ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆ ತಹಸೀಲ್ದಾರ್ ಸಭೆ…ಕಿರುಕುಳ ನೀಡದಂತೆ ಎಚ್ಚರಿಕೆ…
ನಂಜನಗೂಡು,ಜ21,Tv10 ಕನ್ನಡ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಗ್ರಾಮ ತೊರೆಯುತ್ತಿರುವ ಕುಟುಂಬಗಳ ಬೆಳವಣಿಗೆಗೆ ಬ್ರೇಕ್ ಹಾಕಲು ನಂಜನಗೂಡು ತಾಲೂಕು ಆಡಳಿತ ಹೆಜ್ಜೆ ಹಾಕಿದೆ.ಇಂದು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಹಾಗೂ ಹುಲ್ಲಹಳ್ಳಿ ಠಾಣೆ ನಿರೀಕ್ಷಕರಾದ ಚಂದ್ರಶೇಖರ್ ಪಿಎಸ್ಸೈ ಚೇತನ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಸಿಬ್ಬಂದಿ ಹಾಗೂ ಮುಖ್ಯಸ್ಥರಿಗೆ ತಹಸೀಲ್ದಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಸಾಲ ನೀಡುವ ಮುನ್ನ ವಸೂಲಿ ಮಾಡುವ ರೀತಿಯನ್ನ ತಿಳಿಸುವುದು,ಒಬ್ಬಂಟಿ ಮಹಿಳೆ ಇರುವ ಮನೆಗಳಿಗೆ
Read More