ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…
ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ… ಬೆಂಗಳೂರು,ಡಿ1,Tv10 ಕನ್ನಡರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು. ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು
Read More