TV10 Kannada Exclusive

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ… *ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಂದುಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ –
Read More

*ಚಾಮುಂಡಿ ಬೆಟ್ಟ ಮೆಟ್ಟಿಲು ಹತ್ತುವ ಭಕ್ತರಿಗೆ ಸಿಹಿ ಹಂಚಿಕೆ…25 ಸಾವಿರ ಕಾಯಿ ಹೋಳಿಗೆ ವಿತರಣೆ…*

ಚಾಮುಂಡಿ ಬೆಟ್ಟ ಮೆಟ್ಟಿಲು ಹತ್ತುವ ಭಕ್ತರಿಗೆ ಸಿಹಿ ಹಂಚಿಕೆ…25 ಸಾವಿರ ಕಾಯಿ ಹೋಳಿಗೆ ವಿತರಣೆ… ಮೈಸೂರು,ಜು7,Tv10 ಕನ್ನಡಮೂರನೇ ಆಷಾಢ ಶುಕ್ರವಾರ ಹಿನ್ನೆಲೆಚಾಮುಂಡಿ ಬೆಟ್ಟ ಮೆಟ್ಟಿಲು ಮಾರ್ಗವಾಗಿ ತೆರಳುವ ಭಕ್ತರಿಗೆ ಕಾಯಿ ಹೋಳಿಗೆ ವಿತರಣೆ ಮಾಡಲಾಗಿದೆ.ಮಳೆಯ ನಡುವೆಯೂ ಭಕ್ತರು ಒಬ್ಬಟ್ಟು ವಿತರಿಸಿದ್ದಾರೆ.ಚಾಮುಂಡಿ ಬೆಟ್ಟದ ಪಾದದ ಬಳಿ ಹೋಳಿಗೆ ವಿತರಣೆ ಮಾಡಿದ್ದಾರೆ.25 ಸಾವಿರ ಕಾಯಿ ಹೋಳಿಗೆ ಹಂಚಿದ್ದಾರೆ.1001 ಮೆಟ್ಟಿಲುಗಳನ್ನು ಏರಿ ದರ್ಶನ ಪಡೆಯುವ ಭಕ್ತರಿಗೆ ಸಿಹಿ ವಿತರಣೆ ಮಾಡಲಾಗಿದೆ.ಮೈಸೂರಿನ ಚಾಮುಂಡೇಶ್ವರಿ ಭಕ್ತರ ಬಳಗದಿಂದ
Read More

ಕೌಟುಂಬಿಕ ಕಲಹ…ಪತ್ನಿಯನ್ನ ಕೊಂದು ಪರಾರಿಯಾದ ಪತಿ…

ಮಂಡ್ಯ,ಜು7,Tv10 ಕನ್ನಡಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನ ಕೊಂದ ಪತಿರಾಯ ಪರಾರಿಯಾದ ಘಟನೆ ಮಂಡ್ಯ ಜಿಲ್ಲೆಪಾಂಡವಪುರ ತಾಲೂಕಿನ ಹೊಸ ಯರಗನಹಳ್ಳಿಯಲ್ಲಿ ನಡೆದಿದೆ.ಪತ್ನಿಯನ್ನ ಕೊಂದ ನಂತರಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.ವರ್ಷಿತಾ(24) ಪತಿಯಿಂದ ಕೊಲೆಯಾದ ಪತ್ನಿ.ಆರೋಪಿ ಪತಿ ಗೌತಮ್(34)ಹತ್ಯೆಗೈದು ಪರಾರಿಯಾಗಿದ್ದಾನೆ.ಮಾರಣಾಂತಿಕ ಹಲ್ಲೆಯಿಂದ 2 ವರ್ಷದ ಗಂಡು ಮಗು ಚಿಂತಾಜನಕ ಸ್ಥಿತಿಯಲ್ಲಿದೆ.ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…
Read More

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ…

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ… ಮಂಡ್ಯ,ಜು6,Tv10 ಕನ್ನಡ ಬೃಂದಾವನದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಕಾವೇರಿ ನೀರಾವರಿ ನಿಗಮ ಇಂಜಿನಿಯರ್ ಗಳ ಜೊತೆ ಇಂದು ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಸಭೆ ನಡೆಸಿದರು.ಕೆ.ಆರ್.ಎಸ್ ಜಲಾಶಯದ ವೀಕ್ಷಣೆ ಮಾಡಿ ಹಲವು ವರ್ಷಗಳ ನಂತರ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕುಸಿದಿರುವುದು ಆತಂಕವಾಗಿದೆ, ರೈತರ ಮುಂಗಾರು ಬೆಳೆ ಬೆಳೆಯಲು ನೀರಿಲ್ಲದೆ ಇರುವ ಸಂದರ್ಭದಲ್ಲಿ ತ.ನಾಡಿಗೆ ನೀರು ಬಿಡುವುದೆಲ್ಲಿ ಎಂದರು.ನಂತರ ಕಾವೇರಿ
Read More

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು…

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು… ಮೈಸೂರು,ಜು5,Tv10 ಕನ್ನಡಇ ಚಲನ್ ನಲ್ಲಿ ದಾಖಲಾಗಿರುವ ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿಯನ್ನ ಸರ್ಕಾರ ಘೋಷಿಸಿದೆ.ಇಂದಿನಿಂದ ಮೂರು ದಿನಗಳ ಕಾಲ ಅವಕಾಶ ನೀಡಿದೆ.ಸೆ9 ಕೊನೆ ದಿನಾಂಕವಾಗಿದೆ.ಫೆ.11,2023 ರ ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ…
Read More

ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ಮರಳಿ ಮಾತೃ ಇಲಾಖೆಗೆ…

ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ಮರಳಿ ಮಾತೃ ಇಲಾಖೆಗೆ… ಮೈಸೂರು,ಜು5,Tv10 ಕನ್ನಡಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ರನ್ನ ಮರಳಿ ಮಾತೃ ಇಲಾಖೆಗೆ ಹಿಂದಿರುಗುವಂತೆ ಸರ್ಕಾರ ಆದೇಶ ಹೊರಡಿಸಿದೆ.ತಕ್ಷಣವೇ ಜಾರಿಗೆ ಬರುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ರಾಜು.ಪಿ ರವರು ಆದೇಶಿಸಿದ್ದಾರೆ.ಡಾ.ಡಿ.ಜಿ.ನಾಗರಾಜು ಇನ್ಮುಂದೆ ಮಾತೃ ಇಲಾಖೆಯಾದ ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಕರ್ತವ್ಯ ಮುಂದುವರೆಸಲಿದ್ದಾರೆ…
Read More

ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ… ಮೈಸೂರು, ಜು 4,Tv10 ಕನ್ನಡಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ತಾಲ್ಲೂಕಿನ ಎಲ್ಲಾ ಹೋಬಳಿಯ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.ಈ ಸಂದರ್ಭದಲ್ಲಿ ಆರ್ ಟಿ ಸಿ ಕಾಲಂ 3 ಮತ್ತು 9 ರಲ್ಲಿರುವ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಗತಿಯು ಕುಂಠಿತವಾಗಿರುವುದನ್ನು ಗಮನಿಸಿ ಪ್ರಥಮಾಧ್ಯತೆ ಮೇರೆ ಇದನ್ನು ಸರಿಪಡಿಸಲು
Read More

ಲಿಂಗಾಂಭುಧಿ ಕೆರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ|| ಕೆ.ವಿ ರಾಜೇಂದ್ರ ಭೇಟಿ ಪರಿಶೀಲನೆ…ಪಾಲಿಕೆ ಅಧಿಕಾರಿಗಳು ಸಾಥ್…

ಮೈಸೂರು,ಜು4,Tv10 ಕನ್ನಡಮೈಸೂರಿನ ಲಿಂಗಾಂಭುಧಿ ಕೆರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆರೆ ಅಭಿವೃದ್ದಿ ಬಗ್ಗೆ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಸ್ವಚ್ಛತೆಗೆ ಆಧ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪಾಲಿಕೆ ಆಯುಕ್ತರಾದ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಉಪಾಯುಕ್ತ ಮಹೇಶ್ (ಅಭಿವೃದ್ಧಿ) ಹಾಗೂ ಇತರರು ಹಾಜರಿದ್ದರು…
Read More

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಗುರುಪೌರ್ಣಿಮೆ ಆಚರಣೆ…

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಗುರುಪೌರ್ಣಿಮೆ ಆಚರಣೆ… ಮೈಸೂರು,ಜು3,Tv10 ಕನ್ನಡಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ರಾಮಾನುಜ ರಸ್ತೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ ನಡೆದ ಗೋಪೂಜೆ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಸಿ ನೆಡುವ ಮೂಲಕ ಗುರುವಂದನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಘುರಾಮ್ ವಾಜಪೇಯಿ ಮಾತನಾಡಿ ನಮ್ಮಲ್ಲಿರುವ ಚಂಚಲ ಬುದ್ಧಿ ಹೋಗಲಾಡಿಸಲು ಗುರುಗಳ ಧ್ಯಾನ ಮಾಡುತ್ತಾ ಆತ್ಮ ಚಿಂತನೆಯನ್ನು ಮಾಡಬೇಕು,ನಮ್ಮ ಸಂಸ್ಕೃತಿಯಲ್ಲಿ ಗುರುವಿನ ಸಂಪ್ರದಾಯಕ್ಕೆ
Read More

ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ @siddaramaiah ಅವರು ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ

ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ @siddaramaiah ಅವರು ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.ಸಚಿವರಾದ @thekjgeorge ಅವರು ಈ ವೇಳೆ ಹಾಜರಿದ್ದರು.
Read More