ಮಾರ್ಶಲ್ ಆರ್ಟ್ಸ್ ನಲ್ಲಿ ಸಾಧನೆ ಮಾಡಿದ ಕರಾಟೆಪಟುಗೆ ಎನ್.ಆರ್.ಠಾಣೆ ಪೊಲೀಸರಿಂದ ಸನ್ಮಾನ…
ಮಾರ್ಶಲ್ ಆರ್ಟ್ಸ್ ನಲ್ಲಿ ಸಾಧನೆ ಮಾಡಿದ ಕರಾಟೆಪಟುಗೆ ಎನ್.ಆರ್.ಠಾಣೆ ಪೊಲೀಸರಿಂದ ಸನ್ಮಾನ… ಮೈಸೂರು,ಜ10, Tv10 ಕನ್ನಡಮಾರ್ಶಲ್ ಆರ್ಟ್ಸ್ ನಲ್ಲಿ ಸಾಧನೆ ಮಾಡಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತಂದ ಸೌಜನ್ಯ ರವರನ್ನ ಎನ್.ಆರ್.ಪೊಲೀಸ್ ಠಾಣೆಯ ಎಸ್ಸೈ ಜೈಕೀರ್ತಿ ಹಾಗೂ ಸಿಬ್ಬಂದಿಗಳು ಗೌರವಿಸಿ ಸನ್ಮಾನಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದ ಎಂ.ಎಸ್ಸಿ ವಿದ್ಯಾರ್ಥಿನಿ ಹಾಗೂ ಮೈಸೂರು ನಗರದ ರಾಜೇಂದ್ರ ನಗರ SGRR ಕರಾಟೆ & ಸ್ಪೋರ್ಟ್ಸ್ ಶಾಲೆಯ ಕರಾಟೆ ತರಬೇತುದಾರ ಲೋಕೇಶ್ ರವರಲ್ಲಿ
Read More