ಅಪರಾಧ ತಡೆ ಮಾಸಾಚರಣೆ…ಬೈಕ್ ರಾಲಿ ಮೂಲಕ ಪೊಲೀಸರಿಂದ ಜಾಗೃತಿ…
ಹುಣಸೂರು,ಡಿ10,Tv10 ಕನ್ನಡ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಹುಣಸೂರು ತಾಲೂಕಿನ ಬಿಳಿಕರೆ ಪೊಲೀಸರು ಬೈಕ್ ರಾಲಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಅಪರಿಚಿತ ವ್ಯಕ್ತಿಗಳು ಹಾಗೂ ವಂಚಕರ ಬಗ್ಗೆ ಎಚ್ಚರಿಕೆ ವಹಿಸಬೇಕು, ಬಾಲ್ಯ ವಿವಾಹ,ಒಬ್ಬಂಟಿ ಮಹಿಳೆಯರು ಸಂಚರಿಸುವಾಗ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವುದು, ತಮ್ಮ ಆಭರಣಗಳ ಬಗ್ಗೆ ನಿಗಾವಹಿಸುವುದು, ವೃದ್ಧರ ಬಳಿ ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡುವುದು ಅಲ್ಲದೆ ಪೋಕ್ಸೊ ಕಾಯಿದೆ ಬಗ್ಗೆ, ಸಂಚಾರಿ
Read More