ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳು ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ.ಸಿಗ್ನಲ್ ಲೈಟಗಳಲ್ಲಿ ಕಾಣಿಸಿಕೊಳ್ಳುವ ಇವರು ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದಾರೆ.ಕೆ.ಆರ್.ಎಸ್ ಮುಖ್ಯ ರಸ್ತೆಯ ಆಕಾಶವಾಣಿ ವೃತ್ತದಲ್ಲಿ ಪ್ರತಿದಿನದ ದೃಶ್ಯ ಕಂಡು ಬರುತ್ತದೆ.ಹೊರ ರಾಜ್ಯಗಳಿಂದ ಬೀದಿ ಬಸವಗಳ ಸಮೇತ ಬಂದಿರುವ ಈ
Read More