TV10 Kannada Exclusive

ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ.. ಮೈಸೂರು,ಮೇ9,Tv10 ಕನ್ನಡ ನಾಳೆ(ಬುಧುವಾರ 10) ನಡೆಯಲಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವ್ ರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು ಬೆಳಿಗ್ಗೆ 6ಗಂಟೆಗೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ.ಸಿಬ್ಬಂದಿ ತೆರಳಲು ಹಾಗೂ ಅಲ್ಲಿಂದ ಹಿಂದಿರುಗಲು ಒಟ್ಟು 481
Read More

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ… ಮೈಸೂರು,ಮೇ5,Tv10 ಕನ್ನಡಮೇ 10 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಕರೆ ನೀಡಿದ್ದಾರೆ.ಇಂದು ನಗರದಲ್ಲಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸ್ವೀಪ್ ವತಿಯಿಂದ ಆಯೋಜಿಸಲಾಗಿದ್ದ ವಿಂಟೇಜ್ ಕಾರು ಮತ್ತು ಟಾಂಗಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಚುನಾವಣಾ ಅಕ್ರಮಗಳನ್ನು ತಡೆಯುವ
Read More

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ… ಮೈಸೂರು,ಮೇ5,Tv10 ಕನ್ನಡಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ,
Read More

ವಿಧಾನಸಭಾ ಚುನಾವಣೆ ಹಿನ್ನಲೆ…ಮೇ 10 ರಂದು ಸಾರ್ವಜನಿಕ ರಜೆ ಘೋಷಣೆ…

ಮೈಸೂರು,ಮೇ4,Tv10 ಕನ್ನಡಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.ನೆಗೋಷಿಯೆಬಲ್ ಇನ್ಸಟ್ರೂಮೆಂಟ್ ಆಕ್ಟ್ ಅನ್ವಯದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ,ಪಬ್ಲಿಕ್ ಸೆಕ್ಟಾರ್ ಗಳಿಗೆ,ಕೈಗಾರಿಕೆಗಳಿಗೆ ರಜೆ ಘೋಷಿಸುವಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.ಮೇ 10 ನೇ ತಾರೀಖನ್ನ pay wages holiday ಎಂದು ಪರಿಗಣಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ…
Read More

ಬಾಂಬೆ ಟಿಫಾನಿಸ್ ಮೇಲೆ ಐಟಿ ರೇಡ್…ದಾಖಲೆಗಳ ಪರಿಶೀಲನೆ…ಕೇಂದ್ರ ತಂಡದಿಂದ ದಾಳಿ…

ಮೈಸೂರು,ಮೇ3,Tv10 ಕನ್ನಡಸಿಹಿತಿಂಡಿಗಳ ತಯಾರಿಕಾ ಕ್ಷೇತ್ರದಲ್ಲಿ ಹೆಸರಾದ ಬಾಂಬೆ ಟಿಫಾನಿಸ್ ಮೇಲೆ ಐಟಿ ದಾಳಿ ನಡೆದಿದೆ.ಮೈಸೂರಿನ ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಬಾಂಬೆ ಟಿಫಾನಿಸ್ ಮೇಲೆ ದಾಳಿ ನಡೆದಿದೆ.ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ ಮೇಲೆ ದಾಳಿ ನಡೆಸಲಾಗಿದೆ.ಯಾದವಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ.ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆದಿದೆ.ಮುಂಜಾನೆ 5 ಗಂಟೆ ವೇಳೆಗೆ ದಾಳಿ ನಡೆಸಿದ ಕೇಂದ್ರ ತಂಡ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದೆ.20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ
Read More

ಇಂದು ಮೈಸೂರಿಗೆ ಬಿಜೆಪಿ ಚಾಣುಕ್ಯ ಅಮಿತ್ ಷಾ ಭೇಟಿ…ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ…

ಮೈಸೂರು,ಮೇ2,Tv10 ಕನ್ನಡಬಿಜೆಪಿ ಚಾಣುಕ್ಯ ಎಂದೇ ಹೆಸರಾದ ಅಮಿತ್ ಷಾ ಇಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಪರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.ಸೋಮಣ್ಣ ಪರ ಮತಯಾಚಿಸಲಿದ್ದಾರೆ.ಬೆಳಿಗ್ಗೆ 10.50 ಕ್ಕೆ ಹೆಲಿಕಾಪ್ಟರ್ ಮೂಲಕ ವರುಣಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.11 ಗಂಟೆಗೆ ಸುತ್ತೂರಿನ ಹೊಸಕೋಟೆಯಲ್ಲಿ ಆಯೋಜಿಸಲಾದ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.ನಂತರ ಚಾಮರಾಜನಗರಕ್ಕೆ ತೆರಳಲಿದ್ದಾರೆ…
Read More

ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ

ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ ಮಂಡ್ಯ,ಮೇ,01:-ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆ ಮನೆಯಿಂದಲೇ ಮತ ಚಲಾಯಿಸಲು ಅನುಮತಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಮೇ 3, 4 ಹಾಗೂ 5 ರಂದು ಮಾಡಲಾಗಿದೆ. ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳು ಮತದಾರರು ಮತ ಚಲಾಯಿಸುವಾಗ ಗೌಪ್ಯತೆಗೆ ಆದ್ಯತೆ ನೀಡಬೇಕು ಎಂದು ಮಂಡ್ಯ ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ
Read More

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ…

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ… ಮೈಸೂರು,ಮೇ1,Tv10 ಕನ್ನಡಮತದಾನದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗ ಕೆ.ವಿ.ರಾಜೇಂದ್ರ ರವರು ಇಂದು ಮೈಸೂರಿನಲ್ಲಿ ಜಾಗೃತಿ ಮೂಡಿಸಿದರು.ಮಾತೃ ಮಂಡಳಿ ವಿದ್ಯಾಸಂಸ್ಥೆ ಮತಗಟ್ಟೆ ಸಂಖ್ಯೆ 130 ರ ವ್ಯಾಪ್ತಿಯಲ್ಲಿ ಪಾದಯಾತ್ರೆಯಲ್ಲಿ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕೆ.ವಿ.ರಾಜೇಂದ್ರ ರವರಿಗೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ರವರು ಸಾಥ್ ನೀಡಿದರು. ಮೇ.10 ರಂದು ನಡೆಯುವ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು…
Read More

12 ಡಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…

12 ಡಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…ಮೈಸೂರು,ಏ28,Tv10 ಕನ್ನಡಈಗಾಗಲೇ 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 29 ರಿಂದ ಮೇ 06 ರ ವರೆಗೆ ಮನೆ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತದಾನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.ಮೈಸೂರು ವಿಶ್ವ ವಿದ್ಯಾನಿಲಯದ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ
Read More

ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು: ಸಿ.ಆರ್.ದಿನೇಶ್.

ಕೆ.ಆರ್. ಪೇಟೆ: ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಅದರಿಂದಾಗಿಯೇ ಹದಿನೆಂಟು ವಯಸ್ಸಿನಿಂದ ಎಲ್ಲರೂ ಮತ ಚಲಾಯಿಸುವ ಹಕ್ಕನ್ನು ಹೊಂದಿರುತ್ತಾರೆ. ಹಾಗಾಗಿ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂದು ಕಾಲೇಜಿನಲ್ಲಿ ಸ್ವೀಪ್ ನ ಅಡಿಯಲ್ಲಿ ನಡೆದ ಮತದಾನದ ಮಹತ್ವದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವಕರೆಲ್ಲರು ತಮ್ಮ ತಮ್ಮ ಕುಟುಂಬ ಹಾಗೂ ನೆರೆಹೊರೆಯವರಲ್ಲಿ ಮತದಾನದ ಜಾಗೃತಿ
Read More