TV10 Kannada Exclusive

ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ… ಮೈಸೂರು,ಸೆ24,Tv10 ಕನ್ನಡಮೈಸೂರು ದಸರಾ ಮಹೋತ್ಸವ ಹಿನ್ನೆಲೆನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸುದ್ದಿಗೋಷ್ಠಿ ನಡೆಸಿ ಬೋದೋಬಸ್ತ್ ಬಗ್ಗೆ ಮಾಹಿತಿ ನೀಡಿದರು.ರಾಷ್ಟ್ರಪತಿ ಆಗಮನ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.16 ತಂಡಗಳು ಕಾರ್ಯಕ್ರಮದ ಸ್ಥಳ, ರೂಟ್ ನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ.‌ದಸರೆಗೆ 5485 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.ಮೈಸೂರು ನಗರದಿಂದ 1255 ಮಂದಿ ಪೊಲೀಸ್ ನೇಮಕವಾಗಿದ್ದುಹೊರ ಜಿಲ್ಲೆಗಳಿಂದ 3580
Read More

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ… ಮೈಸೂರು,ಸೆ23,Tv10 ಕನ್ನಡರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ
Read More

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ… ಮೈಸೂರು,ಸೆ21,Tv10 ಕನ್ನಡಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಇದೀಗ ಜ್ಯೂ.ಭೋಗೇಶ್ವರನ ಹವಾ ಕಾಣಿಸುತ್ತಿದೆ.ನೀಳದಂತಕಾಯನಾಗಿರುವ ಜ್ಯೂ.ಭೋಗೇಶ್ವರಸಫಾರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾನೆ.ಬಹುತೇಕ ನೆಲವನ್ನ ತಾಕುವಂತೆ ಬೆಳೆದ ದಂತ ಹೊಂದಿರುವ ಗಜರಾಜ ಸಫಾರಿಗರಿಗೆ ಮುದ ನೀಡುತ್ತಿದ್ದಾನೆ.ಹೆಚ್.ಡಿ.ಕೋಟೆ ತಾಲೂಕುಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಕಾಣಿಸುತ್ತಿದ್ದಾನೆ.ಈ ಹಿಂದೆ ಇದೇ ರೀತಿಯ ದಂತವುಳ್ಳ ಭೋಗೇಶ್ವರ ಆನೆ ಸಫಾರಿಗರಿಗೆ ಕಾಣಿಸಿಕೊಳ್ಳುತ್ತಿತ್ತು. ಭೋಗೇಶ್ವರ ಆನೆ ನಿಧನದ ನಂತರ ಜ್ಯೂ.ಭೋಗೇಶ್ವರ
Read More

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ… ಮೈಸೂರು,ಸೆ20,Tv10 ಕನ್ನಡಮೈಸೂರಿನ ಹಿರಿಯ ವಕೀಲರಾದ ಹರೀಶ್ ಕುಮಾರ್ ಹೆಗ್ಡೆ ರವರ ತಾಯಿ ದೈವಾಧೀನರಾಗಿದ್ದಾರೆ.ಚಾಮುಂಡಿ ಪುರಂ ನ ನಿವಾಸಿ ಹಾಗೂ ದೇವರಾಜ್ ಹೆಗ್ಡೆ ರವರ ಪತ್ನಿ ಸರಸ್ವತಿ (81) ಇಂದು ಬೆಳಿಗ್ಗೆ ನಿಧನವಾಗಿದ್ದಾರೆ.ಇಬ್ಬರು ಮಕ್ಕಳಾದ ಹೆಸರಾಂತ ವಕೀಲರಾದ ಎಂ.ಡಿ.ಹರೀಶ್ ಕುಮಾರ್ ಹೆಗ್ಡೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಎಂ.ಡಿ.ಶರತ್ ಕುಮಾರ್ ಹೆಗ್ಡೆ ಮತ್ತು ಮೊಮ್ಮಕ್ಕಳು,ಸಂಭಂಧಿಕರು,ಸ್ನೇಹಿತರನ್ನ ಅಗಲಿದ್ದಾರೆ.ನಾಳೆ ಬೆಳಿಗ್ಗೆ ಸುಮಾರು 11 ಗಂಟೆ
Read More

ದಸರಾ ಮಹೋತ್ಸವ 2022…ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ…

ದಸರಾ ಮಹೋತ್ಸವ 2022…ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ… ಮೈಸೂರು,ಸೆ20,Tv10 ಕನ್ನಡನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ.ಅರಮನೆಯ ಒಳಂಗಣದಲ್ಲಿ ಜೋಡಣೆ ಕಾರ್ಯ ನಡೆದಿದರ.ನವರಾತ್ರಿ ವೇಳೆ ಸಿಂಹಾಸನದ ಮೇಲೆ ಕುಳಿತು ರಾಜವಂಶಸ್ಥ ಯದುವೀರ್ ಕುಳಿತು ದರ್ಬಾರ್ ನಡೆಸುತ್ತಾರೆ.ಇಂದು ಬೆಳಗ್ಗೆ 10ರಿಂದ ಮದ್ಯಾಹ್ನ 1ರವರೆಗೆ ಜೋಡಣ ಕಾರ್ಯ ನಡೆದಿದೆ.ಸಂಪ್ರದಾಯಿಕವಾಗಿ ರಾಜವಂಸ್ಥರ ಸಮ್ಮುಖದಲ್ಲಿ ನಡೆಯುವ ಜೋಡಣ ಕಾರ್ಯ ನಡೆದಿದೆ.ಈ ಹಿನ್ನೆಲೆ ಇಂದು ಅರಮನೆ ಪ್ರವೇಶಕ್ಕೆ ಸಾರ್ವಜನಿಕರಿಗೆಬೆಳಗ್ಗೆ
Read More

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ… ಹೆಚ್.ಡಿ.ಕೋಟೆ,ಸೆ20,Tv10 ಕನ್ನಡಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವರ್ತನೆ ಬಗ್ಗೆ ಮಾಹಿತಿ ಪಡೆಯಲು ಹೋದ ಹೋರಾಟಗಾರರ ವಿರರುದ್ದ ಹೆಚ್.ಡಿ.ಕೋಟೆ ತಾಲೂಕು ತಹಸೀಲ್ದಾರ್ ರತ್ನಾಂಬಿಕ ಮಾತಿನ ಚಕಮಕಿ ನಡೆಸಿ ಹರಿಹಾಯ್ದ ಘಟನೆ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಹೋರಾಟಗಾರರ ವಿರುದ್ದ ಕೂಗಾಡಿ ಆವೇಷಭರಿತರಾಗಿ ಮಾತನಾಡಿ ದಾಖಲೆಗಳನ್ನ ಎಸೆದಾಡಿದ ವಿಡಿಯೋ ವೈರಲ್ ಆಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.ತಹಶೀಲ್ದಾರ್ ಆವೇಷ
Read More

ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ… ಮೈಸೂರು,ಸೆ16,Tv10 ಕನ್ನಡದಸರಾ ಆನೆ ಲಕ್ಷ್ಮೀ ಪುತ್ರ ದತ್ತಾತ್ರೆಯನಿಗೆ ಜನ್ಮ ನೀಡಿರುವ ಹಿನ್ನೆಲೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಇಂದು ಗಜಪಡೆಗೆ ಕಬ್ಬು,ಬೆಲ್ಲ,ಬಾಳೆ ಹಣ್ಣು ನೀಡಿ ಸತ್ಕರಿಸಿದರು.ಗಜಪಡೆಗೆ ಸೇರಿದ ದತ್ತಾತ್ರೇಯನ ಆಗಮನವನ್ನ ವಿಶೇಷವಾಗಿ ಆಚರಿಸಿ ಶುಭಹಾರೈಸಿದರು.ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದ ಲಕ್ಷ್ಮಿ ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ.ರಾಜವಂಶಸ್ಥರು ಲಕ್ಷ್ಮಿ ಪುತ್ರನಿಗೆ ದತ್ತಾತ್ರೇಯ ಎಂದು
Read More

ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಮಾಜಿ MLA ಕುಟುಂಬಸ್ಥರ ಸಂಚು…RTI ಕಾರ್ಯಕರ್ತನಿಂದ ಬಯಲು…ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ತಾಲೂಕು ಆಡಳಿಂತ ಮುಂದು…

ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಮಾಜಿ MLA ಕುಟುಂಬಸ್ಥರ ಸಂಚು…RTI ಕಾರ್ಯಕರ್ತನಿಂದ ಬಯಲು…ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ತಾಲೂಕು ಆಡಳಿಂತ ಮುಂದು… ಮೈಸೂರು,ಸೆ12,Tv10 ಕನ್ನಡವಾರಸುದಾರರಿಲ್ಲದ ಕೋಟ್ಯಾಂತರ ಮೌಲ್ಯದ ಆಸ್ತಿಯನ್ನ ಕಬಳಿಸಲು ಮಾಜಿ ದಿವಂಗತ ಎಂಎಲ್ ಎ ಕುಟುಂಬಸ್ಥರು ಸಂಚು ನಡೆಸಿ ಸಿಕ್ಕಿಬಿದ್ದ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ.RTI ಕಾರ್ಯಕರ್ತ ಬಿ.ಎನ್.ನಾಗ್ಗೇಂದ್ರ ರವರು ಶಾಸಕರ ಕುಟುಂಬಸ್ಥರ ಬಣ್ಣ ಬಯಲು ಮಾಡಿದ್ದಾರೆ.ಅಕ್ರಮದ ಬಗ್ಗೆ ಎಚ್ಚೆತ್ತುಕೊಂಡ ಮೈಸೂರು ತಾಲೂಕು ಆಡಳಿತ ದಾಖಲೆಗಳನ್ನ ಪರಿಶೀಲನೆ ನಡೆಸಿ ಸಿಬ್ಬಂದಿಗಳ
Read More

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ…

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ… ಮೈಸೂರು,ಸೆ12,Tv10 ಕನ್ನಡಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಹುಣಸೂರಿನಲ್ಲಿ ನಡೆದಿದೆ. ಲಿಂಗಾಪುರ ಗಿರಿಜನ ಹಾಡಿಯ ರಾಮಚಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.ನಾಗರಹೊಳೆ ರಾಷ್ಟೀಯ ಉದ್ಯಾನವನದ ಆನೆಚೌಕೂರು ವ್ಯಾಪ್ತಿಯಲ್ಲಿ ಬರುವ ಹಾಡಿಯಲ್ಲಿ ಘಟನೆ ನಡೆದಿದೆ.ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಏಕೇಕಿ ಕರಡಿ ದಾಳಿ ನಡೆಸಿದೆ.ಈ ವೇಳೆ ಚೀರಾಡಿದ ಪರಿಣಾಮ ಹಾಡಿಯ ಜನ ಬಂದಿದ್ದಾರೆ.ಈ ವೇಳೆ ಬೆದರಿದ ಕರಡಿ ಕಾಡಿನತ್ತ ಓಡಿಹೋಗಿದೆ.ಗಾಯಾಳುವಿಗೆ ಪಿರಿಯಾಪಟ್ಟಣ
Read More

ಮಳೆ ಗಾಳಿಗೆ ಕುಸಿದುಬಿದ್ದ ಗರಡಿ ಮನೆ…ಪುನರ್ ನಿರ್ಮಾಣಕ್ಕಾಗಿ ಉಸ್ತಾದ್ ಗಳ ಒತ್ತಾಯ…

ಮಳೆ ಗಾಳಿಗೆ ಕುಸಿದುಬಿದ್ದ ಗರಡಿ ಮನೆ…ಪುನರ್ ನಿರ್ಮಾಣಕ್ಕಾಗಿ ಉಸ್ತಾದ್ ಗಳ ಒತ್ತಾಯ… ನಂಜನಗೂಡು,ಸೆ7,Tv10 ಕನ್ನಡನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಂಜನಗೂಡಿನ ಶ್ರೀರಾಂಪುರ ಪಟ್ಟಣದಲ್ಲಿರುವ ಹತ್ತು ಜನ್ರ ಹಳೆ ಗರಡಿ ಮನೆ ಕುಸಿದುಬಿದ್ದಿದೆ.ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಗುರುತಿಸಲು ಹಲವಾರು ಕುಸ್ತಿಪಟುಗಳ ತಯಾರಿ ಮಾಡಿದ ಇನ್ನೂರು ವರ್ಷಗಳಿಗೂ ಅಧಿಕ ಕಾಲ ಪೈಲ್ವಾನ್ ರನ್ನ ಸಿದ್ದಪಡಿಸಿದ್ದ ಹತ್ತು ಜನರು ಹಳೆ ಗರಡಿ ಮನೆ ಇದೀಗ ನೆಲಸಮವಾಗಿದೆ.ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲಿಸಿ ಉತ್ತಮ ಗರಡಿ
Read More