ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.
ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ. ಮಂಡ್ಯ,ಮಾ,27:-ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ
Read More