ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್.
ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್. ಕೆ.ಆರ್.ಪೇಟೆ: ಪರೀಕ್ಷೆ ಎಂಬುದು ಭವಿಷ್ಯ ಕಟ್ಟಿಕೊಡುವ ಭವ್ಯ ಮಂದಿರದಂತೆ. ಸಮಾಧಾನದ ಅಧ್ಯಯನದ ಮೂಲಕ ಅದನ್ನು ಪ್ರವೇಶಿಸಿ ಸಾಧನೆ ಮಾಡಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು ಎಂದು ಪಾಂಡವಪುರದ ಸ.ಪ.ಪೂ.ಕಾಲೇಜಿನ ಉಪನ್ಯಾಸಕರಾದ ಎನ್.ಎಂ.ಶಿವಪ್ರಕಾಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿ ಸಮಾರೋಪ ಭಾಷಣ ಮಾಡಿದರು. ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗುರಿಯನ್ನು ತಲುಪಬೇಕು. ಉತ್ಸಾಹ ಮತ್ತು ಆಸಕ್ತಿಯಿಂದ ಮಾತ್ರ
Read More