ಶ್ರೀರಂಗಪಟ್ಟಣಅಕ್ರಮ ಖಾತೆ ಸೇರಿದಂತೆ ಕರ್ತವ್ಯ ಲೋಪ ಎಸಗಿದ ಹಿನ್ನಲೆಯಲ್ಲಿ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಶಿವಲಿಂಗಯ್ಯ ಅವರನ್ನು
ಶ್ರೀರಂಗಪಟ್ಟಣಅಕ್ರಮ ಖಾತೆ ಸೇರಿದಂತೆ ಕರ್ತವ್ಯ ಲೋಪ ಎಸಗಿದ ಹಿನ್ನಲೆಯಲ್ಲಿ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಶಿವಲಿಂಗಯ್ಯ ಅವರನ್ನು ಜಿಪಂ ಸಿಇಒ ಶಾಂತ ಹುಲ್ಮನಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.ತಾಲೂಕಿನ ಹೊಸಹುಂಡವಾಡಿ ಗ್ರಾಮದ ಹೆಚ್.ಸಿ ರಘು ಎಂಬುವವರಿಗೆ ಸೇರಿದ್ದ ಗ್ರಾಮದಲ್ಲಿ ೩೧ * ೪೧ ಅಳತೆ ಮನೆಯನ್ನು ಅಕ್ರಮವಾಗಿ ಪುಟ್ಟಲಕ್ಷö್ಮಮ್ಮ ಮತ್ತು ಚನ್ನೇಗೌಡರವರ ಹೆಸರಿಗೆ ಅಕ್ರಮ ಖಾತೆ ಮಾಡಿರುವ ಬಗ್ಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ, ಸಹಾಯಕ
Read More