ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರಸಕ್ತ ವರ್ಷ 1 ಲಕ್ಷ ಪ್ರಾವೇಶಾತಿ ಮಾಡಿಸುವ ಗುರಿ ಹೊಂದಲಾಗಿದೆ ಎಂದುಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ಅವರು ತಿಳಿಸಿದರು. ನಗರದ ಕೆಎಸ್ಓಯು ನ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ
Read More