TV10 Kannada Exclusive

ಖಾಸಗಿ ಫೋಟೋಗಳು ಹೇಳಿದ ಸತ್ಯ…ಲವ್ ಮಾಡಿದ ಹುಡುಗಿ ರಿವರ್ಸ್…ಭಗ್ನ ಪ್ರೇಮಿ ವಿರುದ್ದ FIR…ನಿಗೂಢ ಸ್ಥಳದಿಂದ ನ್ಯಾಯಕ್ಕಾಗಿ ಯುವಕನ ಮನವಿ…

ಬೀದರ್,ಜ30,Tv10 ಕನ್ನಡ ಸತ್ಯದ ವಿಚಾರಗಳನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂಬ ವಿಚಾರ ಬೀದರ್ ಜಿಲ್ಲೆಯ ಹುಮನಾಬಾದ್ ನ ಈ ಯುವಕನ ಜೀವನದಲ್ಲಿ ನಡೆದಿದೆ.ಯುವಕನನ್ನ ವರಿಸುವುದಾಗಿ ನಂಬಿಸಿ ಆತನ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಯುವತಿಯೊಬ್ಬಳು ಕೊನೆಗೆ ಆತನ ವಿರುದ್ದವೇ ತಿರುಗಿಬಿದ್ದು ಸುಳ್ಳು ಪ್ರಕರಣ ದಾಖಲಿಸಿ ಪ್ರೇಮಿ ಊರನ್ನೇ ಬಿಡುವಂತೆ ಮಾಡಿದೆ.ಇಬ್ಬರ ನಡುವೆ ನಡೆದ ಕೆಲವು ಘಟನೆಗಳ ಫೋಟೋ ಅಸಲಿಯತ್ತನ್ನ ಪ್ರದರ್ಶಿಸಿದೆ.ಯುವತಿ ನೀಡಿದ ಸುಳ್ಳು ಕಂಪ್ಲೇಟ್ ನಿಂದಾಗಿ ಯುವಕನ ಭವಿಷ್ಯ ಬರ್ಬಾತ್ ಆಗುವ
Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…ಕೂಲಿ ಕಾರ್ಮಿಕ ಆತ್ಮಹತ್ಯೆ…

ಪಿರಿಯಾಪಟ್ಟಣ,ಜ30,Tv10 ಕನ್ನಡ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ ಆದ ಆರೋಪ ಕೇಳಿಬಂದಿದೆ.ವಿಷ ತೆಗದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಬಸವೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ ಸುಬ್ರಮಣ್ಯ (37) ಮೃತ ದುರ್ದೈವಿ.ಎಚ್ ಎಫ್ ಸಿ ಎಲ್ ಫೈನ್ಯಾನ್ಸ್ ನಲ್ಲಿ 6 ಲಕ್ಷ ಸಾಲ ಹಾಗೂ ಕೈ ಸಾಲ ಪಡೆದಿದ್ದರು.ಆಧಾರ ಕಾರ್ಡ್ ತೆಗೆದುಕೊಂಡು ಸಾಲ ನೀಡಿದ್ದರು.ಸಾಲ ತೀರಿಸಲಾಗದೆ ಸುಬ್ರಹ್ಮಣ್ಯ ಸಮಸ್ಯೆಗೆ ಸಿಲುಕಿದ್ದರೆಂದು ಹೇಳಲಾಗಿದೆ.ಸುಬ್ರಮಣ್ಯ ಮನೆ ಮೇಲೆ ಸಾಲದ ನೀಡಿದ್ದ
Read More

ಮೈಕ್ರೋ ಫೈನಾನ್ಸ್ ನಾಲ್ವರು ಸಿಬ್ಬಂದಿಗಳು ಅರೆಸ್ಟ್…ಕಿರುಕುಳಕ್ಕೆ ಕಡಿವಾಣ ಹಾಕುತ್ತಿರುವ ಖಾಕಿ ಪಡೆ…

ನಂಜನಗೂಡು,ಜ29,Tv10 ಕನ್ನಡ ಮೈಕ್ರೋ ಫೈನಾನ್ಸ್ ಗಳ ಅಬ್ಬರಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ.5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಹೆಜ್ಜೆ ಹಾಕಿದ್ದಾರೆ.ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್
Read More

ಮುಡಾ ಸೈಟ್ ಕೊಡಿಸುವ ಆಮಿಷ…ಮಹಿಳೆಗೆ 30 ಲಕ್ಷ ಪಂಗನಾಮ…ಹಣ ಕೇಳಿದ್ದಕ್ಕೆ ಹಲ್ಲೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ29,Tv10 ಕನ್ನಡ ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ಮಹಿಳೆಗೆ ಆಮಿಷ ತೋರಿಸಿ 30 ಲಕ್ಷ ವಂಚಿಸಿದ ಪ್ರಕರಣ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹಣ ವಾಪಸ್ ಕೊಡುವಂತೆ ಕೇಳಿದ ಮಹಿಳೆ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ.ವಂಚನೆ ಮಾಡಿ ಹಲ್ಲೆ ನಡೆಸಿದ ಮೂವರ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಲಲಿತಾದ್ರಿಪುರ ಗ್ರಾಮದ ಮನಿಷಾ ಎಂಬ ಮಹಿಳೆ ವಂಚನೆಗೆ ಒಳಗಾದವರು.ಆಲನಹಳ್ಳಿ ಗ್ರಾಮದ ಪವಿತ್ರಾ ಹಾಗೂ ವಿಶ್ವನಾಥ್ ಶೆಟ್ಟಿ ಮತ್ತು ಪವಿತ್ರಾ
Read More

ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಸಾವು…ಕಾರ್ಯಾಚರಣೆ ವೇಳೆ ಮೃತದೇಹ ಪತ್ತೆ…

ಮೈಸೂರು,ಜ29,Tv10 ಕನ್ನಡ ಮಹರಾಣಿ ಮಹಿಳಾ ಕಾಲೇಜು ಕಟ್ಟಡ ಮೇಲ್ಛಾವಣಿ ಕುಸಿದ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಮೃತದೇಹ ಪತ್ತೆಯಾಗಿದೆ.ಸದ್ದಾಂ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಪ್ಯತ್ನ ನಡೆಸಿದರೂ ಸದ್ದಾಂ ನ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.ಇಂದುಬೆಳಗಿನ ಜಾವ ಸದ್ದಾಂ ಮೃತ ದೇಹ ಪತ್ತೆಯಾಗಿದೆ.ಈ ಸಂಭಂಧಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

5 ಮೈಕ್ರೋ ಫೈನಾನ್ಸ್ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲು…

ನಂಜನಗೂಡು,ಜ27,Tv10 ಕನ್ನಡ ಕಿರುಕುಳ ನೀಡುತ್ತಿದ್ದ 5 ಮೈಕ್ರೋ ಫೈನಾನ್ಸ್ ಮೇಲೆ ಹುಲ್ಲಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಮಲ್ಕುಂಡಿ ಗ್ರಾಮದ ರೈತ ಕೃಷ್ಣಮೂರ್ತಿ ಪತ್ನಿ ಲತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಲಗಾಮು ಇಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದ ಮೈಕ್ರೋ ಫೈನಾನ್ಸ್ ಗಳ ಮೇಲೆ ನಿಯಂತ್ರಣ ಹೇರಲು ಪೊಲೀಸರು ಮುಂದಾಗಿದ್ದಾರೆ. ಇನ್ನಷ್ಟು ಸಂಘಗಳ ಮೇಲೆ ಎಫ್ ಐ ಆರ್ ಆಗುವ ಸಾಧ್ಯತೆ
Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…?ವ್ಯಕ್ತಿ ನೇಣಿಗೆ ಶರಣು…

ನಂಜನಗೂಡು,ಜ27,Tv10 ಕನ್ನಡ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮತ್ತೊಬ್ಬ ವ್ಯಕ್ತಿ ಬಲಿಯಾದ ಆರೋಪ ಕೇಳಿಬಂದಿದೆ.ಸಾಲ ಕಟ್ಟಲಾಗದೆ ಸಿಬ್ಬಂದಿಗಳ ಕಿರುಕುಳಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗಿದೆ.ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (33) ಮೃತ ವ್ಯಕ್ತಿ.ಇಂದು ಬೆಳಗ್ಗೆ 9:00 ಸಮಯದಲ್ಲಿ ವಾಸದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಮೈಕ್ರೋ ಫೈನಾನ್ಸ್ ನ ವಿವಿಧ ಸಂಘ ಸಂಸ್ಥೆಗಳಿಂದ 6 ಲಕ್ಷ ಸಾಲ ಪಡೆದಿದ್ದರು.ಸಾಲ ಕಟ್ಟಲಾಗದೆ ಬೆದರಿ ಆತ್ಮತೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.ಹುಲ್ಲಹಳ್ಳಿ ಪೊಲೀಸ್
Read More