Tv10 ಕನ್ನಡ ಇಂಪ್ಯಾಕ್ಟ್… ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ ಸಂಪರ್ಕ ರಸ್ತೆ ದುರಸ್ಥಿ…
ಸರಗೂರು,ಆ8,Tv10 ಕನ್ನಡಕೊನೆಗೂ ಸರಗೂರು ತಾಲೂಕು ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸುಸ್ಥಿತಿಗೆ ತಲುಪಿದೆ.Tv10 ಕನ್ನಡ ವಾಹಿನಿಯ ಸುದ್ದಿಗೆ ಎಚ್ಚೆತ್ತ ಜಿಲ್ಲಾಡಳಿತ ರಸ್ತೆಯನ್ನ ದುರಸ್ಥುಗೊಳಿಸಿದೆ.ಭಕ್ತರಿಗೆ ಸುಗಮವಾಗಿ ತೆರಳಲು ಅವಕಾಶ ಕಲ್ಪಿಸಿಕೊಡಲಾಗಿದೆ.ಇದು Tv10 ವರದಿಯ ಇಂಪ್ಯಾಕ್ಟ್.ಭೀಮನ ಅಮಾವಾಸ್ಯೆಯಂದು ಸರಗೂರು ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಬೇಲದಕುಪ್ಪೆ ಶ್ರೀಮಹದೇಶ್ವರದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದಾರೆ.ಅರಣ್ಯ ಪ್ರದೇಶವಾದ ಕಾರಣ ಖಾಸಗಿ ವಾಹನಗಳನ್ನ ನಿರ್ಭಂಧಿಸಿದ್ದು ಸರ್ಕಾರಿ ವಾಹನಗಳ ಸಂಚಾರಕ್ಕೆ ಮಾತ್ರ
Read More