ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ…
ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ… ಮೈಸೂರು,ಡಿ8,Tv10 ಕನ್ನಡರಸ್ತೆಗಳ ಮಧ್ಯದಲ್ಲಿ ಮನಸೋ ಇಚ್ಛೆ ಬರೆಯುವ ಬೆಳವಣಿಗೆ ಶುರುವಾಗಿದೆ.ದಾರಿಮಧ್ಯದಲ್ಲಿ ಬರೆದಿರುವ ಬರಹಗಳು ಸ್ಥಳೀಯರಿಗೆ ಮುಜಗರ ತರುತ್ತಿದೆ.ಚಾಮುಂಡಿ ಪುರಂ ನ ಪ್ರಮುಖ ರಸ್ತೆಯಲ್ಲಿಪಾಪಿಗಳ ದುನಿಯಾ ತಟ್ಟೆಗೆ ವಿಷ ಹಾಕಿ ಬಿಡುತ್ತಾರೆ ಎಂಬ ಬರವಣಿಗೆ ಎದ್ದು ಕಾಣುತ್ತಿದೆ.ಯಾರನ್ನ ಕುರಿತು ಈ ಬರವಣಿಗೆ ಬಂದಿದೆಯೋ ಗೊತ್ತಿಲ್ಲ.ಒಟ್ಟಾರೆ ಒಂದೆಡೆ ಮುಜುಗರ ತಂದರೆ ಮತ್ತೊಂದೆಡೆ ರಸ್ತೆಗೆ ಹಾನಿ ಮಾಡಿದಂತೆಯೂ ಆಗುತ್ತದೆ.ಹೀಗೆ ಬರೆಯುವ ಕಿಡಿಗೇಡಿಗಳ ಮೇಲೆ ಪೊಲೀಸರಾಗಲಿ
Read More