ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ…
ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ… Mysore#bus pass protest#dc off# ಮೈಸೂರು,ಮಾ7,Tv10 ಕನ್ನಡಬಸ್ ಪಾಸ್ ನೀಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ವಿಭಾಗದ ಡಿಪ್ಲೊಮಾ ವಿಧ್ಯಾರ್ಥಿಯೊಬ್ಬರು ಏಕಾಂಗಿ ಹೋರಾಟ ಹಮ್ಮಿಕೊಂಡಿದ್ದಾರೆ.ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದ ನಿವಾಸಿ ಕುಮಾರ್ ಎಂಬುವರೇ ಉಪವಾಸ ಸತ್ಯಾಗ್ರಹ ಕೈಗೊಂಡವರು.ಮೈಸೂರು ವಿವಿಯಲ್ಲಿ ಪ್ರವೇಶಾತಿ
Read More