TV10 Kannada Exclusive

ಮೈಸೂರು: ಬೋನಿಗೆ ಬಿದ್ದ ಚಿರತೆ…

ಮೈಸೂರು: ಬೋನಿಗೆ ಬಿದ್ದ ಚಿರತೆ… ಮೈಸೂರು,ಫೆ3,Tv10 ಕನ್ನಡಮೈಸೂರಿನ ಇಲವಾಲದ ಮೈದನಹಳ್ಳಿ ಬಳಿ ಚಿರತೆ ಬೋನಿಗೆ ಬಿದ್ದಿದೆ.ಸಾಕು ಪ್ರಾಣಿಗಳನ್ನ ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಾಗಿದೆ.ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿ ಆತಂಕ ದೂರವಾಗಿದೆ…
Read More

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳು, ಪಾರ್ಕಿಂಗ್ , ಸ್ವಚ್ಛತೆ, ನದಿಯ ಸ್ನಾನ ಘಟ್ಟಗಳ ಬಳಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು
Read More

ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರೆಂಟಿ ಕಾರ್ಡ್ ವಿತರಣೆ…ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದ ಮಾಜಿ ಶಾಸಕ ಎಂ.ಕೆ.ಎಸ್…

ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರೆಂಟಿ ಕಾರ್ಡ್ ವಿತರಣೆ…ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದ ಮಾಜಿ ಶಾಸಕ ಎಂ.ಕೆ.ಎಸ್… ಮೈಸೂರು,ಫೆ3,Tv10 ಕನ್ನಡಚುನಾವಣೆ ಸಮೀಪವಾಗುತ್ತಿದ್ದಂತೆಯೇ ಕ್ಷೇತ್ರದ ಆಕಾಂಕ್ಷಿಗಳು ಚುರುಕಿನಿಂದ ಓಡಾಡುತ್ತಿದ್ದಾರೆ.ಮತದಾರರ ಓಲೈಕೆಗೆ ಮುಂದಾಗಿದ್ದಾರೆ.ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಚುರುಕಿನಿಂದ ಮತದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.ಇಂದು ಅಶೋಕಪುರಂ ನಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತದಾರರಿಗೆ ಲಭ್ಯವಾಗುವ ಯೋಕನೆಗಳ ಬಗ್ಗೆ ತಿಳಿ ಹೇಳಿದ್ದಾರೆ. ಕಾರ್ಯಕ್ರಮ. ಗೃಹಲಕ್ಷ್ಮಿ.ಗೃಹಜ್ಯೋತಿ
Read More

ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆಗೆ ಇ.ಟೆಂಡರ್ ನಡೆಸಿ : ಜಯರಾಮ್ ರಾಯ್ ಪುರ

ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆಗೆ ಇ.ಟೆಂಡರ್ ನಡೆಸಿ : ಜಯರಾಮ್ ರಾಯ್ ಪುರ ಮೀನುಗಾರಿಕೆ ಇಲಾಖೆ ವ್ಯಾಪ್ತಿಗೆ ಬರುವ ಕೆರೆಗಳನ್ನು ಇ ಹರಾಜು ಮಾಡುವ ಮೂಲಕ ಹೆಚ್ಚಿನ ಆದಾಯ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕೆರೆಗಳಲ್ಲಿ ಮೀನುಗಾರಿಕೆ ನಡೆಸಲು ಇ ಹರಾಜು ಮಾಡುವುದು ಉತ್ತಮ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಯ್ ಪುರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ
Read More

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಲಿಂಗಣ್ಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಶೋಕ್ ಮುಖಂಡರುಗಳಾದ ಚಿನ್ನಮ್ಮ, ಸಿದ್ದಪ್ಪ, ಇನ್ನಿತರರು ಉಪಸ್ಥಿತರಿದ್ದರು.
Read More

ತಂಬಾಕು ನಿಯಂತ್ರಣ ಕಾರ್ಯಾಚರಣೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಲಿ…ಅಧಿಕಾರಿಗಳಿಗೆ ಡಿಸಿ ಸೂಚನೆ

ಮೈಸೂರು,ಫೆ01,Tv10 ಕನ್ನಡಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಸುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ನಿಯಮಿತವಾಗಿ ದಾಳಿ ಕೈಗೊಂಡು, ಕೋಟ್ಪಾ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕು. ನಮ್ಮ
Read More

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಸಂಭ್ರಮ…ಅದ್ದೂರಿ ಚಾಲನೆ…

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಸಂಭ್ರಮ…ಅದ್ದೂರಿ ಚಾಲನೆ… ಮೈಸೂರು,ಫೆ1,Tv10 ಕನ್ನಡಮೈಸೂರು-ಊಟಿ ರಸ್ತೆಯಲ್ಲಿರುವ ಶ್ರೀ ‌ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ‌ಸ್ವಾಮೀಜಿಯ ವರ ಸಹಸ್ರ ಚಂದ್ರ‌ ದರ್ಶನ‌ ಶಾಂತಿ ಮಹೋತ್ಸವದ ಸಂಭ್ರಮ‌ ಮನೆ ಮಾಡಿದೆ.ಗಣಪತಿ ಶ್ರೀಗಳು ಇಂದು ವೈಭವಯುತ ಚಾಲನೆ ನೀಡಿದ್ದಾರೆ.ಶಾಂತಿ ಮಹೋತ್ಸವ ಸಂಗವಾಗಿ ಶ್ರೀ ದತ್ತ ವೆಂಕಟೇಶ್ವರ ‌ದೇವಸ್ಥಾನದಲ್ಲಿ‌‌ ವಿಶೇಷ ಪೂಜೆ ನೆರವೇರಿಸಿ ನಂತರ ವಿಷ್ಣು ಸಹಸ್ರ ಪಠಣ‌ ನಡೆಯಿತು.ನಂತರ ಶ್ರೀಗಳನ್ನ ಭಕ್ತರು ಶ್ರೀ ದತ್ತ ವೆಂಕಟೇಶ್ವರ ‌ಸ್ವಾಮಿ‌‌
Read More

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಜಾತಿ, ಲಿಂಗ, ಸಮಾನತೆ ವಂಚಿತದ ಕಾಲಘಟ್ಟದಲ್ಲಿ ಕಾಯಕವೇ ಭಕ್ತಿ, ಕಾಯಕವೇ ಜೀವನ ಎಂದು ಶ್ರದ್ಧೆ ಇಟ್ಟು ಸಮಾಜದ ಕಂಟಕದ ವಿರುದ್ದ ವಿರೋಧ ವ್ಯಕ್ತಪಡಿಸಿದವರು ಮಡಿವಾಳ ಮಾಚಿದೇವರು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಜಯಂತಿಯನ್ನು
Read More

ಶಿಷ್ಯವೇತನ ಪಾವತಿಸುವಂತೆ ಆಗ್ರಹಿಸಿ Sc/St ಸಂಶೋಧನಾ ವಿಧ್ಯಾರ್ಥಿಗಳಿಂದ ಪ್ರತಿಭಟನೆ…

ಶಿಷ್ಯವೇತನ ಪಾವತಿಸುವಂತೆ ಆಗ್ರಹಿಸಿ Sc/St ಸಂಶೋಧನಾ ವಿಧ್ಯಾರ್ಥಿಗಳಿಂದ ಪ್ರತಿಭಟನೆ… ಮೈಸೂರು,ಫೆ1,Tv10 ಕನ್ನಡಸರ್ಕಾರದಿಂದ ಬಿಡುಗಡೆಯಾಗಿರುವ ಶಿಷ್ಯವೇತನವನ್ನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೈಸೂರು ವಿವಿ Sc/St ಸಂಶೋಧನಾ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಮಾನಸಗಂಗೋತ್ರಿ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.257 ವಿಧ್ಯಾರ್ಥಿಗಳಿಗೆ ತಲಾ 10 ಸಾವರ ದಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆ ಆಗಿದ್ದರೂ ವಿಧ್ಯಾರ್ಥಿಗಳಿ ಪಾವತಿಸಿಲ್ಲ.ಇಲ್ಲಸಲ್ಲದ ಕಾರಣ ನೀಡುತ್ತಾ ವಿಳಂಬ ಧೋರಣೆ ಅನುಸರಿಸುತ್ತಿರುವ ಮೈಸೂರು ವಿವಿ ವಿರುದ್ದ ವಿಧ್ಯಾರ್ಥಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಕೂಡಲೇ
Read More

ಡಿಸಿಪಿ ಗೀತಾ ಪ್ರಸನ್ನ ವರ್ಗಾವಣೆ…ಎಸ್.ಜಾಹ್ನವಿ ನೂತನ ಉಪ ಪೊಲೀಸ್ ಆಯುಕ್ತೆ…ಇಂದು ಅಧಿಕಾರ ಸ್ವೀಕಾರ…

ಡಿಸಿಪಿ ಗೀತಾ ಪ್ರಸನ್ನ ವರ್ಗಾವಣೆ…ಎಸ್.ಜಾಹ್ನವಿ ನೂತನ ಉಪ ಪೊಲೀಸ್ ಆಯುಕ್ತೆ…ಇಂದು ಅಧಿಕಾರ ಸ್ವೀಕಾರ… ಮೈಸೂರು,ಜ31,Tv10 ಕನ್ನಡಅಪರಾಧ ಮತ್ತು ಸಂಚಾರ ಡಿಸಿಪಿ ಗೀತಾ ಪ್ರಸನ್ನ ರವರು ವರ್ಗಾವಣೆಯಾಗಿದ್ದಾರೆ.ಗೀತಾ ಪ್ರಸನ್ನ ರವರ ಸ್ಥಳಕ್ಕೆ ಬೆಂಗಳೂರು ಎಫ್.ಎಸ್.ಎಲ್.ವಿಭಾಗದ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಜಾಹ್ನವಿ ನೇಮಕವಾಗಿದ್ದಾರೆ.ಇಂದು ಎಸ್.ಜಾಹ್ನವಿ ಅಧಿಕಾರ ಸ್ವೀಕರಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ರವರು ಎಸ್.ಜಾಹ್ನವಿ ರವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.ಡಿಸಿಪಿ ಮುತ್ತುರಾಜ್ ರವರು ನೂತನ ಡಿಸಿಪಿ ರವರಿಗೆ ಶುಭಕೋರಿದ್ದಾರೆ.ಚುನಾವಣಾ ಆಯೋಗದ ಮಾರ್ಗಸೂಚಿಯ ಅನ್ವಯದಂತೆ
Read More