ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…
ಮಂಡ್ಯ,ಆ3,Tv10 ಕನ್ನಡಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಕುಸಿತಗೊಂಡಿದ್ದ ತಡೆಗೋಡೆ,ಹಾನಿಗೊಳಗಾದ ಡಾಂಬಾರ್ ರಸ್ತೆ ಪ್ರದೇಶಗಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಹಾಗೂ ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ ಇತರ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು.ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಳಿ ನದಿಗೆ ಕಟ್ಟಲಾಗಿದ್ದ ಬಾರಿ ತಡೆಗೋಡೆ ಸಹ ನೀರಿನ ರಭಸಕ್ಕೆ ಕುಸಿದು ಕೊಚ್ಚಿ ಹೋಗಿತ್ತು ಇದರ ಜೊತೆ ಸಂಪರ್ಕ ಡಾಂಬಾರ್ ರಸ್ತೆ ಸಹಿತ
Read More