ಸಾಲ ತೀರಿಸಲು ಹಣ ನೀಡದ ಪತ್ನಿಯ ಕತ್ತು ಹಿಸುಕಿ ಕೊಲೆ…ಪತಿ ಅಂದರ್…
ಮೈಸೂರು,ಫೆ6,Tv10 ಕನ್ನಡ ಸಾಲ ತೀರಿಸಲು ಹಣ ನೀಡದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿರಾಯ ಪೊಲೀಸರ ಅತಿಥಿಯಾಗಿದ್ದಾನೆ.ಮೈಸೂರಿನ ರಾಜೀವ್ ನಗರದಲ್ಲಿ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ನವೀದಾಬಿ ಎಂಬುವರೇ ಪತಿ ಅಕ್ಬರ್ ಆಲಿ ಕೃತ್ಯಕ್ಕೆ ಸಿಲುಕಿ ಕೊಲೆಯಾದವರು. ಮಂಡ್ಯ ಜಿಲ್ಲೆಯ ಅಕ್ಬರ್ ಆಲಿಯನ್ನ ನವೀದಾ ಬಿ 13 ವರ್ಷಗಳ ಹಿಂದೆ ವಿವಾಹವಾಗಿದ್ದರು.ಮೈಸೂರಿನ ರಾಜೀವ್ ನಗರದಲ್ಲಿ ಮೂರು ಮಕ್ಕಳೊಂದಿಗೆ ಸಂಸಾರ ನೆಲೆಸಿತ್ತು.ಮಂಡ್ಯಾದಲ್ಲಿ ಆಟೋ ಓಡಿಸುತ್ತಿದ್ದ ಅಕ್ಬರ್ ಆಲಿಗೆ ಹೃದಯಾಘಾತವಾದ ಹಿನ್ನಲೆ
Read More