ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…
ಮೈಸೂರು,ಮೇ18,Tv10 ಕನ್ನಡ ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳ್ಳನನ್ನ ಬಂಧಿಸಲಾಗಿದೆ.ಆರೋಪಿಯಿಂದ 26 ಲಕ್ಷ ಮೌಲ್ಯದ 392.5 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ರಾಜೀವ್ ನಗರದ ನಿವಾಸಿ ಸೈಯದ್ ಅಸ್ಲಾಂ ಬಂಧಿತ ಆರೋಪಿ. ಶಕ್ತಿನಗರದ ಮನೆಯೊಂದರಲ್ಲಿ ಕಳುವಾಗಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಉದಯಗಿರಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಕಳುವಾದ ಮಾಲನ್ನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಎಸಿಪಿ ಶಾಂತಮಲ್ಲಪ್ಪ ರವರ
Read More