ಪ್ಲೈಯಿಂಗ್ ಸ್ಕ್ವಾಡ್ ಗೆ ಯಾಮಾರಿಸಿ ಹಣ ಸುಲಿಯುವ ಯತ್ನ…ಪೊಲೀಸರ ಸೋಗಿನಲ್ಲಿ ಖದೀಮರ ಕೈಚಳಕ…ಓರ್ವ ಅಂದರ್…ಇಬ್ಬರು ಪರಾರಿ…
ಮೈಸೂರು,ಏ7,Tv10 ಕನ್ನಡ ಚುನಾವಣೆ ಹಿನ್ನಲೆ ವಾಹನ ತಪಾಸಣೆ ನಡೆಸುವ ಸೋಗಿನಲ್ಲಿ ಮೂವರು ಯುವಕರು ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳನ್ನೇ ಯಾಮಾರಿಸಿ ಹಣ ಸುಲಿಯಲು ಯತ್ನಿಸಿದ ಘಟನೆ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.ಮೂವರು ಯುವಕರ ಓರ್ವ ಸಿಕ್ಕಿಬಿದ್ದಿದ್ದು ಮತ್ತಿಬ್ಬರು ಯುವಕರು ಪರಾರಿಯಾಗಿದ್ದಾರೆ.ಯರಗನಹಳ್ಳಿ ನಿವಾಸಿ ಮಾದೇಗೌಡ.@.ಮಧು ಬಂಧಿತ ಆರೋಪಿಯಾಗಿದ್ದು ಉಳಿದ ಇಬ್ಬರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಏ.4 ರ ಮಧ್ಯ ರಾತ್ರಿ ಫ್ಲೈಯಿಂಗ್ ಸ್ಕ್ವಾಡ್ 3 ರ
Read More