TV10 Kannada Exclusive

ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…

ಮೈಸೂರು,ಫೆ1,Tv10 ಕನ್ನಡ ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ. ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ
Read More

ನಡುರಸ್ತೆಯಲ್ಲಿ ಪತ್ನಿ ಮೇಲೆ ಪತಿಯಿಂದ ಹಲ್ಲೆ…ಆಸಿಡ್ ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ…ಗಂಡ ಸೇರಿದಂತ ಮೂವರ ವಿರುದ್ದ FIR ದಾಖಲು…

ಮೈಸೂರು,ಜ31,Tv10 ಕನ್ನಡ ನ್ಯಾಯಾಲಯದಲ್ಲಿರುವ ದಾವೆಯನ್ನ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಪತ್ನಿ ಮೇಲೆ ಪತಿರಾಯ ಹಾಡುಹಗಲೇ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಆಸಿಡ್ ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಮೈಸೂರಿನ ಕುಕ್ಕರಹಳ್ಳಿ ಬಳಿ ನಡೆದಿದೆ. ದೌರ್ಜನ್ಯಕ್ಕೆ ಬೆದರಿದ ಪತ್ನಿ ಪತಿ ಹಾಗೂ ಇಬ್ಬರು ಸ್ನೇಹಿತರು ಸೇರಿದಂತೆ ಮೂವರ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಾರದಾದೇವಿ ನಗರದ ನಿವಾಸಿ ಐಶ್ವರ್ಯ ಎಂಬುವರೇ ಪತಿ ಮೇಲೆ
Read More

ಸಾಲ ಕೊಡಿಸುವ ಆಮಿಷ…ಲಕ್ಷಾಂತರ ರೂ ವಂಚನೆ…ಆರೋಪಿ ಅಂದರ್…

ನಂಜನಗೂಡು,ಜ30,Tv10 ಕನ್ನಡ ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮಾದನಹಳ್ಳಿ ಗ್ರಾಮದ ಸುನಿಲ್ ಎಂಬಾತನೇ ಬಂಧಿತ ಆರೋಪಿ.ಆಕಳ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನ್ನ ವಶಕ್ಕೆ ಪಡೆದಿದ್ದಾರೆ.ಕಲ್ಯಾಣಿ ಮೋಟಾರ್ಸ್ ನಲ್ಲಿ ಎಕ್ಸಿಕ್ಯುಟಿವ್ ಸೇಲ್ಸ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್
Read More

ಖಾಸಗಿ ಫೋಟೋಗಳು ಹೇಳಿದ ಸತ್ಯ…ಲವ್ ಮಾಡಿದ ಹುಡುಗಿ ರಿವರ್ಸ್…ಭಗ್ನ ಪ್ರೇಮಿ ವಿರುದ್ದ FIR…ನಿಗೂಢ ಸ್ಥಳದಿಂದ ನ್ಯಾಯಕ್ಕಾಗಿ ಯುವಕನ ಮನವಿ…

ಬೀದರ್,ಜ30,Tv10 ಕನ್ನಡ ಸತ್ಯದ ವಿಚಾರಗಳನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂಬ ವಿಚಾರ ಬೀದರ್ ಜಿಲ್ಲೆಯ ಹುಮನಾಬಾದ್ ನ ಈ ಯುವಕನ ಜೀವನದಲ್ಲಿ ನಡೆದಿದೆ.ಯುವಕನನ್ನ ವರಿಸುವುದಾಗಿ ನಂಬಿಸಿ ಆತನ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಯುವತಿಯೊಬ್ಬಳು ಕೊನೆಗೆ ಆತನ ವಿರುದ್ದವೇ ತಿರುಗಿಬಿದ್ದು ಸುಳ್ಳು ಪ್ರಕರಣ ದಾಖಲಿಸಿ ಪ್ರೇಮಿ ಊರನ್ನೇ ಬಿಡುವಂತೆ ಮಾಡಿದೆ.ಇಬ್ಬರ ನಡುವೆ ನಡೆದ ಕೆಲವು ಘಟನೆಗಳ ಫೋಟೋ ಅಸಲಿಯತ್ತನ್ನ ಪ್ರದರ್ಶಿಸಿದೆ.ಯುವತಿ ನೀಡಿದ ಸುಳ್ಳು ಕಂಪ್ಲೇಟ್ ನಿಂದಾಗಿ ಯುವಕನ ಭವಿಷ್ಯ ಬರ್ಬಾತ್ ಆಗುವ
Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…ಕೂಲಿ ಕಾರ್ಮಿಕ ಆತ್ಮಹತ್ಯೆ…

ಪಿರಿಯಾಪಟ್ಟಣ,ಜ30,Tv10 ಕನ್ನಡ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ ಆದ ಆರೋಪ ಕೇಳಿಬಂದಿದೆ.ವಿಷ ತೆಗದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಬಸವೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ ಸುಬ್ರಮಣ್ಯ (37) ಮೃತ ದುರ್ದೈವಿ.ಎಚ್ ಎಫ್ ಸಿ ಎಲ್ ಫೈನ್ಯಾನ್ಸ್ ನಲ್ಲಿ 6 ಲಕ್ಷ ಸಾಲ ಹಾಗೂ ಕೈ ಸಾಲ ಪಡೆದಿದ್ದರು.ಆಧಾರ ಕಾರ್ಡ್ ತೆಗೆದುಕೊಂಡು ಸಾಲ ನೀಡಿದ್ದರು.ಸಾಲ ತೀರಿಸಲಾಗದೆ ಸುಬ್ರಹ್ಮಣ್ಯ ಸಮಸ್ಯೆಗೆ ಸಿಲುಕಿದ್ದರೆಂದು ಹೇಳಲಾಗಿದೆ.ಸುಬ್ರಮಣ್ಯ ಮನೆ ಮೇಲೆ ಸಾಲದ ನೀಡಿದ್ದ
Read More

ಮೈಕ್ರೋ ಫೈನಾನ್ಸ್ ನಾಲ್ವರು ಸಿಬ್ಬಂದಿಗಳು ಅರೆಸ್ಟ್…ಕಿರುಕುಳಕ್ಕೆ ಕಡಿವಾಣ ಹಾಕುತ್ತಿರುವ ಖಾಕಿ ಪಡೆ…

ನಂಜನಗೂಡು,ಜ29,Tv10 ಕನ್ನಡ ಮೈಕ್ರೋ ಫೈನಾನ್ಸ್ ಗಳ ಅಬ್ಬರಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ.5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಹೆಜ್ಜೆ ಹಾಕಿದ್ದಾರೆ.ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್
Read More

ಮುಡಾ ಸೈಟ್ ಕೊಡಿಸುವ ಆಮಿಷ…ಮಹಿಳೆಗೆ 30 ಲಕ್ಷ ಪಂಗನಾಮ…ಹಣ ಕೇಳಿದ್ದಕ್ಕೆ ಹಲ್ಲೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ29,Tv10 ಕನ್ನಡ ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ಮಹಿಳೆಗೆ ಆಮಿಷ ತೋರಿಸಿ 30 ಲಕ್ಷ ವಂಚಿಸಿದ ಪ್ರಕರಣ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹಣ ವಾಪಸ್ ಕೊಡುವಂತೆ ಕೇಳಿದ ಮಹಿಳೆ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ.ವಂಚನೆ ಮಾಡಿ ಹಲ್ಲೆ ನಡೆಸಿದ ಮೂವರ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಲಲಿತಾದ್ರಿಪುರ ಗ್ರಾಮದ ಮನಿಷಾ ಎಂಬ ಮಹಿಳೆ ವಂಚನೆಗೆ ಒಳಗಾದವರು.ಆಲನಹಳ್ಳಿ ಗ್ರಾಮದ ಪವಿತ್ರಾ ಹಾಗೂ ವಿಶ್ವನಾಥ್ ಶೆಟ್ಟಿ ಮತ್ತು ಪವಿತ್ರಾ
Read More

ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಸಾವು…ಕಾರ್ಯಾಚರಣೆ ವೇಳೆ ಮೃತದೇಹ ಪತ್ತೆ…

ಮೈಸೂರು,ಜ29,Tv10 ಕನ್ನಡ ಮಹರಾಣಿ ಮಹಿಳಾ ಕಾಲೇಜು ಕಟ್ಟಡ ಮೇಲ್ಛಾವಣಿ ಕುಸಿದ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಮೃತದೇಹ ಪತ್ತೆಯಾಗಿದೆ.ಸದ್ದಾಂ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಪ್ಯತ್ನ ನಡೆಸಿದರೂ ಸದ್ದಾಂ ನ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.ಇಂದುಬೆಳಗಿನ ಜಾವ ಸದ್ದಾಂ ಮೃತ ದೇಹ ಪತ್ತೆಯಾಗಿದೆ.ಈ ಸಂಭಂಧಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More