TV10 Kannada Exclusive

*ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರ ಅವರಿಗೆ ಮುಖ್ಯಮಂತ್ರಿ

*ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರ ಅವರಿಗೆ ಮುಖ್ಯಮಂತ್ರಿ @siddaramaiah ಅವರು ಅಭಿನಂದಿಸಿ, ಶುಭ ಹಾರೈಸಿದರು*
Read More

ಮುಕ್ತವಿವಿ 18 ನೇ ಘಟಿಕೋತ್ಸವ…ಎನ್.ರಾಮಚಂದ್ರಯ್ಯ,ವೆಂಕಟಲಕ್ಷ್ಮಿ ನರಸಿಂಹರಾಜು ರಿಗೆ ಗೌರವ ಡಾಕ್ಟರೇಟ್ ಪ್ರಧಾನ…

ಮುಕ್ತವಿವಿ 18 ನೇ ಘಟಿಕೋತ್ಸವ…ಎನ್.ರಾಮಚಂದ್ರಯ್ಯ,ವೆಂಕಟಲಕ್ಷ್ಮಿ ನರಸಿಂಹರಾಜು ರಿಗೆ ಗೌರವ ಡಾಕ್ಟರೇಟ್ ಪ್ರಧಾನ… ಮೈಸೂರು,ಜು2,Tv10 ಕನ್ನಡಕರ್ನಾಟಕ ಮುಕ್ತ ವಿವಿಯ 18 ನೇ ವಾರ್ಷಿಕೋತ್ಸವದ ಕಾರ್ಯಕ್ರಮ ಘಟಿಕೋತ್ಸವ ಭವನದಲ್ಲಿ ನಡೆಯುತ್ತಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎನ್.ರಾಮಚಂದ್ರಯ್ಯ ಹಾಗೂ ವಕಟಲಕ್ಷ್ಮಿ ನರಸಿಂಹರಾಜು ರವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪ್ರಧಾನ ಮಾಡಿದರು. ಗೌ.ಡಾ.ಸ್ವೀಕರಿಸಬೇಕಿದ್ದ ರಾಷ್ಟ್ರಪತಿ ದ್ರೌಪದಿ ಮರ್ಮು ರವರು ಗೈರಾಗಿದ್ದರು.ಕಾರ್ಯಕ್ರಮದಲ್ಲಿ ಹೈ ಕೋರ್ಟ್ ನ್ಯಾಯಾಧೀಶರಾದ ಅಶೋಕ್.ಎಸ್.ಕಿಣಗಿ,ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ.ವಿ.ಹಲಸ ಹಾಗೂ
Read More

ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್…ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಸಸ್ಪೆಂಡ್…

ಮೈಸೂರು,ಜು1,Tv10 ಕನ್ನಡಸಂಸದ ಪ್ರತಾಪ್ ಸಿಂಹ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ ಮೈಸೂರು ವಿ ವಿ ಪುರಂ ಪೊಲೀಸ್ Traffic ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಅಮಾನತಾಗಿದ್ದಾರೆ.ಪ್ರತಾಪ್ ಸಿಂಹ ರವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ…
Read More

ಹುಲಿ ಜೊತೆ ಕಾದಾಡಿ ಸಾವನ್ನಪ್ಪಿದ ಚಿರತೆ…ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ…

ಮೈಸೂರು,ಜೂ30,Tv10 ಕನ್ನಡಹುಲಿ ಜೊತೆ ಕಾದಾಡಿ ಸಾವನ್ನಪ್ಪಿದ ಚಿರತೆಯ ಅಂತ್ಯಕ್ರಿಯೆಯನ್ನ ಇಂದು ನೆರವೇರಿಸಲಾಯಿತು.ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದೊಡ್ಡಹಳ್ಳ ಗಸ್ತಿನ ರಸ್ತೆ ಬಳಿ ಚಿರತೆ ಕಳೇಬರ ಪತ್ತೆಯಾಗಿತ್ತು.ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಹುಲಿ ಕಾದಾಟದಿಂದ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದರು.ಇಂದು ಅರಣ್ಯಾಧಿಕಾರಿಗಳಾದ ಹರ್ಷಕುಮಾರ್ ಚಿಕ್ಕನರಗುಂದ,ಕೆ.ಎನ್.ಮಾದಪ್ಪ,ಡಾ.ಕೆ.ಸಿ ತಿಮ್ಮಯ್ಯ,ಕೆ.ಪಿ.ಗೋಪಾಲ್,ಪಶುವೈಧ್ಯಾಧಿಕಾರಿಗಳಾದ ಡಾ.ರಮೇಶ್,ಡಾ.ಚಂದ್ರಶೇಖರ್ ಸಮ್ಮುಖದಲ್ಲಿ ಚಿರತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ…
Read More

ಮೈಸೂರು ಉಪವಿಭಾಗಾಧಿಕಾರಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಇಂದು ಅಧಿಕಾರ ಸ್ವೀಕಾರ…

ಮೈಸೂರು,ಜೂ30,Tv10 ಕನ್ನಡಮೈಸೂರು ಉಪವಿಭಾಗಾಧಿಕಾರಿಯಾಗಿ ಕೆ.ಆರ್.ರಕ್ಷಿತ್ ರನ್ನ ನೇಮಿಸಲಾಗಿದೆ.ಚುನಾವಣೆ ಹಿನ್ನಲೆ ಸ್ಥಳ ನಿರೀಕ್ಷಣೆಯಲ್ಲಿ ರಕ್ಷಿತ್ ರವರನ್ನ ಮೈಸೂರು ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ.ಕೆಎಟಿ ನ್ಯಾಯಾಲಯದ ಆದೇಶದಂತೆ ರಕ್ಷಿತ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದ ಕಮಲಾಬಾಯಿ ರವರನ್ನ ಬೆಂಗಳೂರು ಕೆ.ಎಸ್.ಟಿ.ಡಿ.ಸಿ.ಪ್ರಧಾನ ವ್ಯವಸ್ಥಾಪಕರಾಗಿ ಸರ್ಕಾರ ನೇಮಕ ಮಾಡಿದೆ…
Read More

ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥಶ್ರೀಪಾದಂಗಳವರ 36ನೇ ಚಾತುರ್ಮಾಸ್ಯ ಮೈಸೂರಿನಲ್ಲಿ…ಜುಲೈ 2 ರಿಂದ ಸೆಪ್ಟೆಂಬರ್ 29 ರವರಿಗೆ ಕಾರ್ಯಕ್ರಮ…

ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥಶ್ರೀಪಾದಂಗಳವರ 36ನೇ ಚಾತುರ್ಮಾಸ್ಯ ಮೈಸೂರಿನಲ್ಲಿ…ಜುಲೈ 2 ರಿಂದ ಸೆಪ್ಟೆಂಬರ್ 29 ರವರಿಗೆ ಕಾರ್ಯಕ್ರಮ… ಮೈಸೂರು,ಜೂ30,Tv10 ಕನ್ನಡ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರತೀ ವರ್ಷವೂ ಪಾಲನೆ ಮಾಡಿಕೊಂಡು ಬರುತ್ತಿರುವ ಚಾತುರ್ಮಾಸ್ಯ ವ್ರತವನ್ನು ಈ ಬಾರಿ ಮೈಸೂರು ನಗರದಲ್ಲಿ ನಡೆಸಲು ಉದ್ದೇಶಿಸಿದ್ದಾರೆಂದು ಶ್ರೀಕೃಷ್ಣ ಟ್ರಸ್ಟ್ ಚಾತುರ್ಮಾಸ್ಯಸಮಿತಿ ಅಧ್ಯಕ್ಷ ವಾಸುದೇವ್ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಜುಲೈ 3 ರಿಂದ ಸೆಪ್ಟೆಂಬರ್ 20 ರವರೆಗೆ 90 ದಿನಗಳ ಚಾತುರ್ಮಾಸ್ಯ ವ್ರತವನ್ನು ಸರಸ್ವತಿಪುರಂನ
Read More

ಲೋಕಾಯುಕ್ತ ದಾಳಿ ಪ್ರಕರಣ…ಎಫ್.ಡಿ.ಎ.ಮನೆಯಲ್ಲಿ ದೊರೆತಿದ್ದು 14 ಲಕ್ಷ ಕ್ಯಾಷ್…ಅರ್ಧ ಕೆಜಿ ಚಿನ್ನ…ಎರಡು ನಿವೇಶನ ದಾಖಲೆ…

ಮಡಿಕೇರಿ,ಜೂ28,Tv10 ಕನ್ನಡಕೊಡಗು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕನ ಮನೆಯಲ್ಲಿ ಲೋಕಾಯುಕ್ತರಿಗೆ ದೊರೆತಿದ್ದು ಬರೋಬರಿ 14 ಲಕ್ಷ ಕ್ಯಾಶ್,ಅರ್ಧ ಕೆ.ಜಿ.ಚಿನ್ನ,ಎರಡು ನಿವೇಶನಗಳ ದಾಖಲೆ.ಅಕ್ರಮ ಆಸ್ತಿ ಹೊಂದಿರುವ ದೂರಿನ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಎಫ್.ಡಿ.ಎ.ಅಬ್ದುಲ್ ಬಷೀರ್ ಮನೆ ಮೇಲೆ ದಾಳಿ ನಡೆಸಿದ್ದರು.ಸಂಪೂರ್ಣ ಪರಿಶೀಲನೆ ವೇಳೆ ಅಪಾರ ಮೊತ್ತದ ಹಣ ಹಾಗೂ ಚಿನ್ನಾಭರಣ ದೊರೆತಿದೆ. ಮೈಸೂರುಲೋಕಾಯುಕ್ತ ಎಸ್ಪಿ ಸುರೇಶ ಬಾಬು ನೇತೃತ್ವದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ
Read More

ಕೆ.ಆರ್.ಆಸ್ಪತ್ರೆ,ಚೆಲುವಾಂಬ ಆಸ್ಪತ್ರೆ,ಬಾಲಕ ಹಾಗೂ ಬಾಲಕಿಯರ ಮಂದಿರದ ಕರ್ಮಕಾಂಡ ಬಯಲು ಮಾಡಿದ ಉಪಲೋಕಾಯುಕ್ತ…ಅಧಿಕಾರಿಗಳ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಆದೇಶ…

ಕೆ.ಆರ್.ಆಸ್ಪತ್ರೆ,ಚೆಲುವಾಂಬ ಆಸ್ಪತ್ರೆ,ಬಾಲಕ ಹಾಗೂ ಬಾಲಕಿಯರ ಮಂದಿರದ ಕರ್ಮಕಾಂಡ ಬಯಲು ಮಾಡಿದ ಉಪಲೋಕಾಯುಕ್ತ…ಅಧಿಕಾರಿಗಳ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಆದೇಶ… ಮೈಸೂರು,ಜೂ28,Tv10 ಕನ್ನಡಮೈಸೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆ.ಆರ್.ಆಸ್ಪತ್ರೆ,ಚೆಲುವಾಂಬ ಆಸ್ಪತ್ರೆ ಹಾಗೂ ಬಾಲಕ,ಬಾಲಕಿಯರ ಮಂದಿರಗಳ ಕರ್ಮಕಾಂಡವನ್ನ ಉಪಲೋಕಾಯುಕ್ತ ಕೆ.ಆರ್.ಫಣೀಂದ್ರ ರವರು ಅಕ್ಷರಸಃ ಬಯಲು ಮಾಡಿದ್ದಾರೆ.ಸಂಭಂಧ ಪಟ್ಟ ಎಲ್ಲಾ ಅಧಿಕಾರಿಗಳ ಮೇಲೆ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಕಚೇರಿಯ ಕಾನೂನು ಸಲಹೆ ವಿಭಾಗಕ್ಕೆ ಆದೇಶಿಸಿದ್ದಾರೆ.ನಿಗದಿತ ಅವಧಿಯಲ್ಲಿ ಅಧಿಕಾರಿಗಳಿಂದ ವರದಿ ಪಡೆದು
Read More

–ಅರಮನೆ ಭದ್ರಕೋಟೆ ಕುಸಿದುಬಿದ್ದ ಗೋಡೆಗೆ ಕಾಯಕಲ್ಪ…ಕಾಮಗಾರಿ ಪೂರ್ಣ*

ಅರಮನೆ ಭದ್ರಕೋಟೆ ಕುಸಿದುಬಿದ್ದ ಗೋಡೆಗೆ ಕಾಯಕಲ್ಪ…ಕಾಮಗಾರಿ ಪೂರ್ಣ… ಮೈಸೂರು,ಜೂ28,ಸುಮಾರು 6 ತಿಂಗಳ ಹಿಂದೆ ನಿರಂತರ ಮಳೆಗೆ ಕುಸಿದು ಬಿದ್ದಿದ್ದ ಅರಮನೆ ಭಧ್ರಕೋಟೆ ಗೋಡೆಗೆ ಕಾಯಕಲ್ಪ ಒದಗಿಸಲಾಗಿದೆ.ಕಾಮಗಾರಿ ಪೂರ್ಣಗೊಂಡಿದ್ದು ಯಥಾಸ್ಥಿತಿಗೆ ತರಲಾಗಿದೆ.ಅರಮನೆ ಉತ್ತರ ದಿಕ್ಕಿ ಜಯಮಾರ್ತಾಂಡ ಧ್ವಾರ ಹಾಗೂ ಕೋಟೆ ಮಾರಮ್ಮ ದೇವಸ್ಥಾನದ ನಡುವಿನ ಗೋಡೆಯ ಒಂದು ಭಾಗದಲ್ಲಿ ಗೋಡೆ ಕುಸಿದಿತ್ತು.ಅರಮನೆ ಆಡಳಿತ ಮಂಡಳಿ ವತಿಯಿಂದ ಪುನರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.ನುರಿತ ಇಂಜಿನಿಯರ್ ಗಳ ಉಸ್ತುವಾರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗಿತ್ತು.ಪಾರಂಪರಿಕತೆಗೆ ಆಧ್ಯತೆ ನೀಡಿ
Read More

*ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಭೇಟಿ ನೀಡಿದ @siddaramaiah ಅವರನ್ನು ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ

*ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಭೇಟಿ ನೀಡಿದ @siddaramaiah ಅವರನ್ನು ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಹರಿರಾಮ್ ಶಂಕರ್ ಅವರು ಸ್ವಾಗತಿಸಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಈ ವೇಳೆ ಹಾಜರಿದ್ದರು*
Read More