ಮೖಸೂರಿನಲ್ಲಿ ಯುವಕನ ಕೊಲೆ…5 ಮಂದಿಯ ತಂಡದಿಂದ ಕೃತ್ಯ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…
ಮೈಸೂರಿನಲ್ಲಿ ಯುವಕನ ಬರ್ಬರ ಕೊಲೆಯಾಗಿದೆ.ವರುಣ ಗ್ರಾಮದ ಹೊರವಲಯದ ಹೋಟೆಲ್ ಬಳಿ ಕೃತ್ಯ ನಡೆದಿದೆ.ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಕಾರ್ತಿಕ್ ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.5 ಜನರ ತಂಡದಿಂದ ದುಷ್ಕೃತ್ಯ ನಡೆದಿದೆ.ನೆನ್ನೆ ತಡರಾತ್ರಿ ನಡೆದಿರುವ ಕೊಲೆ.ಕೊಲೆ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಲೆಯಾದ ಕಾರ್ತಿಕ್ ರೌಡಿ ಶೀಟರ್ ಎಂದು ಹೇಳಲಾಗಿದೆ…
Read More