ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…
ಹುಣಸೂರು,ಮೇ19,Tv10 ಕನ್ನಡ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ ಪೊಲೀಸರ ವಶದಲ್ಲಿದ್ದಾನೆ. ಶಂಕಹಳ್ಳಿಯಲ್ಲಿರುವ ಜಮೀನಿನಲ್ಲಿ ಮಲ್ಲೇಶ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು.ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದಿದೆ.ಚೇತನ್ ಜೊತೆ
Read More