TV10 Kannada Exclusive

ಕೆಂಪಸಿದ್ದನ ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ಮೈಸೂರು,ನ13,Tv10 ಕನ್ನಡ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ರವರು ಇಂದು ನಂಜನಗೂಡು ತಾಲೂಕಿನ ಕೆಂಪ ಸಿದ್ದನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಕಂದಾಯ ಗ್ರಾಮ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮಾಡಿದರು ಈ ವೇಳೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ನೀಡುವ ವಿವಿಧ ಕೃಷಿ ಸಲಕರಣೆಗಳ ವಿತರಣೆ ಕುರಿತು ಮಾಹಿತಿ ಪಡೆದರು ಹಾಗೂ ಅಟಲ್
Read More

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಕೆ.ಆರ್.ನಗರ,ನ13,Tv10 ಕನ್ನಡ ಮೈಸೂರು ಜಿಲ್ಲೆಕೆ ಆರ್ ನಗರ ತಾಲ್ಲೂಕು ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ.ರೈತ ಮಂಜೇಗೌಡರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು.ಕಳೆದ ಒಂದು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು.ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು.ಬಟಿಗನಹಳ್ಳಿ, ಮುಂಜನಹಳ್ಳಿ, ಸೋಮನಹಳ್ಳಿ, ಸಂಬ್ರವಳ್ಳಿ,ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ನಡೆಸಿಕರು ನಾಯಿ ಮೇಕೆ ತಿಂದು ಹಾಕಿತ್ತು.ಮೂರು ದಿನದ ಹಿಂದೆ ರೈತ ಮಂಜೇಗೌಡರ ಜಮೀನಿನಲ್ಲಿ ಕಾಣಿಸಿಕೊಂಡಿತ್ತು.ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ ಬೋನು ಇರಿಸಲಾಗಿತ್ತು.ಬೋನಿಗೆ
Read More

ದಕ್ಷಿಣ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ…ಮೂವರು ಸುಲಿಗೆಕೋರರ ಬಂಧನ…ನಗದು,ಚಾಕು ವಶ…

ಮೈಸೂರು,ನ12,Tv10 ಕನ್ನಡ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಸುಲಿಗೆಕೋರರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 24850/- ನಗದು ಕೃತ್ಯಕ್ಕೆ ಬಳಸಿದ ಎರಡು ಮೋಟಾರ್ ಸೈಕಲ್ ಒಂದು ಚಾಕು ವಶಪಡಿಸಿಕೊಂಡಿದ್ದಾರೆ.ಮುಹೀನ್(30),ಸುಹೇಲ್ ಬೇಗ್( 35) ಹಾಗೂ ಮೊಹಮದ್ ಶೋಹೆಬ್(24) ಬಂಧಿತರು. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ ಬಳಿ ರಾತ್ರಿ ವೇಳೆ ನಿಂತಿದ್ದ ಕಾರು ಚಾಲಕನಿಗೆ ಚಾಕು ತೋರಿಸಿ ಥಳಿಸಿ ಅವರ ಬಳಿ ಇದ್ದ 16 ಸಾವಿರ ನಗದು,ಎರಡು
Read More

ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿಕೊಟ್ಟ ಪ್ರಕರಣ…ಮೂವರು ಅಧಿಕಾರಿಗಳು ಸಸ್ಪೆಂಡ್…Tv10 ಕನ್ನಡ

ಮೈಸೂರು,ನ10,Tv10 ಕನ್ನಡ  ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿ ಮಾಡಿಕೊಟ್ಟು ಭಾರಿ ಗೋಲ್ ಮಾಲ್ ಎಸಗಿದ ಮೂವರು ಅಧಿಕಾರಿಗಳನ್ನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.ಐವರು ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳುವಂತೆ ಹಿಂದಿನ ಟಿ.ನರಸೀಪುರ ತಹಸೀಲ್ದಾರ್ ಗೀತಾ ಹಾಗೂ ಉಪವಿಭಾಗಾಧಿಕಾರಿಗಳಾದ ಕೆ.ಆರ್.ರಕ್ಷಿತ್ ರವರು ಸಮಗ್ರ ತೆನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ನೀಡಿದ್ದರು. ಇದರ ಅನ್ವಯದಂತೆ ಮೂವರು ಅಧಿಕಾರಿಗಳನ್ನ ಅಮಾನತ್ತಿನಲ್ಲಿಡುವಂತೆ ಜಿಲ್ಲಾಧಿಕಾರಿಗಳು
Read More

ಪಟಾಕಿ ಹಬ್ಬ ಹಿನ್ನಲೆ…ನಾಗರೀಕರು ಹಾಗೂ ಪ್ರಾಣಿಪಕ್ಷಿಗಳ ಹಿತದೃಷ್ಟಿಯಿಂದ ಮೈಸೂರಿನಲ್ಲಿ ಕೆಲವು ನಿಶ್ಯಬ್ಧ ವಲಯ ಘೋಷಣೆ…

ಮೈಸೂರು,ನ10,Tv10 ಕನ್ನಡ ಪಟಾಕಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ.ನಾಗರೀಕರು,ಅಸಹಾಯಕರು,ಅಸ್ವಸ್ಥರು,ಪ್ರಾಣಿಪಕ್ಷಿಗಳ ಆರೋಗ್ಯ ಮತ್ತು ಸಂರಕ್ಷಣೆ ಹಿತದೃಷ್ಟಿಯಿಂದ ಮೈಸೂರಿನ ಕೆಲವೆಡೆ ನಿಶ್ಯಬ್ಧ ವಲಯ ಎಂದು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಘೋಷಿಸಿದ್ದಾರೆ. ಮೈಸೂರು ಮೃಗಾಲಯ,ಕುಕ್ಕರಹಳ್ಳಿ ಕೆರೆ,ಕಾರಂಜಿ ಕೆರೆ,ಲಿಂಗಾಬುದಿ ಕೆರೆ ಪ್ರದೇಶಗಳು,ಉದ್ಯಾನವನಗಳು,ಆಸ್ಪತ್ರೆ,ನರ್ಸಿಂಗ್ ಹೋಂ ಗಳು,ನ್ಯಾಯಾಲಯ,ಶಿಕ್ಷಣ ಸಂಸ್ಥೆಗಳು,ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯನ್ನ ನಿಶ್ಯಬ್ಧ ವಲಯ ಎಂದು ಘೋಷಿಸಲಾಗಿದೆ.ನವೆಂಬರ್ 11 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 14 ರ ಮಧ್ಯರಾತ್ರಿ 12 ರವರೆಗೆ ಪಟಾಕಿ ಸಿಡಿಸುವುದನ್ನ
Read More

ಮುಡಾದಲ್ಲಿ 50-50 ಅನುಪಾತದಲ್ಲಿ ಭಾರಿ ಗೋಲ್ ಮಾಲ್… ಅಕ್ರಮ ಆಸ್ತಿ ಹಂಚಿಕೆ ಆರೋಪ…ಸರ್ಕಾರದ ಅಧೀನ ಕಾರ್ಯದರ್ಶಿ ಯಿಂದ ಜಿಲ್ಲಾಧಿಕಾರಿಗೆ ನಿರ್ದೇಶನ…ತಪ್ಪಿತಸ್ಥರ

ಮೈಸೂರು,ನ9,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಿಯಮಬಾಹಿರವಾಗಿ ಭೂಮಾಲೀಕರಿಗೆ ಪರಿಹಾರ ನೀಡದೆ ಬದಲಾಗಿ ಅಭಿವೃದ್ದಿ ಹೊಂದಿದ ಸ್ಥಳಗಳಲ್ಲಿ 50-50 ಅನುಪಾತದಡಿಯಲ್ಲಿ ಆಸ್ತಿ ಹಂಚಿಕೆ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದಾಗಿ ಮುಡಾದ ಮಾಜಿ ಅಧ್ಯಕ್ಷರು,ಹಿಂದಿನ ಆಯುಕ್ತರು,ಹಾಲಿ ಆಯುಕ್ತರು,ವಿಶೇಷ ಭೂಸ್ವಾಧೀನಾಧಿಕಾರಿಗಳು,ವಿಶೇಷ ತಹಸೀಲ್ದಾರ್ ಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ನಟರಾಜ್ ಎಂಬುವರು ದೂರು ನೀಡಿದ್ದರು.ಈ ಕುರಿತಂತೆ ನಿಯಮಾನುಸಾರ ದಾಖಲೆಗಳನ್ನ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.ಆದರೆ ಇದುವರೆಗೆ ಸರ್ಕಾರಕ್ಕೆ ಯಾವುದೇ ವರದಿ ಸ್ವೀಕೃತವಾಗಿಲ್ಲ.ಜಿಲ್ಲಾಧಿಕಾರಿಗಳಿಗೆ
Read More

ರಾಮ ಭಕ್ತರನ್ನ ದಾರಿ ತಪ್ಪಿಸುತ್ತಿರುವ ಕಿಲಾಡಿಗಳು…ದೇವಾಲಯ ಪ್ರವೇಶಕ್ಕೆ ಸುಳ್ಳು ಮಾಹಿತಿ ನೀಡುವ ಚಾಲಾಕಿ ಸಿಬ್ಬಂದಿಗಳು…

ರಾಮನಗರ,ನ9,Tv10 ಕನ್ನಡ ರಾಮನಗರದ ರಾಮದೇವರ ಬೆಟ್ಟಕ್ಕೆ ತೆರಳುವ ಭಕ್ತರೇ ಹುಷಾರ್.ಸರಿಯಾದ ಸಮಯ ತಿಳಿದುಕೊಂಡು ಬೆಟ್ಟಕ್ಕೆ ಹೋಗಿ ಇಲ್ಲಾಂದ್ರೆ ಪ್ರವೇಶ ಧ್ವಾರದಲ್ಲಿರುವ ಅರಣ್ಯ ಇಲಾಖೆ ವತಿಯಿಂದ ಶುಲ್ಕ ವಸೂಲಿ ಮಾಡುವ ಸಿಬ್ಬಂದಿಗಳು ಶುಲ್ಕಕ್ಕಾಗಿ ಸುಳ್ಳು ಮಾಹಿತಿ ನೀಡಿ ಹಣ ವಸೂಲಿ ಮಾಡ್ತಾರೆ.ರಾಮನ ದರುಶನ ಪಡೆಯುವ ಹಂಬಲದಿಂದ 400 ಮೆಟ್ಟಿಲು ಹತ್ತಿ ಹೋಗುವ ಭಕ್ತರು ಮುಚ್ಚಿದ ಬಾಗಿಲನ್ನ ನೋಡಿ ನಿರಾಸೆಯಿಂದ ವಾಪಸ್ ಹಿಂದಿರುಗುತ್ತಾರೆ.ಕೇವಲ ಪ್ರವೇಶ ಶುಲ್ಕ ವಸೂಲಿಗಾಗಿ ಭಕ್ತರನ್ನ ಸಿಬ್ಬಂದಿಗಳು ದಾರಿ ತಪ್ಪಿಸುತ್ತಿದ್ದಾರೆ.
Read More

ಪಟಾಕಿ ಹಬ್ಬ…ನಿಯಮಗಳನ್ನ ಪಾಲಿಸುವಂತೆ ಜಿಲ್ಲಾಧಿಕಾರಿಗಳ ಆದೇಶ

ಮೈಸೂರು,ನ9,Tv10 ಕನ್ನಡ ಪಟಾಕಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ.ಪಟಾಕಿ ಬಳಕೆ ಹಾಗೂ ಮಾರಾಟಕ್ಕೆ ಜಿಲ್ಲಾಡಳಿತ ಕೆಲವು ನಿಭಂಧನೆಗಳನ್ನ ಜಾರಿಗೊಳಿಸಿದೆ.ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೆ ತರಲಾದ ನಿಯಮಗಳನ್ನ ಪಾಲಿಸದಿದ್ದಲ್ಲಿ ಅಂತಹವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 1.ಹಸಿರು ಪಟಾಕಿ ಹೊರತು ಪಡಿಸಿ ಇನ್ಯಾವುದೇ ಪಟಾಕಿಗಳ ಬಳಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ 2.ಹಸಿರು ಪಟಾಕಿಗಳ ಮೇಲೆ ಚಿಹ್ನೆ ಇರುತ್ತದೆ ಮತ್ತು ಕ್ಯೂ ಆರ್ ಕೋಡ್ ಇರುತ್ತದೆ.ಚಿಹ್ನೆ ಇಲ್ಲದ ಯಾವುದೇ ಪಟಾಕಿಗಳನ್ನ ಮಾರಾಟ
Read More

ಭಾರಿ ಮಳೆಗೆ ಉರುಳಿಬಿದ್ದ ವಿದ್ಯುತ್ ಕಂಬ…ತಪ್ಪಿದ ಅನಾಹುತ…

ಹುಣಸೂರು,ನ9,Tv10 ಕನ್ನಡ ನಿನ್ನೆ ರಾತ್ರಿ ಬಿದ್ದ ಭಾರಿ ಮಳೆಗೆ ವಿದ್ಯುತ್ ಕಂಬಗಳು ಉರುಳಿಬಿದ್ದ ಘಟನೆ ಹುಣಸೂರು ಜಿಲ್ಲೆಯ ಮರ್ದೂರು ಗ್ರಾಮದಲ್ಲಿ ನಡೆದಿದೆ.ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಪರಿಣಾಮ ಅನಾಹುತ ತಪ್ಪಿದಂತಾಗಿದೆ.ವಿದ್ಯುತ್ ತಂತಿ ಮೇಲೆ ಭಾರಿ ಮರ ಉರುಳಿದೆ ನಂತರ ಕಂಬಗಳು ಉರುಳಿದೆ.ವಾಹನಗಳು ಸಂಚರಿಸುವ ರಸ್ತೆಯ ಸಮೀಪ ಘಟನೆ ನಡೆದಿದೆ.ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.ವಿದ್ಯುತ್ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಉರುಳಿಬಿದ್ದ ಕಂಬಗಳನ್ನ ತೆರುವುಗೊಳಿಸುತ್ತಿದ್ದಾರೆ…
Read More

ಮುಡಾ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಕಾಮಗಾರಿ…ಕೂಡಲೇ ತೆರುವುಗೊಳಿಸುವಂತೆ ಮಾಲೀಕರಿಗೆ ನೋಟೀಸ್…

ಮೈಸೂರು,ನ8,Tv10 ಕನ್ನಡ ಮೈಸೂರು ನಗರ ದೇವರಾಜ ಮೊಹಲ್ಲಾ ಗೋಕುಲಂ 1 ನೇ ಹಂತದ ಕೆ.ಅರ್.ಎಸ್.ರಸ್ತೆಯ ಸ್ವತ್ತಿನ ಸಂಖ್ಯೆ 97 ರಲ್ಲಿ ಅನಧಿಕೃತವಾಗಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಸ್ತಿಯನ್ನ ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಹಾಗೂ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿ ಆರಂಭಿಸಿರುವ ವ್ಯಕ್ತಿಗಳಿಗೆ ವಲಯ 4 ರ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.ಕೂಡಲೇ ಒತ್ತುವರಿ ಜಾಗವನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಸದರಿ ಸ್ವತ್ತಿನಲ್ಲಿ ಹೊನ್ನಮ್ಮ ಮತ್ತು ನೀತಾ ಎಂಬುವರಿಗೆ ಪ್ರಾಧಿಕಾರದಿಂದ (76.00+35.50)/2*64.21 ವಿಸ್ತೀರ್ಣ ಮಂಜೂರಾಗಿದೆ.ಇದಕ್ಕೆ
Read More