ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ…
ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ… ಮೈಸೂರು,ಅ1,Tv10 ಕನ್ನಡನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.ಮಕ್ಕಳ ಪ್ರತಿಭೆಯನ್ನು ಗುರುತಿಸುವುದಕ್ಕೆ ದಸರಾ ಚಿತ್ರಕಲಾ ಪ್ರದರ್ಶನವು ಉತ್ತಮ ವೇದಿಕೆಯಾಗಿದೆ. ಪೋಷಕರು ಹಾಗೂ ಶಿಕ್ಷಕರಿಗೂ ಮಕ್ಕಳ ಚಿತ್ರಕಲಾ ಪ್ರದರ್ಶನವು ಸಂತೋಷನ್ನುಂಟು
Read More