TV10 Kannada Exclusive

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ ಜೋಡಿಸಿದ್ದಾರೆ.ಮೈಸೂರಿನಲ್ಲಿ2 ತಿಂಗಳ ನಿರಂತರವಾಗಿ ಮೈಸೂರಿನ ವಿವಿಧ ಪ್ರದೇಶಗಳಲ್ಲಿ ನಡೆಯುವ ಮೂಕ ಸ್ಪಂದನ ಅಭಿಯಾನಕ್ಕೆ ಇಂದುಚಾಮರಾಜ ಕ್ಷೇತ್ರದ ವಾರ್ಡ್ ನಂಬರ್ 23ರ ಡಿವಾನ್ಸ್ ರಸ್ತೆಯಮರಗಿಡಗಳಲ್ಲಿ ಆಹಾರ ನೀರಿನ ಬಟ್ಟಲು ಅಳವಡಿಸುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ರವರು ಚಾಲನೆ ನೀಡಿದರು.
Read More

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ ಕುಮಾರ್, ಇವರ ಸಹೋದರ ವೈ.ಎಸ್. ರಮೇಶ್ ಬಾಬು, ತಾವರೆಕಟ್ಟೆ ಗ್ರಾಮದ ನಿವಾಸಿ ಕೆಸ್ಸಾರ್ಟಿಸಿ ನಿವೃತ್ತ ನೌಕರ ವಿ. ಶ್ರೀನಿವಾಸ್ ಹಾಗೂ ರಘು ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಕುರುಬಾರಹಳ್ಳಿ ಸರ್ವೇ ನಂಬರ್ 91ರ 1.20 ಎಕರೆ ಗುಂಟೆ ಜಮೀನು ಎಂ. ಮಂಜೀತ್
Read More

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ ಖಾನಂ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ಫಾರ್ಚುನರ್ ಕಾರನ್ನ ವೈಯುಕ್ತಿಕ ಕಾರಣಕ್ಕೆ ಪಡೆದಿದ್ದ ಪ್ರದೀಪ್ ಸಿಂಗ್ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲವೆಂದು ಎಫ್.ಐ.ಆರ್.ನಲ್ಲಿ ದಾಖಲಿಸಿದ್ದಾರೆ. ರಾಜಿಯಾ ಖಾನಂ ರವರು ಖಾಸಗಿ ಫೈನಾನ್ಸ್ ನಲ್ಲಿ 21 ಲಕ್ಷ ಸಾಲ ಪಡೆದು ಸೆಕೆಂಡ್ ಹ್ಯಾಂಡ್ ಫಾರ್ಚುನರ್ ಕಾರು
Read More

ಎಣ್ಣೆ ಕೊಡಿಸಲು ಹಣ ಇಲ್ಲ ಎಂದ ವ್ಯಕ್ತಿ ಕಾಲಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್…ಅಪರಿಚಿತನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ ಎಣ್ಣೆ ಕೊಡಿಸಲು ಹಣ ಇಲ್ಲವೆಂದ ವ್ಯಕ್ತಿ ಮೇಲೆ ಅಪರಿಚಿತನೋರ್ವ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತ ಗಾಯಗೊಂಡಿದ್ದಾನೆ.ಹಲ್ಲೆ ನಡೆಸಿದ ಅಪರಿಚಿತ ಪರಾರಿಯಾಗಿದ್ದಾನೆ.ಗಾರೆ ಕೆಲಸ ಮಾಡುವ ಮಧು ನಾಲ್ಕು ದಿನಗಳ ಹಿಂದೆ ಬಿ.ಕೆ.ಸ್ಟ್ರೀಟ್ ನಲ್ಲಿರುವ ಬಾರ್ ಒಂದರಲ್ಲಿ ಎಣ್ಣೆ ಹೊಡೆದು ಫುಟ್ ಪಾತ್ ನಲ್ಲಿ ಕುಳಿತಿದ್ದಾಗ ಅಪರಿಚಿತನೋರ್ವ ಪರಿಚಯ ಮಾಡಿಕೊಂಡು ಎಣ್ಣೆ ಹೊಡೆಯುವಂತೆ ಪುಸಲಾಯಿಸಿದ್ದಾನೆ.ಅಪರಿಚಿತನ ಆಹ್ವಾನ ಸ್ವೀಕರಿಸಿ ಮಧು
Read More

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು
Read More

ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ನಂಜನಗೂಡು,ಮೇ10,Tv10 ಕನ್ನಡ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ ಪ್ರಕರಣ ಬೆಳಕಿಗೆ ಬಂದಿದೆ.ಅಬಕಾರಿ ಅಧಿಕಾರಿ ವರ್ತನೆಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇತ್ತೀಚಿನ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಅಕ್ರಮ ಮಧ್ಯದ ಚಟಕ್ಕೆ ಬಲಿಯಾಗಿದ್ದಾರೆ.ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ.ಬಳ್ಳೂರು ಹುಂಡಿ, ಈರೇಗೌಡನ ಹುಂಡಿ,
Read More

ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…

ಮೈಸೂರು,ಮಾ10,Tv10 ಕನ್ನಡ ಪ್ರೀತಿಸುತ್ತಿರುವ ಯುವತಿಯ ವಿಚಾರ ಮಾತನಾಡಬೇಕೆಂದು ಕರೆಸಿಕೊಂಡ ಯುವಕ ಗುಂಪು ಕಟ್ಟಿಕೊಂಡು ಪ್ರಿಯತಮನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚೇತನ್ ಚಿನ್ನಪ್ಪ ಸೇರಿದಂತೆ 10 ರಿಂದ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮಂಡ್ಯ ಮೂಲದ ಶಿವಾರ್ಜುನ್ (29) ಹಲ್ಲೆಗೆ ಒಳಗಾದವರಾಗಿದ್ದು ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ. ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಶಿವಾರ್ಜುನ್ ಮೈಸೂರಿನ ವಿವಿದೆಡೆ ಕಟ್ಟಡ
Read More

ಬ್ಲೂಬಾಯ್ಸ್ ಮಡಿಲಿಗೆ 2025 ಐಸಿಸಿ ಚಾಂಪಿಯನ್ ಟ್ರೋಫಿ…ಮೈಸೂರಿನಲ್ಲಿ ವಿಜಯೋತ್ಸವ…

ಮೈಸೂರು,ಮಾ9,Tv10 ಕನ್ನಡ ಇಂದು ದುಬೈ ನ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನ ಬಗ್ಗುಬಡಿದು ಐಸಿಸಿ ಛಾಂಪಿಯನ್ಸ್ ಆಗಿ ಟ್ರೋಫಿಯನ್ನ ರೋಹಿತ್ ಶರ್ಮ ನೇತೃತ್ವದ ತಂಡ ಮುಡಿಗೇರಿಸಿಕೊಂಡಿದೆ.ಟ್ರೋಫಿಗೆ ಮುತ್ತಿಟ್ಟ ಬ್ಲೂಬಾಯ್ಸ್ ತಂಡಕ್ಕೆ ದೇಶದಾದ್ಯಂತ ಶುಭಾಶಯಗಳ ಸುರಿಮಳೆಯಾಗುತ್ತಿದೆ.ಮೈಸೂರಿನಲ್ಲೂ ಸಹ ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.ಯುವ ಭಾರತ್ ಸಂಘಟನೆ ವತಿಯಿಂದ ಅಗ್ರಹಾರದ ವೃತದಲ್ಲಿ ಭಾರತದ ಧ್ವಜ ಹಿಡಿದು ಭಾರತ ಮಾತೆಗೆ ಜೈಕಾರ ಕೂಗುತ್ತಾ, ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ
Read More

ಕೊಪ್ಪಳದಲ್ಲಿ ಇಂದು ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ

ಸ್ಟಾರ್ ಆಫ್ ಮೈಸೂರ್ ಹಾಗೂ ಮೈಸೂರು ಮಿತ್ರ ಪತ್ರಿಕೆಯ ಮುಖ್ಯ ವರದಿಗಾರ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಎಸ್.ಟಿ. ರವಿಕುಮಾರ್ ಅವರಿಗೆ ಪಿ. ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಜ ಎಸ್. ತಂಗಡಗಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಜಿ.ಎನ್. ಮೋಹನ್, ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ
Read More

ಬೇಸಿಗೆ ಹಿನ್ನಲೆ…ಮೈಸೂರಿನ ಯೋಗನರಸಿಂಹ ದೇವಸ್ಥಾನಕ್ಕೆ ನೀರಿನ ಮಡಕೆ ವಿತರಣೆ…

ಮೈಸೂರು,ಮಾ8,Tv10 ಕನ್ನಡ ಮೈಸೂರಿನಲ್ಲಿ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಂದಿರುವ ಸಬ್ ಕಾ ಸಾತ್ ಸಂಸ್ಥೆಯು ಇಂದು ವಿಜಯನಗರದ ಯೋಗನರಸಿಂಹ ‌ಸ್ವಾಮೀ ದೇವಸ್ಥಾನಕ್ಕೆ ಬೇಸಿಗೆ ಹಿನ್ನೆಲೆಯಲ್ಲಿ ದಣಿವರಿದು ಬರುವ ಭಕ್ತರ ಅನುಕೂಲಕ್ಕಾಗಿ ನೀರಿನ ಮಣ್ಣಿನ ಮಡಕೆಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂಧರ್ಭದಲ್ಲಿ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಶ್ರೀನಿವಾಸನ್ ಗುರೂಜಿ, ಸಬ್ ಕಾ ಸಾತ್ ಸಂಸ್ಥೆಯ ಮನಿಷ್ ಮುನೋತ್, ನರೇಶ್ ಬಂಡಾರಿ, ಉಜ್ವಲ್ ಪಾಲರೇಚ, ಅನಿಲ್ , ಜನಕ್ ಸಿಂಗ್ ಭಾಟಿ ಸೇರಿದಂತೆ
Read More