ಜೈಲಿನಲ್ಲಿ ಬೇಕರಿ ಎಸೆನ್ಸ್ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣ…ಮತ್ತೊಬ್ಬ ಖೈದಿ ಸಾವು…ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ…
ಮೈಸೂರು,ಜ8,Tv10 ಕನ್ನಡ ಬೇಕರಿ ಎಸ್ಸೆನ್ಸ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮೂವವರು ಖೈದಿಗಳು ಸಾವನ್ನಪ್ಪಿದ್ದಾರೆ.ನಿನ್ನೆ ಓರ್ವ ಸಾವನ್ನಪ್ಪಿದ್ದು ಇಂದು ಬೆಳಿಗ್ಗೆ ಮತ್ತೊಬ್ಬ ಖೈದಿ ಸಾವನ್ನಪ್ಪಿದ್ದರು ಇದೀಗ ಮೂರನೇ ಖೈದಿ ರಮೇಶ್ ಸಹ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೂಲಕ ಮೂವರು ಖೈದಿಗಳು ಸಾವನ್ನಪ್ಪಿದ್ದಾರೆ.ಖೈದಿಗಳ ಸಾವಿನ ಹಿನ್ನಲೆ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ.ಮೂವರು ಖೈದಿಗಳೂ ಸಹ ಸಜಾ ಶಿಕ್ಷೆವಾನುಭವಿಸುತ್ತಿದ್ದವರು ಎಂದು ಹೇಳಲಾಗಿದೆ.ವಿಷಕಾರಿಕ ಅಂಶದ ವಸ್ತುಗಳನ್ನ ಖೈದಿಗಳಿಗೆ ಸುಲಭವಾಗಿ ಸಿಗುವಂತ ವ್ಯವಸ್ಥೆ ಬಗ್ಗೆ ಅನುಮಾನಗಳು
Read More