ಮೇಟಗಳ್ಳಿ ಸ್ಮಶಾನ ಸುತ್ತ ಬೆಳಕಿನ ಭಾಗ್ಯ…ಹೈಮಾಸ್ಕ್ ದೀಪಗಳಿಗೆ ಮರುಜೀವ…Tv10 ಕನ್ನಡ ವರದಿಗೆ ಪಾಲಿಕೆ ಸ್ಪಂದನೆ…ಗಾಂಜಾ ವ್ಯಸನಿಗಳ ಹಾವಳಿಗೆ ಬ್ರೇಕ್…
ಮೈಸೂರು,ಆ7,Tv10 ಕನ್ನಡ ರಾತ್ರಿ ವೇಳೆ ಕಗ್ಗತ್ತಲಿನಲ್ಲಿ ಮುಳುಗುತ್ತಿದ್ದ ಮೇಟಗಳ್ಳಿ ಸ್ಮಶಾನಕ್ಕೆ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.ಸ್ಮಶಾನದ ಸುತ್ತ ಅಳವಡಿಸಲಾಗಿದ್ದ ಹೈಮಾಸ್ಕ್ ದೀಪಗಳನ್ನ ದುರಸ್ಥಿ ಮಾಡಲಾಗಿದೆ.ಕಳೆದ 5 ವರ್ಷಗಳಿಂದ ನಿರ್ಜೀವವಾಗಿದ್ದ ಹೈಮಾಸ್ಕ್ ದೀಪಗಳಿಗೆ ಮರುಜೀವ ದೊರೆತಂತಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ. ಮೈಸೂರು ಮಹಾನಗರ ಪಾಲಿಕೆ ಕೆಇಬಿ ಇಂಜಿನಿಯರ್ ಗೋವಿಂದ ನಾಯಕ್ ಮತ್ತು ಸಿಬ್ಬಂದಿಗಳು ದೀಪಗಳನ್ನ ಅಳವಡಿಸಿ ಸ್ಮಶಾನಕ್ಕೆ ಬೆಳಕಿನ ಭಾಗ್ಯ ನೀಡಿದ್ದಾರೆ.ಮೇಟಗಳ್ಳಿ ಇನ್ಸ್ಪೆಕ್ಟರ್ ಅರುಣ್ ರವರು ಬೀದಿ ದೀಪಗಳನ್ನ ಸರಿಪಡಿಸುವಂತೆ ಪಾಲಿಕೆಗೆ
Read More