡೆಸಲು ಖಾಕಿ ಪಡೆ ಸಜ್ಜಾಗಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಸನ್ನದ್ದರಾಗಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದಾರೆ.ಇಂದು ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಭಯವಾಗಿ ಪಾಲ್ಗೊಳ್ಳುವಂತೆ ಆತ್ಮಸ್ಥೈರ್ಯ ತುಂಬಿದ್ದಾರೆ.ಲಷ್ಕರ್ ಠಾಣೆ ನಿರೀಕ್ಷಕರಾದ ಸಂತೋಷ್
Read More

ದಿ.ಆರ್.ಧ್ರುವನಾರಾಯಣ್ ಪತ್ನಿ ವಿಧಿವಶ…ಪತಿಯ ಹಾದಿ ಹಿಡಿದ ಅರ್ಧಾಂಗಿ…

ದಿ.ಆರ್.ಧ್ರುವನಾರಾಯಣ್ ಪತ್ನಿ ವಿಧಿವಶ…ಪತಿಯ ಹಾದಿ ಹಿಡಿದ ಅರ್ಧಾಂಗಿ… ಮೈಸೂರು,ಏ7,Tv10 ಕನ್ನಡದಿವಂಗತ ಆರ್.ಧ್ರುವನಾರಾಯಣ್ ಪತ್ನಿ ವೀಣಾ.ಆರ್.ಧ್ರುವನಾರಾಯಣ್(54) ವಿಧಿವಶರಾಗಿದ್ದಾರೆ.ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ.ಆರ್.ನಾರಾಯಣ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮಾರ್ಚ್ 11 ರಂದು ಆರ್.ಧ್ರುವನಾರಾಯಣ್ ಮೃತಪಟ್ಟಿದ್ದರು.ಒಂದು ತಿಂಗಳ ಅವಧಿಯಲ್ಲೇ ಪತ್ನಿ ಸಹ ಪತಿಯ ಹಾದಿ ಹಿಡಿದಿದ್ದಾರೆ.ಮೈಸೂರಿನ ವಿಜಯನಗರದಲ್ಲಿರುವ ರೇಡಿಯೆಂಟ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು…
Read More

ಅರಮನೆ ಆವರಣದಲ್ಲಿ ಮತದಾನ ಜಾಗೃತಿ…ಪ್ರಜಾಪ್ರಭುತ್ವದಲ್ಲಿ ಹಕ್ಕು ಚಲಾಯಿಸಿ…ಜಾವಗಲ್ ಶ್ರೀನಾಥ್ ಕರೆ…

ಅರಮನೆ ಆವರಣದಲ್ಲಿ ಮತದಾನ ಜಾಗೃತಿ…ಪ್ರಜಾಪ್ರಭುತ್ವದಲ್ಲಿ ಹಕ್ಕು ಚಲಾಯಿಸಿ…ಜಾವಗಲ್ ಶ್ರೀನಾಥ್ ಕರೆ… ಮೈಸೂರು,ಏ6,Tv10 ಕನ್ನಡಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಅರಮನೆ ಮುಂಭಾಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರತಿಯೊಬ್ಬರು ಚುನಾವಣೆಯಲ್ಲಿ ಪಾಲ್ಗೋಂಡು ಮತದಾನವನ್ನು ಮಾಡಿ ನಿಮ್ಮ ಅಕ್ಕಪಕ್ಕದಲ್ಲಿನ ಸಾರ್ವಜನಿಕರಲ್ಲಿಯೂ ಕೂಡ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದರು.ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಯುವ ಮತದಾರರ ಸಂಖ್ಯೆ ಹೆಚ್ಚಿದೆ ಪ್ರತಿಯೊಬ್ಬ ಯುವ ಮತದಾರರು ಕೂಡ
Read More

ಹಸಿರು ಕ್ರಾಂತಿಯ ಹರಿಕಾರರಾಗಿ ಭಾರತ ದೇಶಕ್ಕೆ ದಿಕ್ಕು ತೋರಿಸಿದವರು ಡಾ.ಬಾಬು ಜಗಜೀವನ ರಾಮ್: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಏ,05:-ಬಾಬು ಜಗಜೀವನ ರಾಮ್‌ ಅವರು ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ಬಡ ಕುಟುಂಬದಲ್ಲಿ ಜನಿಸಿದ ಇವರು ಮಂತ್ರಿಮಂಡಲದಲ್ಲಿ ಸಚಿವರಾಗಿ, ಭಾರತದ ಉಪ ಪ್ರಧಾನಿಯಾಗಿ, ಹಸಿರು ಕ್ರಾಂತಿ ಹರಿಕಾರರಾಗಿ ಭಾರತ ದೇಶಕ್ಕೆ ದಿಕ್ಕು ತೋರಿಸಿಕೊಟ್ಟರು ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ
Read More

ಪ್ರಧಾನಿ ಮೋದಿ ಮೈಸೂರು ಪ್ರವಾಸ…KSOU ನಲ್ಲಿ ಎಸ್.ಜಿ.ಪಿ.ತಪಾಸಣೆ…

ಮೈಸೂರು,ಏ5,Tv10 ಕನ್ನಡಏಪ್ರಿಲ್ 8 ಮತ್ತು 9 ರಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ.ಸಂಜೆ 7:30 ಕ್ಕೆ ದೆಹಲಿಯಿಂದ ಮೈಸೂರಿಗೆ ರಾತ್ರಿ 8:30 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಏಪ್ರಿಲ್ 9 ರಂದು ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.ಬೆಳಗ್ಗೆ 7 ಗಂಟೆಯಿಂದ 9: 30 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ
Read More