ಲೋಕಸಭೆ ಚುನಾವಣೆ: ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಿದ್ದತೆ…ಎನ್.ಆರ್.ಉಪವಿಭಾಗದಿಂದ ರೂಟ್ ಮಾರ್ಚ್…ಸಾರ್ವಜನಿಕರಿಗೆ ಅಭಯ…
ಮೈಸೂರು,ಮಾ8,Tv10 ಕನ್ನಡ ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನಲೆ ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಜ್ಜಾಗುತ್ತಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಎನ್.ಆರ್.ಉಪವಿಭಾಗದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ನೇತೃತ್ವದಲ್ಲಿ ಪಥಸಂಚಲನ ನಡೆದಿದೆ. ಬೆಳಿಗ್ಗೆ 7 ಗಂಟೆಗೆ ರೂಟ್ ಡಿ.ವಿ.ಎನ್. ವೃತ್ತ,1008 ಗಣಪತಿ ವೃತ್ತ, ಗಾಯತ್ರಿ ರಾಮಾಂದಿರ ವೃತ್ತ, ಉಸ್ಮಾನಿಯ
Read More