TV10 Kannada Exclusive

ಬೆಳಗಾವಿ ಜಿಲ್ಲೆಯ ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ…ಸಿಎಂ ಗೆ ಮನವಿ ಪತ್ರ…

ಮೈಸೂರು,ಫೆ25,Tv10 ಕನ್ನಡ ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಮನವಿಬೆಳಗಾವಿ ಜಿಲ್ಲೆಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಕರ್ತವ್ಯ ನಿರತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರನ್ನು ಕರಠಿಣ ಶಿಕ್ಷೆಗೆ ಒಳಪಡಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿಪ್ರಜ್ಞಾವಂತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಶಿವರಾಜು ರವರಿಗೆ
Read More

ಅಪಾರ್ಟ್ ಮೆಂಟ್ ನ ಫ್ಲಾಟ್ ಮಾರಾಟಕ್ಕೆ ಬಾಡಿಗೆದಾರನಿಂದ ಅಡ್ಡಿ…ಪಿಹೆಚ್ಡಿ ವ್ಯಾಸಂಗ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ…ಮಿಸ್ಸಿಂಗ್ ಕಂಪ್ಲೇಂಟ್ ದಾಖಲು…

ಮೈಸೂರು,ಫೆ25,Tv10 ಕನ್ನಡ ಅಪಾರ್ಟ್ ಮೆಂಟ್ ನಲ್ಲಿ ಫ್ಲಾಟ್ ಮಾರಾಟ ಮಾಡಲು ಅಡ್ಡಿಪಡಿಸಿದ ಬಾಡಿಗೆದಾರನ ವರ್ತನೆಗೆ ಬೇಸತ್ತ ಪಿಹೆಚ್ಡ್ ವ್ಯಾಸಂಗ ಮಾಡುತ್ತಿದ್ದ ವ್ಯಕ್ತಿ ಮನನೊಂದು ನಾಪತ್ತೆಯಾಗಿರುವ ಪ್ರಕರಣವೊಂದು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮುಂಬೈ ಮೂಲದ ಸತೀಶ್ ಚಂದ್ರ ನಾಪತ್ತೆಯಾದವರು.ಪತಿಯನ್ನ ಹುಡುಕಿಕೊಡುವಂತೆ ಪತ್ನಿ ರಮ್ಯ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ. ಸತೀಶ್ ಚಂದ್ರ ರವರು ಮುಂಬೈ ನ ಟಾಟಾ ಇನ್ಸ್ಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ ನಲ್ಲಿ ಪಿಹೆಚ್ಡ್ಮಿ
Read More

ನಾಡಿನಾದ್ಯಂತ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ‌…ತ್ರಿಣೇಶ್ವರ ದೇವಾಲಯ ತಲುಪಿದ ಚಿನ್ನದ ಕೊಳಗ…

ಮೈಸೂರು,ಫೆ25,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶಿವರಾತ್ರಿ ಆಚರಣೆಗೆ ಶಿವನ ದೇಗುಲಗಳಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ.ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿರುವತ್ರಿಣೇಶ್ವರ ಸ್ವಾಮಿಯ ದೇಗುಲದಲ್ಲಿ ಮೂಲದೇವರಿಗೆ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ.ವರ್ಷಕ್ಕೊಮ್ಮೆ ಮಾತ್ರ ಶಿವನ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ.ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆ ರೂಪದಲ್ಲಿ ಚಿನ್ನದ ಮುಖವಾಡ ನೀಡಿದ್ದಾರೆ.ಶ್ರೀ ಕಂಠದತ್ತನರಸಿಂಹರಾಜ ಒಡೆಯರ್ ಜನಿಸಿದ ನೆನಪಿನಾರ್ಥ 1953ರಲ್ಲಿ ಚಿನ್ನದ ಮುಖವಾಡ ನೀಡಿದ್ದಾರೆ.ವರ್ಷಪೂರ್ತಿ ಜಿಲ್ಲಾ ಖಜಾನೆಯಲ್ಲಿ ಇರುವ ಚಿನ್ನದ ಮುಖವಾಡಶಿವರಾತ್ರಿ ಹಬ್ಬದ ದಿನದಂದು ಮಾತ್ರ
Read More

ಕುಂಭಮೇಳದಲ್ಲಿ ಕನ್ನಡಾಭಿಮಾನ ಮೆರೆದ ಶಾಸಕ ಎ.ಮಂಜು…

ಮೈಸೂರು,ಫೆ24,Tv10 ಕನ್ನಡ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಕುಂಭಸ್ನಾನ ಮಾಡಿದ ಅರಕಲಗೂಡು ಜೆಡಿಎಸ್ ಶಾಸಕ ಎ.ಮಂಜು ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡಾಭಿಮಾನ ಪ್ರದರ್ಶಿಸಿದ್ದಾರೆ.ಪುಣ್ಯ ಸ್ನಾನ ಮಾಡಿದ ಶಾಸಕ ಎ ಮಂಜುಕರ್ನಾಟಕ ರಾಜ್ಯ ಹಾಗೂ ರಾಜ್ಯದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.ಸಮೃದ್ದಿ ಕರ್ನಾಟಕ ಭುವನೇಶ್ವರಿ ಚಿತ್ರದ ಬಾವುಟ ಹಿಡಿದು ಪುಣ್ಯಸ್ನಾನ ಮಾಡಿದ್ದಾರೆ…
Read More

ಗೃಹಿಣಿ ಅನುಮಾನಾಸ್ಪದ ಸಾವು…ಮರ್ಯಾದಾ ಹತ್ಯೆ ಶಂಕೆ…ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರ ಆಗ್ರಹ…

ನಂಜನಗೂಡು,ಫೆ21,Tv10 ಕನ್ನಡ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಕೂಗು ಕೇಳಿ ಬರುತ್ತಿದೆ.ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ ಸಾವಿನ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಪತಿ ಹಾಗೂ ತಮ್ಮ ಇಬ್ಬರೂ ಸೇರಿ ಹತ್ಯೆ ಮಾಡಿರಬಹುದೆಂಬ ಶಂಕೆಯನ್ನ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಕೂಡಲೇ ಈ ಪ್ರಕರಣದ ಬಗ್ಗೆ ತೆನಿಖೆ ಕೈಗೊಳ್ಳಬೇಕಿದೆ. ದುಗ್ಗಹಳ್ಳಿ ಗ್ರಾಮದ ಸುಚಿತ್ರ(38) ಅನುಮಾನಾಸ್ಪದವಾಗಿ ಮೃತಪಟ್ಟ ಗೃಹಿಣಿ.ಈಕೆಯ ಪತಿ ರವಿ ಹಾಗೂ ಈಕೆಯ ತಮ್ಮ ಸತೀಶ ಸೇರಿ
Read More

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ನಂಜನಗೂಡು,ಫೆ19,Tv10 ಕನ್ನಡ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ ಗ್ರಾಸವಾಗಿದ್ದಾನೆ.ತನ್ನ
Read More

ದರೋಡೆಗೆ ಹೊಂಚು…ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ…

ಪಿರಿಯಾಪಟ್ಟಣ,ಫೆ19,Tv10 ಕನ್ನಡ ದರೋಡೆ ಮಾಡಲು ಹೊಂಚು ಹಾಕುತ್ತಿರುವ ಖತರ್ನಾಕ್ ಕಳ್ಳರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸಿಸಿ ಕ್ಯಾಮೆರಾವನ್ನು ಕಿತ್ತುಹಾಕಿ ಪ್ಲಾನ್ ಮಾಡುತ್ತಿರುವ ಮುಸುಕುಧಾರಿಗಳ ದೃಶ್ಯ ಸೆರೆಯಾಗಿದೆ.ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ ಫಸ್ಟ್ ಕ್ಯಾಂಪ್ ರಸ್ತೆಯಲ್ಲಿ ಘಟನೆ ನಡೆದಿದೆ.ಸುರೇಶ್ ಎಂಬುವರ ಮನೆ ಬಳಿ ಸಂಚು ರೂಪಿಸುತ್ತಿದ್ದಾಗಪಕ್ಕದ ಮನೆಯವರು ಎಚ್ಚೆತ್ತು ಲೈಟ್ ಆನ್ ಮಾಡಿದ ಕಾರಣ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದರೋಡೆಕೋರರ ಸಂಚಿನ ಬಗ್ಗೆಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದುಷ್ಕರ್ಮಿಗಳ ಬೇಟೆಗೆ ಪೊಲೀಸ್ ತಂಡ ಸಜ್ಜಾಗಿದೆ…
Read More

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ…ಸಬ್ ಇನ್ಸ್ಪೆಕ್ಟರ್ ವರ್ಗಾವಣೆ…

ಮೈಸೂರು,ಫೆ18,Tv10 ಕನ್ನಡ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಭಂಧಿಸಿದಂತೆ ಸಬ್ ಇನ್ಸ್‌ ಪೆಕ್ಟರ್ ಎತ್ತಂಗಡಿಯಾಗಿದೆ.ಸಬ್ಇನ್ಸ್ಪೆಕ್ಟರ್ ರೂಪೇಶ್ ವರ್ಗಾವಣೆ ಮಾಡಲಾಗಿದೆ.ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್‌ ಸಬ್ ಇನ್ಸ್‌ ಪೆಕ್ಟರ್ ರೂಪೇಶ್ ಎತ್ತಂಗಡಿಯಾಗಿದ್ದಾರೆ.ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.ಗಲಾಟೆ ತಡೆಯಲು ಅವಕಾಶ ಇದ್ದರೂ ನಿರ್ಲಕ್ಷ್ಯ ಮಾಡಿದ ಆರೋಪ ಹಿನ್ನಲೆ ವರ್ಗಾವಣೆ ಮಾಡಲಾಗಿದೆ.ಆಕ್ಷೇಪಾರ್ಹ ಪೊಸ್ಟ್ ಹಾಕಿದ್ದ ಆರೋಪಿ ಸತೀಶ್ ಆಲಿಯಾಸ್ ಪಾಂಡುರಂಗನನ್ನ ರೂಪೇಶ್‌ ಠಾಣೆಗೆ ಕರೆತಂದಿದ್ದರು. ಆದರೆ
Read More

ಐಪಿಎಲ್ ಬೆಟ್ಟಿಂಗ್ ಎಫೆಕ್ಟ್…ತಂಗಿಗೆ ಸಾಲದ ಹೊರೆ…ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣು…ಪ್ರಕರಣ ದಾಖಲಾಗುತ್ತಿದ್ದಂತೆಯೇ ಮತ್ತೊಬ್ಬ ಅಣ್ಣ ಅತ್ತಿಗೆ

ಮೈಸೂರು,ಫೆ18,Tv10 ಕನ್ನಡ ಐಪಿಎಲ್ ಬೆಟ್ಟಿಂಗ್ ಹಿನ್ನಲೆ ತಂಗಿಗೆ ಸ್ವಂತ ಅಣ್ಣ ಹಾಗೂ ಅತ್ತಿಗೆ ಮಾಡಿಸಿದ ಸಾಲ ಇಂದು ಒಂದೇ ಕುಟುಂಬದ ಮೂವರ ಸಾವಿಗೆ ಕಾರಣವಾಗಿದೆ.ತಂಗಿ ಮೇಲಿದ್ದ ಸಾಲದ ಕಿರುಕುಳಕ್ಕೆ ಬೇಸತ್ತ ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣಾದ ಬೆನ್ನ ಹಿಂದೆಯೇ ಪ್ರಕರಣ ದಾಖಲಾದ ಹಿನ್ನಲೆ ಮತ್ತೊಬ್ಬ ಅಣ್ಣ ಹಾಗೂ ಅತ್ತಿಗೆ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಸಂಭಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಾಗೂ ವಿಜಯನಗರ
Read More

ವಾರ್ಡ್ ನಂ.61 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಫೆ17,Tv10 ಕನ್ನಡ ವಿದ್ಯಾರಣ್ಯಪುರಂ ನ ವಾರ್ಡ್ ನಂ.61 ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಪಾದಯಾತ್ರೆ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ಬಗೆ ಹರಿಸಲು ಮುಂದಾದರು.ಪಾರ್ಕ್ ನ‌ ಅಭಿವೃದ್ಧಿ ಪಡಿಸಿ ಇಲ್ಲಿಗೆ ಬರುವ ಪುಂಡರ ಹಾವಳಿ ತಪ್ಪಿಸುವಂತೆ ಮನವಿ ಮಾಡಿದರು. ಪಾರ್ಕಿನ ಸುತ್ತ ಗಿಡಗಳನ್ನು ಹಾಕಿಸಿಕೊಡುವುದು ಮತ್ತು ಬೆಳಗಿನ ಸಮಯದಲ್ಲಿ ಮಕ್ಕಳು ಕ್ರಿಕೆಟ್ ಆಡುವುದರ ಮೂಲಕ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿರುವುದು, ರಾತ್ರಿಯ ಸಮಯದಲ್ಲಿ ಪುಂಡ ಹುಡುಗರುಗಳು ಮಧ್ಯಪಾನ ಮಾಡುತ್ತಿರುವ ಬಗ್ಗೆ
Read More