TV10 Kannada Exclusive

ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಮೇಯರ್ ಶಿವಕುಮಾರ್ ಕರೆ…

ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಮೇಯರ್ ಶಿವಕುಮಾರ್ ಕರೆ… ಮೈಸೂರು,ಜ23,Tv10 ಕನ್ನಡನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಭಾರತೀಯ ಭೂಸೇನಾ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 126ನೇ ಜನ್ಮದಿನದ ಅಂಗವಾಗಿ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸುಭಾಷ್ ಚಂದ್ರ ಬೋಸ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಮೇಯರ್ ಶಿವಕುಮಾರ್ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು; ಅವರ ಆದರ್ಶ ವಿಚಾರಗಳನ್ನು ಜೀವನದಲ್ಲಿ ಆದರ್ಶವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ವಿದ್ಯಾರ್ಥಿಗಳು
Read More

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು ಮಹಾನಗರ ಪಾಲಿಕೆ ನಾಮಕರಣ ಮಾಡಿರುವಂತೆ ನಾಮಫಲಕ ಉಧ್ಘಾಟನೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು
Read More

ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು…

ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು… ಕುಡಿಯುವ ನೀರಿನ ಪೈಪ್ ಹೊಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಘಟನೆ ಮೈಸೂರಿನ ಮಥುರಾ ನಗರದಲ್ಲಿ ಬೆಳಕಿಗೆ ಬಂದಿದೆ.ಕೆ.ಆರ್.ಎಸ್.ಮುಖ್ಯರಸ್ತೆಯ ಮೇಟಗಳ್ಳಿ ಪೊಲೀಸ್ ಠಾಣೆ ಬಳಿ ಹಾದು ಹೋಗಿರುವ ಪೈಪ್ ಸ್ಪೋಟಗೊಂಡಿದೆ.ಬೆಳಗೋಳ ನೀರು ಸರಬರಾಜು ಕೇಂದ್ರದಿಂದ ವಾಣಿವಿಲಾಸ ನೀರು ಸರಬರಾಜು ಕೇಂದ್ರಕ್ಕೆ ಸಂಪರ್ಕ ಕಲ್ಪಿಸಿರುವ ಪೈಪ್ ಹೊಡೆದಿದೆ.ಕಳೆದ ಎರಡು ಗಂಟೆಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ.ಈ ಬಗ್ಗೆ
Read More

ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ…

ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ… ಮೈಸೂರು,ಜ21,Tv10 ಕನ್ನಡಹಬ್ಬ ಹರಿದಿನಗಳಲ್ಲಿ ಹಾಗೂ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದ ಮೈಸೂರು ನಗರ ಸಿವಿಲ್ ಪೊಲೀಸ್ ಸಿಬ್ಬಂದಿಗಳ ಹೆಚ್ಚುವರಿ ಒಂದು ತಿಂಗಳ ಸಂಬಳ ಇನ್ನೂ ಪಾವತಿಯಾಗಿಲ್ಲ.ವರ್ಷ ಆರಂಭವಾಗುವ ಜನವರಿ ತಿಂಗಳ 10 ರೊಳಗೆ ಹೆಚ್ಚುವರಿ ಸಂಬಳ ಪಾವತಿಯಾಗುತ್ತಿತ್ತು.ಈ ವರ್ಷ 20 ದಾಟಿದರೂ ಸಂಬಳ ಪಾವತಿಯಾಗಿಲ್ಲ.ಇದು ನಗರ ಸಿವಿಲ್ ಪೊಲೀಸ್ ಸಿಬ್ಬಂದಿಗಳಿಗೆ ಮಾತ್ರ ಈ
Read More

ಸಮಾಜವಾದಿ,ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿಧಿವಶ…

ಸಮಾಜವಾದಿ,ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿಧಿವಶ… ಮೈಸೂರು,ಜ19,Tv10 ಕನ್ನಡಸಮಾಜವಾದಿ ಹಾಗೂ ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿಧಿವಶರಾಗಿದ್ದಾರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಪ.ಮಲ್ಲೇಶ್ಮೈಸೂರಿನ ಕುವೆಂಪು ನಗರದ ನಿವಾಸಿಯಾಗಿದ್ದರು.ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.
Read More

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ… ಬನ್ನೂರು,ಜ18,Tv10ಕನ್ನಡಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರು ಇಂದು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ) ವತಿಯಿಂದ ಬನ್ನೂರಿನ ಸಂತೆಮಾಳದಲ್ಲಿ ಪ್ರತಿಭಟನೆ ನಡೆಸಿದರು.ರಸ್ತೆಗೆ ಭತ್ತ ಸುರಿದು ರಸ್ತೆ ತಡೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ರಾಜ್ಯದ ಯಾವುದೇ ಸ್ಥಳದಲ್ಲಿ ಇದುವರೆಗೆ ಭತ್ತ ಖರೀದಿ ಕೇಂದ್ರ ತೆರೆಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಇದೇ ವೇಳೆ ಪಂಪ್ ಸೆಟ್ ಗಳಿಗೆ ಕನಿಷ್ಟ 7
Read More

ಸಮ ಸಮಾಜದ ನಿರ್ಮಾಣದ ಕನಸನ್ನು ಕಂಡಿದ್ದ ನಾರಾಯಣ ಗುರುಗಳ ಹೆಸರಿನಲ್ಲಿ ವಸತಿ ಶಾಲೆಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ.@BSBommai

ಸಮ ಸಮಾಜದ ನಿರ್ಮಾಣದ ಕನಸನ್ನು ಕಂಡಿದ್ದ ನಾರಾಯಣ ಗುರುಗಳ ಹೆಸರಿನಲ್ಲಿ ವಸತಿ ಶಾಲೆಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ.@BSBommai
Read More

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಕನಸಿನ ಮನೆಗೆ, ಹೊಸ ರೂಪು ನೀಡಿದ ರಾಜ್ಯ ಸರ್ಕಾರ.@BSBommai

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಕನಸಿನ ಮನೆಗೆ, ಹೊಸ ರೂಪು ನೀಡಿದ ರಾಜ್ಯ ಸರ್ಕಾರ.@BSBommai
Read More

ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ…

ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ… ಮೈಸೂರು,ಜ18,Tv10 ಕನ್ನಡಭೋಜನಾ ಶುಲ್ಕವನ್ನ ಧಿಢೀರ್ ಹೆಚ್ಚಿಸಿದ ಕ್ರಮವನ್ನ ಖಂಡಿಸಿ ಮಾನಸಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.1900 ರೂಗಳಿಂದ 2900 ರೂಗಳಿಗೆ ಹೆಚ್ಚಿಸಿದ್ದಾರೆ.ವಿಧ್ಯಾರ್ಥಿಗಳ ಜೊತೆ ಚರ್ಚಿಸದೆ ಧಿಢೀರ್ ಶುಲ್ಕ ಹೆಚ್ಚಿಸಿರುವ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.ಇಡೀ ರಾತ್ರಿ ವಿಧ್ಯಾರ್ಥಿ ನಿಲಯದಲ್ಲಿ ಪ್ರತಿಭಟನೆ ನಡೆಸಿದರೂ ಸೌಜನ್ಯಕ್ಕೂ ಸಹ ಯಾವ ಅಧಿಕಾರಿಯೂ ಸ್ಪಂದಿಸಿಲ್ಲವೆಂದು ಆರೋಪಿಸಿರುವ ವಿಧ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಸುವಂತೆ
Read More

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ… ಮೈಸೂರು,ಜ17,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿ ಸಂದರ್ಶಿಸುವ ಸಮಯವನ್ನ ನಿಗದಿಪಡಿಸಲಾಗಿದೆ.ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಮಾತ್ರ ಸಿಬ್ಬಂದಿಗಳನ್ನ ಸಾರ್ವಜನಿಕರು ಸಂದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.ದಿನ ಪೂರ್ತಿ ಸಾರ್ವಜನಕರ ಅಹವಾಲುಗಳನ್ನ ಸ್ವೀಕರಿಸುವ ಹಿನ್ನಲೆ ವಿಲೇವಾರಿ ಮಾಡಲು ಸಿಬ್ಬಂದಿಗಳಿಗೆ ಕಷ್ಟಕರವಾಗಿರುವ ಹಿನ್ನಲೆ ಮುಡಾ ಆಯುಕ್ತ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಪ್ರತಿ ತಿಂಗಳು 2
Read More