TV10 Kannada Exclusive

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ
Read More

ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಸ್ಮರಣೆ…ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ…

ಮೈಸೂರು,ಡಿ30,Tv10 ಕನ್ನಡ ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಇಂದು ಅಭಿಮಾನಿಗಳ ಬಳಗ ಹೊರತಂದಿರುವ 2025 ವರ್ಷದ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.ಮೈಸೂರಿನ ಹೊರವಲಯದ ಉದ್ಬೂರ್ ಗೇಟ್ ಬಳಿ ಇರುವ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಹಿರಿಯನಟಿ ಭಾರತಿ ವಿಷ್ಣುವರ್ಧನ್ ಬಿಡುಗಡೆಗೊಳಿಸಿದರು. 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮಾಲಾರ್ಪಣೆ ಮಾಡಿ ಬಿಡುಗಡೆಗೊಳಿಸಿದರು. ಈ ವೇಳೆ ನಟ ಅನಿರುದ್ಧ ರವರು ಸಾಥ್ ನೀಡಿದರು. ಕಾರ್ಯಕ್ರಮದ ನಂತರ ಜೀವದಾರ
Read More

ಜನರಿಕ್ ಡ್ರಗ್ ಸ್ಟೋರ್ ನಲ್ಲಿ ಬೆಂಕಿ…ತಪ್ಪಿದ ಭಾರಿ ಹಾನಿ…

ಮೈಸೂರು,ಡಿ29,Tv10,ಕನ್ನಡ ಕೆ.ಆರ್.ಆಸ್ಪತ್ರೆ ಸ್ಟೋನ್ ಬಿಲ್ಡಿಂಗ್ ಆವರಣದಲ್ಲಿರುವ ಜನರಿಕ್ ಔಷಧಿ‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪಕ್ಕದಲ್ಲೇ ಕೆ.ಆರ್.ಆಸ್ಪತ್ರೆಗೆ ಸೇರಿದ ಗೋದಾಮಿಗೆ ವ್ಯಾಪಿಸಬೇಕಿದ್ದ ಬೆಂಕಿಯನ್ನ ಹತೋಟಿಗೆ ತಂದಿದ್ದಾರೆ. ಈ ಮೂಲಕ ಸಂಭವಿಸಬೇಕಿದ್ದ ಭಾರಿ ಹಾನಿಯನ್ನ ತಡೆಗಟ್ಟಿದ್ದಾರೆ.ಇಂದು ಭಾನುವಾರ ಕಾರಣ ಜನರಿಕ್ ಡ್ರಗ್ ಹೌಸ್ ಗೆ ರಜೆ ಇತ್ತು.ಈ ವೇಳೆ ಯುಪಿಎಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿಯನ್ನ
Read More

ಲಾರಿ ಹರಿದು ಬೈಕ್ ಸವಾರ ಸಾವು…ರಸ್ತೆಯಲ್ಲೇ ಶವ ಇಟ್ಟು ಆಕ್ರೋಷ…

ಮೈಸೂರು,ಡಿ29,Tv10 ಕನ್ನಡ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಮೈಸೂರು ಗದ್ದಿಗೆ ಮುಖ್ಯ ರಸ್ತೆಯ ಮಾರೇಗೌಡನಹಳ್ಳಿ ಗೇಟ್ ಸಮೀಪ ನಡೆದಿದೆ.ಹೆಚ್ ಡಿ ಕೋಟೆ ತಾಲೂಕಿನ ಕೆ.ಬೆಳ್ತೂರು ಗ್ರಾಮದ ತಿಮ್ಮನಾಯಕ ಪುತ್ರ ಸತೀಶ್ (27) ಮೃತ‌ ದುರ್ದೈವಿ.ಮೃತ ಸತೀಶ್ ಅಕ್ಕನ ಮಗ ಶಿವು (13) ಗಂಭೀರ ಗಾಯಗೊಂಡಿದ್ದಾನೆ.ಬೈಕ್ ನಲ್ಲಿ ಅಕ್ಕನ ಮಗನ ಜೊತೆ ಮೈಸೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ದುರ್ಘಟನೆ ನಡೆದಿದೆ.ರೋಡ್ ರೋಲರ್ ಹೊತ್ತು ಗದ್ದಿಗೆ ಕಡೆಯಿಂದ ಬರುತ್ತಿದ್ದ ಲಾರಿ ತಿರುವಿನಲ್ಲಿ
Read More

ಸಾಲಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ…

ಪಿರಿಯಾಪಟ್ಟಣ,ಡಿ29,Tv10 ಕನ್ನಡ ಸಾಲಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಪಿರಿಯಾಪಟ್ಟಣ ತಾಲೂಕು ಬೈಲಕುಪ್ಪೆ ಗ್ರಾಮದಲ್ಲಿ ನಡೆದಿದೆ.ರಮೇಶ್ (42) ಮೃತ ದುರ್ದೈವಿ.ಕೃಷಿಯ ಜೊತೆಗೆ ಪಾರ್ಟ್ ಟೈಮ್ ಆಟೋ ಓಡಿಸುತ್ತಿದ್ದ ರಮೇಶ್ಕೃಷಿಗಾಗಿ ಸೊಸೈಟಿಯಲ್ಲಿ ಸಾಲ ಹಾಗೂ ಕೈ ಸಾಲ ಮಾಡಿದ್ದರು.ಸಾಲ ತೀರಿಸಲಾಗದೆ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More

ಭೋಗ್ಯಕ್ಕೆ ಹೋದ ಕುಟುಂಬದ ಪಜೀತಿ…ಹಣವೂ ಇಲ್ಲ…ಮನೆಯೂ ಇಲ್ಲ…ಅತಂತ್ರಕ್ಕೆ ಸಿಲುಕಿದ ಕುಟುಂಬ…

ಮೈಸೂರು,ಡಿ28,Tv10 ಕನ್ನಡ ಭೋಗ್ಯಕ್ಕಾಗಿ ಕರಾರು ಮಾಡಿಕೊಂಡ ಕುಟುಂಬವೊಂದು ಮಾಲೀಕನ ವಂಚನೆಗೆ ಸಿಲುಕಿ ಪಜೀತಿ ಅನುಭವಿಸುತ್ತಿರುವ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಭೋಗ್ಯಕ್ಕಾಗಿ ನೀಡಿದ ಹಣವೂ ಇಲ್ಲ…ವಾಸಕ್ಕೆ ಮನೆಯೂ ಇಲ್ಲದಂತಾಗಿ ಕುಟುಂಬ ಅತಂತ್ರಕ್ಕೆ ಸಿಲುಕಿದೆ.ಇದೀಗ ಕುಟುಂಬ ನ್ಯಾಯಕ್ಕಾಗಿ ನ್ಯಾಯಾಲಯದ ಮೂಲಕ ಮಂಡಿ ಪೊಲೀಸ್ ಠಾಣೆಯಲ್ಲಿ ಮಾಲೀಕನ ವಿರುದ್ದ ವಂಚನೆ ಪ್ರಕರಣ ದಾಖಲಿಸಿದೆ. ಮಹಮದ್ ಷರೀಪ್ ಎಂಬುವರು ಮಂಡಿಮೊಹಲ್ಲಾದ ಸಾಜದ್ ಆಲಿ ರೋಡ್ ನ ಮನೆ ನಂ 3001 new no
Read More

ನೂತನ ವರ್ಷ ಸ್ವಾಗತಕ್ಕೆ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಸಕಲ ಸಿದ್ದತೆ…2 ಲಕ್ಷ ಲಡ್ಡು ವಿತರಣೆಗೆ ಸಜ್ಜು…

ಮೈಸೂರು,ಡಿ28,Tv10 ಕನ್ನಡ 2025 ನೂತನ ವರ್ಷ ಸ್ವಾಗತಿಸಲು ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲು ಸಿದ್ದತೆ ನಡೆದಿದೆ.ಕಳೆದ 10 ದಿನಗಳಿಂದ ಲಡ್ಡು ತಯಾರಿ ಕಾರ್ಯ ಭರದಿಂದ ಸಾಗಿದೆ.ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಸುಮಾರು 100 ಕ್ಕೂ ಹೆಚ್ಚು ಬಾಣಸಿಗರಿಂದ ಲಡ್ಡು ಸಿದ್ದವಾಗುತ್ತಿದೆ.2 ಕೆಜಿ ತೂಕದ 10 ಸಾವಿರ ಲಡ್ಡು,150 ಗ್ರಾಂ ತೂಕದ 2 ಲಕ್ಷ
Read More

ಮೈಸೂರಿನ 3 ಶಾಲೆಗಳಿಗೆ ಬಾಂಬ್ ಬೆದರಿಕೆ…ಪರಿಶೀಲನೆ ನಂತರ ಹುಸಿಯಾದ ತ್ರೆಟ್…

ಮೈಸೂರು,ಡಿ27,Tv10 ಕನ್ನಡ ಮೈಸೂರಿನ ಮೂರು ವಿದ್ಯಾಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.ಪರಿಶೀಲನೆ ನಂತರ ಬೆದರಿಕೆ ಹುಸಿಯಾಗಿ ಆತಂಕ ನಿವಾರಣೆಯಾಗಿದೆ. ಜಯಲಕ್ಷ್ಮಿಪುರಂ ನಲ್ಲಿರುವ ವಿದ್ಯಾಶ್ರಮ,ಮೇಟಗಳ್ಳಿಯಲ್ಲಿರುವ ಫ್ಯೂಚರ್ ಫೌಂಡೇಶನ್ ಕಾಲೇಜು ಹಾಗೂ ಮೈಕಾ ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.ಫ್ಯೂಚರ್ ಫೌಂಡೇಶನ್ ಹಾಗೂ ಮೈಕಾ ಸಂಸ್ಥೆಗಳಿಗೆ ವಾಟ್ಸಾಪ್ ಮೂಲಕ ಸಂದೇಶ ಬಂದಿದೆ ವಿದ್ಯಾಶ್ರಮಕ್ಕೆ ಫೋನ್ ಮೂಲಕ ಕರೆ ಬಂದಿದೆ ಎನ್ನಲಾಗಿದೆ.ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಕೂಲಂಕುಷ ಪರಿಶೀಲನೆ ನಂತರ ಹುಸಿಬೆದರಿಕೆ ಎಂದು ಖಚಿತವಾಗಿದೆ.ಕೆಲವು ದಿನಗಳ
Read More

ಚಲಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಬೆಂಕಿ…ನಂದಿಸಿದ ಅಗ್ನಿಶಾಮಕ ಸಿಬ್ಬಂದಿ…

ಮೈಸೂರು,ಡಿ27,Tv10 ಕನ್ನಡ ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ದಾಸಪ್ಪ ವೃತ್ತದ ಸಮೀಪ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸಿದ್ದಾರೆ. ಮೈಸೂರಿನಿಂದ ವಿರಾಜಪೇಟೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ನೊಂದಣಿ ಸಂಖ್ಯೆ KA 09 F4386 ಬಸ್ ದಾಸಪ್ಪ ವೃತ್ತದ ಬಳಿ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಪ್ರಯಾಣಿಕರು ಬಸ್ ನಿಂದ
Read More

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ಪಿರಿಯಾಪಟ್ಟಣ,ಡಿ27,Tv10 ಕನ್ನಡ ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಪಾಂಡು ತಂದೆಯನ್ನ ಕೊಂದ ಪಾಪಿ ಮಗ.ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ.ಇನ್ಶುರೆನ್ಸ್ ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.ಅಪ್ಪನನ್ನ ಟಿಬೇಟಿಯನ್ ಕ್ಯಾಂಪಿನಲ್ಲಿ ಕೆಲಸ ಇದೆ ಹೋಗು ಅಂತಾ ಕಳುಹಿಸಿ ಹಿಂಬದಿಯಿಂದ ಹಿಂಬಾಲಿಸು
Read More