TV10 Kannada Exclusive

ಪ್ರಾಧನ ಮಂತ್ರಿಗಳಿಂದ ಬೆಂಗಳೂರು-ಮೈಸುರು ಕಾರಿಡಾರ್ ನ ಲೋಕಾರ್ಪಣೆ

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇಂದು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ಬೆಂಗಳೂರು-ನಿಡಘಟ್ಟ ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275 ಯೋಜನೆಯ ವೆಚ್ಚ ರೂ 4429  ಕೋಟಿ, ಉದ್ದ 56.20 ಕಿಮೀ, ನಿಡಘಟ್ಟ- ಮೈಸೂರು ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275  ಯೋಜನೆಯ ವೆಚ್ಚ 4050.3 ಕೋಟಿ,ಉದ್ದ 61.10 ಕಿ.ಮೀ ಆಗಿರುತ್ತದೆ. ಮೈಸೂರು -ಕುಶಾಲನಗರ ಕಾರಿಡಾರ್ ನ ಶಂಕುಸ್ಥಾಪನೆ ಯನ್ನು ಇದೇ
Read More

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭೇಟಿ ನೀಡಿ ಅವರ ಬೇಡಿಕೆ ಕುರಿತ ಮನವಿ ಪತ್ರವನ್ನು ಸ್ವೀಕರಿಸಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಂಸದರದ ಪ್ರತಾಪ್ ಸಿಂಹ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
Read More

ಗ್ರಾಮ ಲೆಕ್ಕಾಧಿಕಾರಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ಹುಣಸೂರು,ಮಾ11,Tv10 ಕನ್ನಡಬಿಳಿಕೆರೆ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗ್ರಾಮಲೆಕ್ಕಾಧಿಕಾರಿ ಕೃಷ್ಣಾಭಾಯಿ(25) ಮೃತ ದುರ್ದೈವಿ. ಬಿಳಿಕೆರೆಯ ಎಸ್.ಬಿ.ಐ ಬ್ಯಾಂಕ್ ಹಿಂಭಾಗ ಇದ್ದ ಮನೆಯೊಂದರಲ್ಲಿ ಕೊಠಡಿ ಬಾಡಿಗೆ ಪಡೆದು ತಂಗಿದ್ದರು. ಒಂದು ತಿಂಗಳ ಹಿಂದಷ್ಟೇ ಹನೂರಿನಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಭಾಷ್ ಬೋಸ್ ಎಂಬುವರನ್ನ ವಿವಾಹವಾಗಿದ್ದರು.ಕೊಠಡಿಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕೃಷ್ಣಾಭಾಯಿ ಶವ ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮದ ನಿವಾಸಿ
Read More

ನಂಜನಗೂಡು ಸಭೆಯಲ್ಲಿ ಭಾಗಿಯಾಗಿದ್ದ ಆರ್.ಧ್ರುವನಾರಾಯಣ್…

ನಂಜನಗೂಡು ಸಭೆಯಲ್ಲಿ ಭಾಗಿಯಾಗಿದ್ದ ಆರ್.ಧ್ರುವನಾರಾಯಣ್… ನಂಜನಗೂಡು,ಮಾ11,Tv10 ಕನ್ನಡನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಧೃವನಾರಾಯಣ್ ವಿಧಿವಶರಾಗಿದ್ದಾರೆ.ಮುಂಬರುವ ವಿಧಾನಸಭೆ ಚುನಾವಣೆಗೆ ನಂಜನಗೂಡು ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದರು.ನೆನ್ನೆ ನಡೆದ ಸಭೆಯಲ್ಲಿ ಧೃವನಾರಾಯಣ್ ಭಾಗಿಯಾಗಿದ್ದರು.ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿಯಲ್ಲಿ ಕಾರ್ಯಕ್ರಮ ನಡೆದಿತ್ತು.ನೆನ್ನೆ ಪೂರ್ತಿ ದಿನ ಬೆಳಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೂ ವಿವಿಧ ಗ್ರಾಮದಲ್ಲಿ ಪ್ರಚಾರ ಮುಗಿಸಿ ಮನೆಗೆ ಬಂದಿದ್ದರು…
Read More

ಮಾಜಿ ಸಂಸದ ಆರ್.ಧ್ರುವನಾರಾಯಣ್ ವಿಧಿವಶ…ಹೃದಯಾಘಾತದಿಂದ ಕೊನೆಯುಸಿರು…

ಮಾಜಿ ಸಂಸದ ಆರ್.ಧ್ರುವನಾರಾಯಣ್ ವಿಧಿವಶ…ಹೃದಯಾಘಾತದಿಂದ ಕೊನೆಯುಸಿರು… ಮೈಸೂರು,ಮಾ11,Tv10 ಕನ್ನಡಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ವಿಧಿವಶರಾಗಿದ್ದಾರೆ.ಮೈಸೂರಿನ ವಿಜಯನಗರದ ನಿವಾಸದ ಬಳಿ ವಾಯುವಿಹಾರಕ್ಕೆ ತೆರಳಿದ ಸಂಧರ್ಭದಲ್ಲಿ ಕುಸಿದು ಬಿದ್ದಿದ್ದಾರೆ.ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ತೀವ್ರಹೃದಯಾಘಾತದಿಂದ ಸಾವು ಸಂಭವಿಸಿದೆ…
Read More

ಡ್ರೋಣ್ ಕ್ಯಾಮರಾ ಹಾರಾಟ ನಿಷೇಧ

ಮಂಡ್ಯ ಜಿಲ್ಲೆಗೆ ಸನ್ಮಾನ್ಯ ಪ್ರಧಾನಮಂತ್ರಿಗಳು ಮಾರ್ಚ್ 12 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶಪಥ ರಸ್ತೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸನ್ಮಾನ್ಯರ ಕಾರ್ಯಕ್ರಮ ನಡೆಯುವ ರೋಡ್ ಶೋ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಸ್ಥಳಗಳಲ್ಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ (Unmanned Aircraft Systems/UAS) ಡ್ರೋಣ್ ಕ್ಯಾಮರಾ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ದಂಡ
Read More

ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಮೈಸೂರು,ಮಾ10,Tv10 ಕನ್ನಡನವರಸ ನಾಯಕ ಜಗ್ಗೇಶ್ ಸಹೋದರ ಸೆನ್ಸೇಷನಲ್ ಸ್ಟಾರ್ ಕೋಮಲ್ ರವರ ಹೊಸ ಚಿತ್ರ ಸೆಟ್ಟೇರಲಿದೆ.ಬಹುತೇಕ ಸಿನಿಮಾಗಳಲ್ಲಿ ಖಳನಟ ವಜ್ರಮುನಿ ಬಳಸುತ್ತಿದ್ದ ಯಲಾಕುನ್ನಿ ಎಂಬ ಪದವನ್ನ ಬಳಸಿಕೊಂಡ ಶೀರ್ಷಿಕೆ ಇಂದು ಅನಾವರಣಗೊಳಿಸಲಾಗಿದೆ.ಬಹಳ ದಿನಗಳ ನಂತರ ಕೋಮಲ್ ಬೆಳ್ಳಿತೆರೆಯಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ.ಎನ್.ಆರ್.ಪ್ರದೀಪ್ ನಿರ್ದೇಶನದಲ್ಲಿ ಚಿತ್ರ ಮೂಡಿಬರಲಿದೆ.ಸೌಭಾಗ್ಯ ಸಿನಿಮಾಸ್ ನ ಮಹೇಶ್ಚಗೌಡ್ರು ಚಿತ್ರದ ನಿರ್ಮಾಪಕರು.1981 ರಲ್ಲಿ ನಡೆಯುವ ಕಥೆಯನ್ನ ಆಧರಿಸಿ ಚಿತ್ರ ಮೂಡಿಬರಲಿದೆ.ಎನ್.ಆರ್.ಪ್ರದೀಪ್ ರವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ.ಪ್ರದೀಪ್ ರವರೇ ಕಥೆ,ಚಿತ್ರಕಥೆ,ಗೀತರಚನೆ
Read More

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್,ನಾಗೇಂದ್ರ ರವರು ಭಾಗವಹಿಸಿ ಮುಂದಿನ ಚುನಾವಣೆಯ ರೂಪುರೇಷೆಗಳು ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಅಧ್ಯಕ್ಷರ ಜವಾಬ್ದಾರಿಗಳು ಕೆಲಸ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಚರ್ಚಿಸಿದರು,
Read More
ಮಾರ್ಚ್ 10 ರಂದು ಜಿಲ್ಲೆಯಲ್ಲಿ ಜಿಲ್ಲಾ ಯುವ ಉತ್ಸವ :ಡಾ.ಹೆಚ್.ಎನ್.ಗೋಪಾಲಕೃಷ್ಣ ನೆಹರು ಯುವ ಕೇಂದ್ರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಮಾರ್ಚ್ 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಷಣ ಸ್ಪರ್ಧೆ, ಯುವ ಬರಹಗಾರರ ಸ್ಪರ್ಧೆ, ಚಿತ್ರಕಲಾ
Read More

ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ…ವುಮೆನ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ…

ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ…ವುಮೆನ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ… ಮೈಸೂರು,ಮಾ8,Tv10 ಕನ್ನಡಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ವುಮೆನ್ಸ್ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ ಇಂದು ಚಾಮುಂಡಿ ಆಯೋಜಿಸಲಾಗಿದೆ. 19 ವರ್ಷದ ಒಳಗಿನ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಚಾಲನೆ ನೀಡಿದ್ದಾರೆ.ಬೌಲಿಂಗ್ ಹಾಗೂ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದ್ದಾರೆ…
Read More