TV10 Kannada Exclusive

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷ SK ಮರಿಗೌಡನ ಅಕ್ರಮಗಳನ್ನ ಬಣ್ಣವನ್ನ ಇಡಿ ಬಯಲು ಮಾಡಿದೆ.ಹಗರಣ ಬೆಳಕಿಗೆ ಬಂದಾಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಮರೀಗೌಡ ರಿಗೆ ಸೇರಿದ 6 ಅಕ್ರಮ ಮುಡಾ ನಿವೇಶಗಳು,3 ಸ್ಥಿರ ಆಸ್ತಿ, ಒಂದು ವಾಣಿಜ್ಯ ಕಟ್ಟಡ‌
Read More

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ ಸಂದರ್ಭವನ್ನು ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪು ವೃತ್ತದಲ್ಲಿ ಸಡಗರ ಮತ್ತು ಭಕ್ತಿಭಾವದಿಂದ ಆಚರಿಸಲಾಯಿತು. ಶ್ರೀರಾಮನ ಭವ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಶತಮಾನಗಳ ಕಾಯುವಿಕೆಯ ನಂತರ ನನಸಾದ ಅಯೋಧ್ಯಾ ರಾಮ ಮಂದಿರದ ಕನಸು ಮತ್ತು
Read More

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ ಘಟನೆ ಇಂದು (ಬುಧವಾರ) ಮುಂಜಾನೆ ನಡೆದಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಶವ ಪತ್ತೆಯಾಗಿದೆ. ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ಘಟನೆ ಜರುಗಿದೆ. ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಎಂಬವರು ಚಿರತೆ ದಾಳಿಗೆ ಮೃತಪಟ್ಟಿರುವ ಪಾದಯಾತ್ರಿ. ಮಲೆಮಹದೇಶ್ವರ
Read More

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ ಯೋಗೇಶ್ (49) ಕಟ್ಟೆಯಲ್ಲಿ ಕಾಲು ಜಾರಿ ಸಾವಿಗೀಡಾದ ದುರ್ದೈವಿ.ಕುರಿ ಮೇಯಿಸಲು ಹೋಗಿದ್ದ ಯೋಗೇಶ್ ಕಟ್ಟೆಯಲ್ಲಿ ಕುರಿ ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿದ್ದಾರೆ.ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್ ಸಿಗ್ನಲ್ ದೊರೆತಿದೆ.ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ 20 ಎಕ್ರೆ ಜಮೀನು ಒತ್ತುವರಿದಾರರಿಂದ ವಶಕ್ಕೆ ಪಡೆಯುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದ್ದು ಮೈಸೂರು ಮೆಡಿಕಲ್ ಕಾಲೇಜು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಸಾಕಷ್ಟು ವಿರೋಧ ಎದುರಿಸಿದರೂ ಪಟ್ಟು ಬಿಡದ ತಹಸೀಲ್ದಾರ್ ಮಹೇಶ್ ಕುಮಾರ್ ಒತ್ತುವರಿದಾರರಿಂದ ಮೀಸಲಿಟ್ಟ 20 ಎಕ್ರೆ
Read More

ಕಾಂಚಳ್ಳಿ ಪ್ರೀಮಿಯಾರ್ ಲೀಗ್ ಸೀಸನ್ 02ಶ್ರೀ ಮಲೈ ವಾರಿಯರ್ಸ್ ಚಾಂಪಿಯನ್.

ಕಾಂಚಳ್ಳಿ ಪ್ರೀಮಿಯಾರ್ ಲೀಗ್ ಸೀಸನ್ 02ಶ್ರೀ ಮಲೈ ವಾರಿಯರ್ಸ್ ಚಾಂಪಿಯನ್. ಹನೂರು TV10 ಕನ್ನಡ18/01/2026 ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ವತಿಯಿಂದ ಆಯೋಜಿಸಿದ್ದ ಕಾಂಚಳ್ಳಿ ಪ್ರೈಮಯರ್ ಲೀಗ್ ಸೀಸನ್ 02 ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ತಂಡದ ಮಾಲೀಕರು ಚಾಲನೆ ನೀಡಿದರು. ನಂತರ ಮಲೈ ವಾರಿಯರ್ಸ್ ತಂಡದ ಮಾಲೀಕ ರವಿ ಮಾತನಾಡಿ ಕಾಂಚಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಾಂಚಳ್ಳಿ
Read More

ಮೈಸೂರಿನಲ್ಲಿ ತಲೆ ಎತ್ತಲಿರುವ ನಿಮ್ಹಾನ್ಸ್ ಮಾದರಿ ಆಸ್ಪತ್ರೆ…ಸಿಎಂ ಸ್ವಕ್ಷೇತ್ರದಲ್ಲಿ ನಿರ್ಮಾಣವಾಗಲಿರುವ ಆಸ್ಪತ್ರೆ…ಮುಖ್ಯಮಂತ್ರಿಗಳ ಮಹತ್ತರ ಯೋಜನೆಗೆ ಗ್ರೀನ್ ಸಿಗ್ನಲ್…ಅನಧಿಕೃತ ಸ್ವಾಧೀನದಲ್ಲಿದ್ದ ರೈತರಿಗೆ

ಮೈಸೂರಿನಲ್ಲಿ ತಲೆ ಎತ್ತಲಿರುವ ನಿಮ್ಹಾನ್ಸ್ ಮಾದರಿ ಆಸ್ಪತ್ರೆ…ಸಿಎಂ ಸ್ವಕ್ಷೇತ್ರದಲ್ಲಿ ನಿರ್ಮಾಣವಾಗಲಿರುವ ಆಸ್ಪತ್ರೆ…ಮುಖ್ಯಮಂತ್ರಿಗಳ ಮಹತ್ತರ ಯೋಜನೆಗೆ ಗ್ರೀನ್ ಸಿಗ್ನಲ್…ಅನಧಿಕೃತ ಸ್ವಾಧೀನದಲ್ಲಿದ್ದ ರೈತರಿಗೆ ಗೇಟ್ ಪಾಸ್…ಸರ್ಕಾರದ ವಶಕ್ಕೆ ಜಮೀನು…ಸಾಕಾರಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಕನಸು… ಮೈಸೂರು,ಜ16,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರ ವರುಣಾ ಹೋಬಳಿ ಗುಡಮಾದನಹಳ್ಳಿ ಗ್ರಾಮದಲ್ಲಿ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ತಲೆ ಎತ್ತಲಿದೆ.ಸಿದ್ದರಾಮಯ್ಯನವರ ಬಹುದಿನಗಳ ಕನಸು ಸಾಕಾರಗೊಳ್ಳುವ ಸಮಯ ಬಂದಿದೆ.20 ಎಕ್ರೆ ವ್ಯಾಪ್ತಿ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದೆ.ಅನಧಿಕೃತವಾಗಿ ಸ್ವಾಧೀನದಲ್ಲಿದ್ದ ರೈತರಿಗೆ ಗೇಟ್ ಪಾಸ್
Read More

ಆನೆಯೊಂದಿಗೆ ಆಟ, ಬಾಕ್ಸ್ ಆಫೀಸ್ ಮೇಲೆ ಕಣ್ಣು: ಇದುವೇ ಅಂಟ್ರಿ ವರ್ಗೀಸ್ ಅವರ ‘ಕಟ್ಟಾಲನ್’ ಜಲಕ್!

ಆನೆಯೊಂದಿಗೆ ಆಟ, ಬಾಕ್ಸ್ ಆಫೀಸ್ ಮೇಲೆ ಕಣ್ಣು: ಇದುವೇ ಅಂಟ್ರಿ ವರ್ಗೀಸ್ ಅವರ ‘ಕಟ್ಟಾಲನ್’ ಜಲಕ್! ಕಟ್ಟಾಲನ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆ ಮತ್ತು ಕುತೂಹಲವನ್ನು ಇಮ್ಮಡಿಗೊಳಿಸಿದೆ. ಚಿತ್ರಮೇ 14 ರಂದು ಕನ್ನಡ, ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಮಲಯಾಳಂ ಚಿತ್ರರಂಗದ ಬಹುನಿರೀಕ್ಷಿತ ಆಕ್ಷನ್ ಗ್ರಿಲ್ಲರ್ ಚಿತ್ರದ ಟೀಸರ್ ಇದಾಗಿದೆ. ಟೀಸರಲ್ಲಿ ಕಾಡಿನಲ್ಲಿ ಆನೆಯೊಂದಿಗೆ ನಡೆಸುವ ಸಾಹಸ ದೃಶ್ಯಗಳಲ್ಲಿ ಯಾವುದೇ ಗ್ರಾಫಿಕ್
Read More

ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…Cr

ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR… ಮೈಸೂರು,ಜ17,Tv10 ಕನ್ನಡ ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆ ಮಾಡಲು ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಕಿಗೆ ಬಂದಿದೆ.ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ದ ಮಹಿಳಾ
Read More

ಸರ್ವೆ ಸೂಪರ್ ವೈಸರ್ ಎಸ್.ಜಿ.ಮಂಜುನಾಥ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ…ವಿಜೇತರಿಗೆ ಬಹುಮಾನ ವಿತರಣೆ…

ಸರ್ವೆ ಸೂಪರ್ ವೈಸರ್ ಎಸ್.ಜಿ.ಮಂಜುನಾಥ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ…ವಿಜೇತರಿಗೆ ಬಹುಮಾನ ವಿತರಣೆ… ಶ್ರೀರಂಗಪಟ್ಟಣ,ಜ11,Tv10 ಕನ್ನಡ ಶ್ರೀರಂಗಪಟ್ಟಣ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಯಲ್ಲಿ ಪರ್ಯಾಯ ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಸ್ ಜಿ ಮಂಜುನಾಥ್ ರವರ ಸ್ಮರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಭೂದಾಖಲೆಗಳ ಸಹಾಯಕ ನಿರ್ದೇಶಕರಾಗಿರುವ ಮಹಮದ್ ಹುಸೇನ್ ರವರ ನೇತೃತ್ವದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಇಲಾಖೆಯ ಎಲ್ಲಾ ಸಿಬ್ಬಂದಿಗಳನ್ನು ಒಳಗೊಂಡು ಮೂರು ತಂಡಗಳನ್ನು ರಚನೆ ಮಾಡಿ ಆ ಎಲ್ಲಾ ತಂಡಗಳಿಗೆ
Read More