TV10 Kannada Exclusive

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮೈಸೂರು,ಏ25, ಸಾರ್ವತ್ರಿಕ ವಿಧಾನಸಬೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ. ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ ವೆಚ್ಚವನ್ನು ತಮ್ಮ ಖರ್ಚು ವೆಚ್ಚ ಖಾತೆಯ ಮೂಲಕ ಮಾಡಿ ಲೆಕ್ಕ ಇಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದ್ದಾರೆ.
Read More

ಸಿದ್ದರಾಮಯ್ಯ ಸೋಲಿಗೆ ಪೊಲೀಸರು ಸಂಕಲ್ಪ ತೊಟ್ಟಿದ್ದಾರಂತೆ…ಕರ್ನಾಟಕ ಪೊಲೀಸ್ ಮಹಾಸಂಘ ಹೊರಡಿಸಿದೆ ಅಚ್ಚರಿ ಪ್ರಕಟಣೆ…

ಮೈಸೂರು,ಏ23,Tv10 ಕನ್ನಡಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ
Read More

ಗ್ರಾಮೀಣ ಭಾಗದ ಅನಾಧಿಕೃತ ಮದ್ಯದ ಅಂಗಡಿಗಳ ಮೇಲೆ ದಾಳಿ ನಡೆಸಿ

ಮಂಡ್ಯ,ಫೆ.21:-ಗ್ರಾಮೀಣ ಭಾಗದಲ್ಲಿ ಅನಾಧಿಕೃತ ಮದ್ಯದ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ, ದಾಳಿ ನಡೆಸಿ ಕ್ರಮ ಕೈಗೊಳ್ಳುವಂತೆ ಮದ್ದೂರು ಚುನಾವಣಾ ವೆಚ್ಚ ವೀಕ್ಷಕರಾದ ಗೌರಿ ಶಂಕರ್ ಸಿಂಗ್ ಅವರು ತಿಳಿಸಿದರು. ಅವರು ಇಂದು ಚುನಾವಣಾ ವೆಚ್ಚ ವೀಕ್ಷಕರು, ಸಾಮಾನ್ಯ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅನಾಧಿಕೃತ ಮದ್ಯ ಮಾರಾಟ ಪ್ರಕರಣಗಳನ್ನು ಕಂಡು ಬರುತ್ತದೆ. ಹಚ್ಚಿನ ಸಿಬ್ಬಂದಿಗಳನ್ನು ಈ ಭಾಗದಲ್ಲಿ ನಿಯೋಜಿಸಿ ಎಂದರು. ಬ್ಯಾಂಕ್ ಗಳಲ್ಲಿ‌ ಸಂಶಯಾಸ್ಪದವಾಗಿ ಹಣದ
Read More

ಕರಡಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ: ಕೇರಳದ ಅರಣ್ಯ ಇಲಾಖೆ ಅತ್ಯಂತ ಕೆಟ್ಟದಾಗಿದೆ ಎಂದ ಮೇನಕಾ ಗಾಂಧಿ –

ತಿರುವನಂತಪುರಂ ವೆಲ್ಲನಾಡು ಎಂಬಲ್ಲಿ ಬಾವಿಗೆ ಬಿದ್ದು ಕರಡಿ ಸಾವನ್ನಪ್ಪಿದ ಘಟನೆಯಲ್ಲಿ ಅರಣ್ಯ ಇಲಾಖೆಯನ್ನು ಮಾಜಿ ಕೇಂದ್ರ ಸಚಿವೆ ಹಾಗೂ ಪರಿಸರವಾದಿ ಮೇನಕಾ ಗಾಂಧಿ ಟೀಕಿಸಿದ್ದಾರೆ. ಕೇರಳದಲ್ಲಿ ಅತ್ಯಂತ ಕೆಟ್ಟ ಅರಣ್ಯ ಇಲಾಖೆ ಇದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಮೇನಕಾ ಗಾಂಧಿ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಸತ್ತ ಕರಡಿ ಅಪರೂಪದ ಪ್ರಭೇದ ಎಂದು ಮೇನಕಾ ಗಾಂಧಿ ಹೇಳಿದ್ದಾರೆ. ಕರಡಿ ಸಾವಿಗೆ ಕಾರಣರಾದ ಅಧಿಕಾರಿಗಳ
Read More

ಕಳೆದುಹೋದ ಮೊಬೈಲ್ ಪತ್ತೆಗೆ ಇ.ಪೋರ್ಟಲ್ ವ್ಯವಸ್ಥೆ ಜಾರಿಗೆ…ನೂತನ ತಂತ್ರಜ್ಞಾನಕ್ಕೆ ಚಾಲನೆ…

ಮೈಸೂರು,ಏ18,Tv10 ಕನ್ನಡಕಳೆದುಹೋದ ಮೊಬೈಲ್ ಪತ್ತೆ ಹಾಗೂ ದುರ್ಬಳಕೆ ತಡೆಯಲು ಮೈಸೂರು ನಗರ ಪೊಲೀಸರು ನೂತನ ತಂತ್ರಜ್ಞಾನ ವ್ಯವಸ್ಥೆ ಜಾರಿಗೆ ತಂದಿದ್ದಾರೆ.ನೂತನ ತಂತ್ರಜ್ಞಾನ ಇ.ಪೋರ್ಟಲ್ ಅನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರದ ಡಿ.ಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ರವರು ಇಂದು ಚಾಲನೆ ನೀಡಿದ್ದಾರೆ. ಹೊಸ ತಂತ್ರಜ್ಞಾನದಲ್ಲಿ 63632-55135 ಮೊಬೈಲ್ ಸಂಖ್ಯೆಗೆ Hi ಎಂದು Text message ಮಾಡಿದರೆ ಲಿಂಕ್ ಬರುತ್ತದೆ.ಲಿಂಕ್ ಓಪನ್ ಮಾಡಿ ನಂತರ ಕೇಳಲಾದ ಮಾಹಿತಿಯನ್ನ
Read More

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ ಮೈಸೂರು,ಏ17,Tv10 ಕನ್ನಡ2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ ಸಹಕಾರ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಯಾದ ಡಾ. ಕೆ ವಿ
Read More

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ಬೆಂಗಳೂರು,ಏ.15  – ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್ ರವಿ  ಶನಿವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು. ಬಿಜೆಪಿ
Read More

ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ…ಅಧಿಕಾರಿಗಳಿಗೆ ಜಿ.ಪಂ.ಸಿಇಓ ಗಾಯಿತ್ರಿ ಕಿವಿಮಾತು…

ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ…ಅಧಿಕಾರಿಗಳಿಗೆ ಜಿ.ಪಂ.ಸಿಇಓ ಗಾಯಿತ್ರಿ ಕಿವಿಮಾತು… ಮೈಸೂರು,ಏ13,Tv10 ಕನ್ನಡ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಚುನಾವಣೆ ನಿಯಮಗಳನ್ನು ಅರಿತುಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚನೆ ನೀಡಿದ್ದಾರೆ.ತಿ ನರಸೀಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಚುನಾವಣೆ ಸಂಬಂಧಿಸಿದಂತೆ ಸ್ಥಿರ ಕಣ್ಗಾವಲು ತಂಡ(ಎಸ್‌ಎಸ್‌ಟಿ), ಕ್ಷಿಪ್ರ ಕ್ರಿಯಾ ತಂಡ(ಎಫ್‌ಎಸ್‌ಟಿ) ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ನಡೆದ
Read More

ಏ.13 ರಂದು ವಿವಿಧೆಡೆ ಮತದಾರರ ಜಾಗೃತಿ ಕಾರ್ಯಕ್ರಮ

ಮಂಡ್ಯ ಜಿಲ್ಲೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರಂದು ತಪ್ಪದೇ ಮತದಾನ ಮಾಡುವ ಬಗ್ಗೆ ಹಾಗೂ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ಏಪ್ರಿಲ್ 13 ರಂದು ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ
Read More

ಹೆಜ್ಜೇನು ದಾಳಿ…ಓರ್ವ ಸಾವು ಇಬ್ಬರಿಗೆ ಗಾಯ…

ಹೆಚ್.ಡಿ.ಕೋಟೆ,ಏ10,Tv10 ಕನ್ನಡಹೆಜ್ಜೇನು ದಾಳಿಗೆ ಓರ್ವ ದನಗಾಹಿ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕು ಹೊಸತೊರವಳ್ಳಿ ಬಳಿ ನಡೆದಿದೆ.ಚಿಕ್ಕಮಾಲೇಗೌಡ (65)ಹೆಜ್ಜೇನು ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಬೀರೇಗೌಡ ಮತ್ತು ಶಂಕರನಾಯ್ಕ ಗಾಯಗೊಂಡುಖಾಸಗಿ ಆಸ್ಪತ್ರೆಗೆ ದಾಖಲಾದ ದನಗಾಹಿಗಳು.ದನ ಮೇಯಿಸುತ್ತಿದ್ದಾಗ ಜೇನು ಹುಳುಗಳು ಹಠಾತ್ ದಾಳಿ ನಡೆಸಿದೆ.ಜೇನುದಾಳಿಯಿಂದ ನಿತ್ರಾಣಗೊಂಡಿದ್ದ ಚಿಕ್ಕಮಾಲೇಗೌಡರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.ಬೆಳೆಗೆ ನೀರಾಯಿಸಲು ಜಮೀನಿಗೆ ತೆರಳಿದ್ದ ಬೀರೇಗೌಡ ಮತ್ತು ಶಂಕರನಾಯ್ಕನ ಮೇಲೂ ದಾಳಿ ನಡೆಸಿದೆ…
Read More