TV10 Kannada Exclusive

ರೂಪಾ ಹಾಗೂ ಸಿಂಧೂರಿ ವರ್ಗಾವಣೆ…ಮಹಿಳಾ ಅಧಿಕಾರಿಗಳ ಜಟಾಪಟಿಗೆ ಬ್ರೇಕ್ ಹಾಕಿದ ಸರ್ಕಾರ…

ರೂಪಾ ಹಾಗೂ ಸಿಂಧೂರಿ ವರ್ಗಾವಣೆ…ಮಹಿಳಾ ಅಧಿಕಾರಿಗಳ ಜಟಾಪಟಿಗೆ ಬ್ರೇಕ್ ಹಾಕಿದ ಸರ್ಕಾರ… Tv10 ಕನ್ನಡಕೊನೆಗೂ ಸರ್ಕಾರ ಎಚ್ಚೆತ್ತುಕೊಂಡಿದೆ.ಸರ್ಕಾರಕ್ಕೆ ಮುಜುಗರ ತಂದ ಇಬ್ಬರು ಮಹಿಳಾ ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ.ಇವರ ಜೊತೆಗೆ ರೂಪಾ ಪತಿ ಮುನಿಶ್ ಮುದ್ಗಿಲ್ ಗೂ ವರ್ಗಾವಣೆಯಾಗಿದೆ.ಕೆಲವು ದಿನಗಳಿಂದ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ನಡುವೆ ಬಹಿರಂಗವಾಗಿ ಜಟಾಪಟಿ ನಡೆಯಿತು.ರೋಹಿಣಿ ಸಿಂಧೂರಿ ರವರ ವೈಯುಕ್ತಿಕ ವಿಚಾರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದ ರೂಪ ಸಾರ್ವಜನಿಕ ವಲಯದಲ್ಲಿ ಸಂಚಲನಕ್ಕೆ ಕಾರಣರಾಗಿದ್ದರು.ಹಿಂದೂ ರಿಲಿಜಿಯಸ್ ಅಂಡ್
Read More

ರಾಜ್ಯದ ಗಾಣಿಗ,ತೇಲಿ,ವನಿಯನ್, ಜ್ಯೋತಿನಗರ ಹಾಗೂ ಜ್ಯೋತಿನಗರ ವೈಶ್ಯ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.”

ರಾಜ್ಯದ ಗಾಣಿಗ,ತೇಲಿ,ವನಿಯನ್, ಜ್ಯೋತಿನಗರ ಹಾಗೂ ಜ್ಯೋತಿನಗರ ವೈಶ್ಯ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.” ಮುಖ್ಯಮಂತ್ರಿ @BSBommai
Read More

ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ

ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಜರುಗಿತು.
Read More

ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ

ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ ಸಂಸ್ಕೃತಿ ಗಾಗಿ ಮೈಸೂರು ಸಂಸ್ಕಾರಕ್ಕಾಗಿ ಗುರುಕುಲ ಎಂಬ ಧ್ಯೇಯ ವಾಕ್ಯದೊಂದಿಗೆ ಹಸಿರು ಹೊತ್ತ ಪ್ರಕೃತಿಯ ನಡುವೆ ಕಾವೇರಿ ನದಿಯ ಮಡಿಲಿನಲ್ಲಿ ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆಯು ಕೆ ಆರ್‌ಎಸ್‌ ರಸ್ತೆ ಬೆಳಗೊಳದಲ್ಲಿ ಲೋಕಾರ್ಪಣೆಗೆ ಸಿದ್ದಗೊಂಡಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ
Read More

ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್

ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್ ಬೂಕನಕೆರೆ : ವಿದ್ಯಾರ್ಥಿಗಳು ಆಸಕ್ತಿಯಿಂದ ಓದಬೇಕು. ಯಾವುದೇ ವಿಷಯದ ಮೇಲಾಗಲಿ ಏಕಾಗ್ರತೆ ಇರಬೇಕು. ಏಕೆಂದರೆ ಏಕಾಗ್ರತೆ ಸಾಧನೆಗೆ ಸೋಪಾನ ಎಂದು ಬಲ್ಲೇನಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂದು ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ,ಶಾರದಾ ಪೂಜೆ ಮತ್ತು ದ್ವಿತೀಯ ಪಿ.ಯು.ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಕಾರ್ಯಕ್ರಮದ ಉದ್ಘಾಟನೆಯನ್ನು ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ
Read More

ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್.

ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್. ಕೆ.ಆರ್.ಪೇಟೆ: ಪರೀಕ್ಷೆ ಎಂಬುದು ಭವಿಷ್ಯ ಕಟ್ಟಿಕೊಡುವ ಭವ್ಯ ಮಂದಿರದಂತೆ. ಸಮಾಧಾನದ ಅಧ್ಯಯನದ ಮೂಲಕ ಅದನ್ನು ಪ್ರವೇಶಿಸಿ ಸಾಧನೆ ಮಾಡಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು ಎಂದು ಪಾಂಡವಪುರದ ಸ.ಪ.ಪೂ.ಕಾಲೇಜಿನ ಉಪನ್ಯಾಸಕರಾದ ಎನ್.ಎಂ.ಶಿವಪ್ರಕಾಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿ ಸಮಾರೋಪ ಭಾಷಣ ಮಾಡಿದರು. ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗುರಿಯನ್ನು ತಲುಪಬೇಕು. ಉತ್ಸಾಹ ಮತ್ತು ಆಸಕ್ತಿಯಿಂದ ಮಾತ್ರ
Read More

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ
Read More

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸಿ : ಮಂಡ್ಯ ಡಿ.ಸಿ ಡಾ. ಹೆಚ್. ಎನ್ ಗೋಪಾಲಕೃಷ್ಣ

ಮಂಡ್ಯ :-ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿ ಜಿಲ್ಲೆಗೆ ಉತ್ತಮ ಸ್ಥಾನ ದೊರಕುವಂತೆ ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಎಂದು ಜಿಲ್ಲಧಿಕಾರಿ ಹೆಚ್. ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪಿ.ಯು ಕಾಲೇಜಿನ ಪ್ರಾಂಶುಪಾಲರುಗಳ ಸಭೆಯನ್ನು ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನಡೆಸಿ ಮಾತನಾಡಿದರು. ದ್ವಿತೀಯ ಪಿ.ಯು.ಸಿ.ಯ ವಾರ್ಷಿಕ ಫಲಿತಾಂಶವು ಹಿಂದಿನ ವರ್ಷಕ್ಕೆ ಸಂಬಂಧಿಸಿದಂತೆ ಶೇಕಡ 59 ರಷ್ಟು ಫಲಿತಾಂಶವನ್ನು ಹೊಂದಿತ್ತು
Read More

ಲೋಕಾಯುಕ್ತ ಬಲೆಗೆ ಜಿ.ಪಂ.ಎ.ಇ.ಇ…ಬಿಲ್ ಪಾಸ್ ಮಾಡಲು 30 ಸಾವಿರ ಲಂಚ…

ಸಾವಣೂರು,ಫೆ15,Tv10 ಕನ್ನಡಫಾರೆಸ್ಟ್ ಕಟಿಂಗ್ ಬಿಲ್ ಪಾಸ್ ಮಾಡಲು ಲಂಚ ಪಡೆದ ಜಿಲ್ಲಾ ಪಂಚಾಯ್ತಿ ಎ.ಇ.ಇ.ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಲಾಕ್ ಮಾಡಿದ್ದಾರೆ.ಕಂಟ್ರಾಕ್ಟರ್ ಲಕ್ಷ್ಮಣ ಎಂಬುವರ ಬಿಲ್ ಪಾಸ್ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇದರಿಂದ ಬೇಸತ್ತ ಲಕ್ಷ್ಮಣ್ ಹಾವೇರಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ…
Read More

ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಗಳನ್ನು ನೇಮಕ ಮಾಡಲು‌ ಎಲ್ಲಾ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು‌ ಇಂದು‌ ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತಗಟ್ಟೆಗಳ ಸಿಬ್ಬಂದಿಗಳ ನೇಮಕಕ್ಕೆ ಎಷ್ಟು ಸಿಬ್ಬಂದಿಗಳು ಲಭ್ಯವಿದ್ದಾರೆ, ಸಿಬ್ಬಂದಿಗಳನ್ನು ಅವರು ಮತದಾನ ಮಾಡುವ
Read More