ತಮಿಳುನಾಡಿಗೆ ನೀರು ನಿಲ್ಲಿಸಿ…ಖಾಲಿ ಬಿಂದಿಗೆ ಪ್ರದರ್ಶಿಸಿ ರೈತರ ಪ್ರತಿಭಟನೆ…ಮುಖ್ಯಮಂತ್ರಿಚಂದ್ರು ಸಾಥ್…
ಮೈಸೂರು,ಆ23,Tv10 ಕನ್ನಡ ಕಬಿನಿ ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನ ಖಂಡಿಸಿ ರೈತರು ಇಂದು ಕಾಡಾ ಕಚೇರಿಗೆ ಮುಂದು ಪ್ರತಿಭಟಿಸಿದರು.ರೈತರಿಗೆ ದ್ರೋಹ ಬಗೆಯುತ್ತಿರುವ ಸರ್ಕಾರದ ವಿರುದ್ಧ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡರನ್ನು ಹೊರಗಿಟ್ಟು ನಾಟಕೀಯವಾಗಿ ಸರ್ವ ಪಕ್ಷ ಸಭೆ ನಡೆಸುವ ಕಾರ್ಯಕ್ಕೆ ಧಿಕ್ಕಾರವಿರಲಿ ಕೂಡಲೇ ನೀರು ನಿಲ್ಲಿಸದಿದ್ದರೆ ರಾಜ್ಯ ವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ
Read More