TV10 Kannada Exclusive

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ಮಂಡ್ಯ,ಮಾ.02:-ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ಕಾರ್ಡ್ ಗೆ ಇಂದು ಮತ್ತು ನಾಳೆ 40ಸಾವಿರ ಜನರನ್ನು ನೊಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ತಿಳಿಸಿದರು. ಅವರು ಇಂದು ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ವಿಶೇಷವಾದ ಆಂದೋಲನ ರೂಪದಲ್ಲಿ ನೊಂದಣಿ ಕಾರ್ಯ ಪ್ರಾರಂಭ ಮಾಡಿ ಮಾತನಾಡಿದರು. ಮಂಡ್ಯ
Read More

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು… ಮೈಸೂರು,ಮಾ2,Tv10 ಕನ್ನಡಮದುವೆ ಆಗದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾದ ಸಾಫ್ಟ್ ವೇರ್ ಇಂಜಿನಿಯರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರೂಪಾನಗರದಲ್ಲಿ ನಡೆದಿದೆ.ಪ್ರತಾಪ್(38) ಮೃತ ದುರ್ದೈವಿ.ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಪ್ರತಾಪ್ ಕೊರೊನಾ ಬಂದಾಗಿನಿಂದ ವರ್ಕ್ ಫ್ರಂ ಹೋಂ ನಲ್ಲಿ ಕೆಲಸ ಮಾಡುತ್ತಿದ್ದರು.38 ವರ್ಷವಾದರೂ ಪ್ರತಾಪ್ ಗೆ ಮದುವೆ ಯೋಗ ಬರಲಿಲ್ಲ.ಒಡಹುಟ್ಟಿದ ಅಕ್ಕ ಅಮೆರಿಕಾದಲ್ಲಿ ನೆಲೆಸಿದ್ದಾರೆ.ತಂದೆ ರಿಟೈರ್ಡ್ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.ಹೀಗಿದ್ದರೂ
Read More

ಮಾನ್ಯ ಪ್ರಧಾನಮಂತ್ರಿಗಳು ಮಾಚ್೯ 11 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಜಿಲ್ಲಾಧಿಕಾರಿ

ಮಾನ್ಯ ಪ್ರಧಾನಮಂತ್ರಿಗಳು ಮಾಚ್೯ 11 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ‌ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಮದ್ದೂರು ತಹಶೀಲ್ದಾರ್ ನರಸಿಂಹ ಮೂರ್ತಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Read More

ಮುಷ್ಕರ ನಿರತ ಸರ್ಕಾರಿ ನೌಕರರಿಗೆ ಚಾಟಿ ಏಟು…ಅನಧಿಕೃತವಾಗಿ ಗೈರಾದಲ್ಲಿ ಶಿಸ್ತು ಕ್ರಮ ಎಚ್ಚರಿಕೆ…

ಮೈಸೂರು,ಮಾ1,Tv10 ಕನ್ನಡವಿವಿದ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರು ಮುಷ್ಕರದ ಹಾದಿ ಹಿಡಿದಿದ್ದಾರೆ.ಸರ್ಕಾರಿ ನೌಕರರೇ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ.ಇದರಿಂದಾಗಿ ಸಾರ್ವಜನಿಕರ ಸೇವೆಗೆ ಅಡಚಣೆಯಾಗುತ್ತದೆ.ಹೀಗಾಗಿ ಮುಷ್ಕರ ಹತ್ತಿಕ್ಕಲು ಸರ್ಕಾರ ತಮ್ಮ ನೌಕರರಿಗೆ ಚಾಟಿ ಏಟು ಬೀಸಿದೆ.ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಅಧಿಕೃತವಾಗಿ ಮುಂಚಿತವಾಗಿ ರಜೆ ಮಂಜೂರು ಮಾಡಿಸಿಕೊಳ್ಳಬೇಕು.ಇದಕ್ಕೆ ವಿರುದ್ದವಾಗಿ ನಡೆದುಕೊಂಡು ಕರ್ತವ್ಯಕ್ಕೆ ಗೈರಾದ್ರೆ Dies non ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಈಗಾಗಲೇ ವಿಶೇಷಾಧಿಕಾರಿ ಹಾಗೂ ಸಕ್ಷಮ
Read More

ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು… ಮೈಸೂರು,ಫೆ28,Tv10 ಕನ್ನಡಮುಂಬೈ ನಲ್ಲಿ ಇತ್ತೀಚೆಗೆ ನಡೆದ 28 ನೇ ಯೂರೋ ಏಷಿಯಾ ಅಂತರಾಷ್ಟ್ರೀಯ WFSKO ಓಪನ್ ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಮೈಸೂರಿನ ಚಿಣ್ಣರು ಪದಕಗಳ ಕೊಳ್ಳೆ ಹೊಡೆದಿದ್ದಾರೆ. ಮೈಸೂರಿನ International Itosukai shotokan karate association ಶಾಲೆ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ 8 ಚಿನ್ನದ ಪದಕ,8 ಬೆಳ್ಳಿಯ ಪದಕ,ಒಂದು ಕಂಚಿನ
Read More

ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ

ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ ಮಂಡ್ಯ,ಫೆ,28:- ಮಹಾತ್ಮ ಗಾಂಧಿಜೀಯವರು ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಈ ನಿಟ್ಟಿನಲ್ಲಿ ಭಾರತದ ಐಕ್ಯತೆಯಲ್ಲಿ ಮಹಿಳಾ ಪಾತ್ರ ಪ್ರಮುಖ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಗಾಂಧಿ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷರಾದ ಮಧು ಜಿ.ಮಾದೇಗೌಡ ಅವರು ತಿಳಿಸಿದರು. ಅವರು ಇಂದು ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ
Read More

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಫೆ,28:-ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಬಹಳಷ್ಟು ಮತಗಟ್ಟೆಗಳು ಶಾಲೆ ಹಾಗೂ ಅಂಗನವಾಡಿಗಳಲ್ಲಿ ಇದೆ. ಮತಗಟ್ಟೆಗಳಲ್ಲಿ ಮತದಾನದ ಕೆಲಸಕ್ಕಾಗಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ,
Read More

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್… ಹೆಚ್.ಡಿ.ಕೋಟೆ,ಫೆ27,Tv10 ಕನ್ನಡಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮೂಡಿಬಂದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ ಮುದ್ರಿಸಿದ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆ ಛಾಟಿ ಬೀಸಿದೆ.ನಿಯಮಗಳನ್ನ ಉಲ್ಲಂಘಿಸಿ ಭಾವಚಿತ್ರ ಮುದ್ರಿಸಿದ ಸಂಘದ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಕ್ಷೇತ್ರ ಶಿಕ್ಷಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. 2023 ಚುನಾವಣಾ ವರ್ಷ.ಇಂತಹ ಸಂಧರ್ಭದಲ್ಲಿ ಸರ್ಕಾರಿ ನೌಕರರ ಅಧಿಕೃತ ಸಂಘದ ವತಿಯಿಂದ
Read More

ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಪ್ರತಿಭಟನೆ…ಮೈಸೂರಗ್ಗು,ದಿಂಬು,ಲೋಟ,ತಟ್ಟೆ ಸಹಿತ ಬೀದಿಗಿಳಿದು ಆಕ್ರೋಷ…

ಮೈಸೂರು,ಫೆ27,Tv10 ಕನ್ನಡರೋಹಿಣಿ ಸಿಂಧೂರಿ ರೂಪಾ ನಡುವಿನ ಜಟಾಪಟಿ ಪ್ರತಿಭಟನೆ ಮಾರ್ಗ ಹಿಡಿದಿದೆ.ರೋಹಿಣಿ ಸಿಂಧೂರಿ ಅಭಿಮಾನಿಗಳು ಬೀದಿಗಿಳಿದು ರೂಪಾ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದು ವಿನೂತನವಾಗಿ ಪ್ರತಿಭಟಿಸಿದ್ದಾರೆ.ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಎದುರು ಪ್ರತಿಭಟನೆ ನಡೆಸಿದ್ದಾರೆ.ಅನುಮತಿ ಪಡೆಯದೇ ಪ್ರತಿಭಟನೆಗಿಳಿದ ರೋಹಿಣಿ ಸಿಂಧೂರಿ ಅಭಿಮಾನಿಗಳನ್ನ ಪೊಲೀಸರು ಜಾಗ ಖಾಲಿ ಮಾಡಿಸಿದ್ದಾರೆ.ರೋಹಿಣಿ ಪರ ಜೈಕಾರ ಕೂಗಿದ ಅಭಿಮಾನಿಗಳುಐಪಿಎಸ್ ಅಧಿಕಾರಿ ರೂಪ ವಿರುದ್ಧ ದಿಕ್ಕಾರ ಘೋಷಣೆ ಕೂಗಿದ್ದಾರೆ.ರೋಹಿಣಿಯವರ ವಿರುದ್ಧ
Read More

ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಷಿ

ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಷಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ
Read More